ಬ್ರೇಕಿಂಗ್ ನ್ಯೂಸ್
01-10-24 12:41 pm HK News Desk ಕರ್ನಾಟಕ
ಚಿಕ್ಕಬಳ್ಳಾಪುರ, ಅ 1: ನಗರದ ಎಂ.ಜಿ.ರಸ್ತೆಯಲ್ಲಿರುವ ಕಾವೇರಿ ಖಾಸಗಿ ಲಾಡ್ಜ್ನಲ್ಲಿ ಮಹಿಳೆ ಮೃತದೇಹ ಪತ್ತೆಯಾಗಿದೆ. ಸೆ.30ರ ರಾತ್ರಿ ಬಂದ ಜೋಡಿಯೊಂದು, ರೂಮ್ ಮಾಡಿಕೊಂಡು ರಾತ್ರಿಯಿಡಿ ತಂಗಿದ್ದಾರೆ. ಆದ್ರೆ ಬೆಳಿಗ್ಗೆ ಲಾಡ್ಜ್ ನಿಂದ ಪುರುಷ ಮಾತ್ರ ಆಚೆ ಹೋಗಿದ್ದು, ಮಹಿಳೆ ಆಚೆ ಬಂದಿಲ್ಲ. ಇದರಿಂದ ಅನುಮಾನಗೊಂಡ ಲಾಡ್ಜ್ ಸಿಬ್ಬಂದಿ, ಹೋಗಿ ನೋಡಿದ್ರೆ ರೂಮಿನಲ್ಲಿ ಮಹಿಳೆ ಶವವಾಗಿ ಪತ್ತೆಯಾಗಿದೆ. ಸುದ್ದಿ ತಿಳಿಯುತ್ತಿದ್ದಂತೆ ಚಿಕ್ಕಬಳ್ಳಾಪುರ ಎಸ್ಪಿ ಕುಶಾಲ್ ಚೌಕ್ಸಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆದ್ರೆ, ಮೃತ ಮಹಿಳೆಯ ಗುರುತು ಪತ್ತೆಯಾಗಿಲ್ಲ.
ಇನ್ನು ಮಹಿಳೆಯ ಜೊತೆ ಬಂದಿದ್ದವ ಚಿಕ್ಕಬಳ್ಳಾಪುರ ತಾಲೂಕು ಮೂಲದ ನರಸಿಂಹಮೂರ್ತಿ ಎನ್ನಲಾಗಿದೆ. ಲಾಡ್ಜ್ ಸಿಬ್ಬಂದಿ ರೂಮ್ ಬುಕ್ ಮಾಡುವಾಗ ಯಾವುದೆ ದಾಖಲೆ ಪಡೆದಿಲ್ಲ, ಹೆಸರು ವಿಳಾಸ ಪಡೆದುಕೊಂಡಿಲ್ಲ, ಇದರಿಂದ ಪೊಲೀಸರು ಅನುಮಾನಸ್ಪದ ಸಾವು ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದಾರೆ.
ಮಹಿಳೆಯ ಜೊತೆ ಬಂದಿದ್ದ ವ್ಯಕ್ತಿಯ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಅದರಲ್ಲಿ ಸ್ಪಷ್ಟತೆಯಿಲ್ಲ. ಇದರಿಂದ ಪೊಲೀಸರು ಮೊಬೈಲ್ ತಂತ್ರಜ್ಞಾನ ಬಳಸಿ ಆರೋಪಿಯ ಪತ್ತೆ ಕಾರ್ಯ ನಡೆಸಿದ್ದಾರೆ. ಆದ್ರೆ ಮಹಿಳೆಯ ಕೊಲೆ ಮಾಡಲಾಗಿದಿಯಾ ಇಲ್ಲಾ ಏಕಾಂತದಲ್ಲಿ ತೊಡಗಿದ್ದಾಗ ಹೃದಯಾಘಾತವಾಗಿದಿಯಾ ತನಿಖೆಯಿಂದ ಗೊತ್ತಾಗಬೇಕಿದೆ. ಆದ್ರೆ ಲಾಡ್ಜ್ ಸಿಬ್ಬಂದಿ ದಾಖಲೆ ವಿಳಾಸ ಪಡೆದುಕೊಳ್ಳದೆ ಹೇಗೆ ರೂಮ್ ನೀಡಿದ್ರಿ ಎಂದು ಪೊಲೀಸ್ರು ಹೋಟೆಲ್ ಸಿಬ್ಬಂದಿಗಳನ್ನ ಜಾಡಿಸಿದ್ದಾರೆ.
Woman found dead in Chikkaballapur lodge, partner escaped. Police are now investigating the hotel staffs as they provided the rooms without any documents. Police are now investigating the case based on mobile tower location.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
23-07-26 01:51 pm
HK News Staffer
CJP ಪ್ರತಿಭಟನೆಯಲ್ಲಿ ಪೊಲೀಸ್ ದೌರ್ಜನ್ಯ; ತುರ್ತು ವ...
22-07-26 02:32 pm
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am