ಬ್ರೇಕಿಂಗ್ ನ್ಯೂಸ್
01-10-24 12:41 pm HK News Desk ಕರ್ನಾಟಕ
ಚಿಕ್ಕಬಳ್ಳಾಪುರ, ಅ 1: ನಗರದ ಎಂ.ಜಿ.ರಸ್ತೆಯಲ್ಲಿರುವ ಕಾವೇರಿ ಖಾಸಗಿ ಲಾಡ್ಜ್ನಲ್ಲಿ ಮಹಿಳೆ ಮೃತದೇಹ ಪತ್ತೆಯಾಗಿದೆ. ಸೆ.30ರ ರಾತ್ರಿ ಬಂದ ಜೋಡಿಯೊಂದು, ರೂಮ್ ಮಾಡಿಕೊಂಡು ರಾತ್ರಿಯಿಡಿ ತಂಗಿದ್ದಾರೆ. ಆದ್ರೆ ಬೆಳಿಗ್ಗೆ ಲಾಡ್ಜ್ ನಿಂದ ಪುರುಷ ಮಾತ್ರ ಆಚೆ ಹೋಗಿದ್ದು, ಮಹಿಳೆ ಆಚೆ ಬಂದಿಲ್ಲ. ಇದರಿಂದ ಅನುಮಾನಗೊಂಡ ಲಾಡ್ಜ್ ಸಿಬ್ಬಂದಿ, ಹೋಗಿ ನೋಡಿದ್ರೆ ರೂಮಿನಲ್ಲಿ ಮಹಿಳೆ ಶವವಾಗಿ ಪತ್ತೆಯಾಗಿದೆ. ಸುದ್ದಿ ತಿಳಿಯುತ್ತಿದ್ದಂತೆ ಚಿಕ್ಕಬಳ್ಳಾಪುರ ಎಸ್ಪಿ ಕುಶಾಲ್ ಚೌಕ್ಸಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆದ್ರೆ, ಮೃತ ಮಹಿಳೆಯ ಗುರುತು ಪತ್ತೆಯಾಗಿಲ್ಲ.
ಇನ್ನು ಮಹಿಳೆಯ ಜೊತೆ ಬಂದಿದ್ದವ ಚಿಕ್ಕಬಳ್ಳಾಪುರ ತಾಲೂಕು ಮೂಲದ ನರಸಿಂಹಮೂರ್ತಿ ಎನ್ನಲಾಗಿದೆ. ಲಾಡ್ಜ್ ಸಿಬ್ಬಂದಿ ರೂಮ್ ಬುಕ್ ಮಾಡುವಾಗ ಯಾವುದೆ ದಾಖಲೆ ಪಡೆದಿಲ್ಲ, ಹೆಸರು ವಿಳಾಸ ಪಡೆದುಕೊಂಡಿಲ್ಲ, ಇದರಿಂದ ಪೊಲೀಸರು ಅನುಮಾನಸ್ಪದ ಸಾವು ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದಾರೆ.
ಮಹಿಳೆಯ ಜೊತೆ ಬಂದಿದ್ದ ವ್ಯಕ್ತಿಯ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಅದರಲ್ಲಿ ಸ್ಪಷ್ಟತೆಯಿಲ್ಲ. ಇದರಿಂದ ಪೊಲೀಸರು ಮೊಬೈಲ್ ತಂತ್ರಜ್ಞಾನ ಬಳಸಿ ಆರೋಪಿಯ ಪತ್ತೆ ಕಾರ್ಯ ನಡೆಸಿದ್ದಾರೆ. ಆದ್ರೆ ಮಹಿಳೆಯ ಕೊಲೆ ಮಾಡಲಾಗಿದಿಯಾ ಇಲ್ಲಾ ಏಕಾಂತದಲ್ಲಿ ತೊಡಗಿದ್ದಾಗ ಹೃದಯಾಘಾತವಾಗಿದಿಯಾ ತನಿಖೆಯಿಂದ ಗೊತ್ತಾಗಬೇಕಿದೆ. ಆದ್ರೆ ಲಾಡ್ಜ್ ಸಿಬ್ಬಂದಿ ದಾಖಲೆ ವಿಳಾಸ ಪಡೆದುಕೊಳ್ಳದೆ ಹೇಗೆ ರೂಮ್ ನೀಡಿದ್ರಿ ಎಂದು ಪೊಲೀಸ್ರು ಹೋಟೆಲ್ ಸಿಬ್ಬಂದಿಗಳನ್ನ ಜಾಡಿಸಿದ್ದಾರೆ.
Woman found dead in Chikkaballapur lodge, partner escaped. Police are now investigating the hotel staffs as they provided the rooms without any documents. Police are now investigating the case based on mobile tower location.
09-06-25 03:02 pm
Bangalore Correspondent
Union Minister Prahlad Joshi, Mangalore SP Ar...
09-06-25 02:00 pm
Suhas Shetty Murder, NIA, Home Minister: ಸುಹಾ...
09-06-25 12:35 pm
ಕಾಲ್ತುಳಿತ ಸಂತ್ರಸ್ತರಿಗೆ ಒಂದು ತಿಂಗಳ ವೇತನ ಬಿಟ್ಟು...
08-06-25 06:03 pm
Bhaskar Rao, Cm Siddaramaiah, DK Shivakumar:...
07-06-25 08:04 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
08-06-25 10:51 pm
Mangalore Correspondent
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
08-06-25 10:29 pm
HK News Desk
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm