ಬ್ರೇಕಿಂಗ್ ನ್ಯೂಸ್
01-10-24 02:43 pm HK News Desk ಕರ್ನಾಟಕ
ಚಿತ್ರದುರ್ಗ, ಅ 01: ಸಾವಿನಲ್ಲೂ ದಂಪತಿ ಒಂದಾದ ಹೃದಯವಿದ್ರಾವಕ ಘಟನೆ ಚಿತ್ರದುರ್ಗದಲ್ಲಿ ಸೋಮವಾರ ನಡೆದಿದೆ. ಪತಿಗೆ ಹೃದಯಾಘಾತದ ಸುದ್ದಿ ತಿಳಿದು ಆಘಾತಗೊಂಡ ಪತ್ನಿ ಕೂಡ ಹಾರ್ಟ್ ಅಟ್ಯಾಕ್ನಿಂದ ಸಾವನ್ನಪ್ಪಿದ್ದಾರೆ. ಚಿತ್ರದುರ್ಗದ ಕೆಳಗೋಟೆ ಬಡಾವಣೆಯಲ್ಲಿ ವಾಸವಾಗಿದ್ದ ಓಂಕಾರಮೂರ್ತಿ(66), ಅವರ ಪತ್ನಿ ದ್ರಾಕ್ಷಾಯಣಿ ಸಾವಿನಲ್ಲೂ ಒಂದಾದ ದಂಪತಿ.
ಒಂದೇ ದಿನ ದಂಪತಿಗೆ ಹೃದಯಾಘಾತ: ನಿವೃತ್ತ ಲೈಬ್ರರಿಯನ್ ಆಗಿದ್ದ ಓಂಕಾರಮೂರ್ತಿ ಅವರಿಗೆ ಸೋಮವಾರ ಹೃದಯಾಘಾತವಾಗಿತ್ತು. ತಕ್ಷಣವೇ ಅವರನ್ನು ನಗರದ ಬಸವೇಶ್ವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಸುದ್ದಿಯನ್ನು ಮನೆಯಲ್ಲಿದ್ದ ಅವರ ಪತ್ನಿ ದ್ರಾಕ್ಷಾಯಣಿ ಅವರಿಗೆ ರವಾನಿಸಲಾಗಿತ್ತು. ಪತಿಗೆ ಹೃದಯಾಘಾತವಾದ ಸುದ್ದಿ ತಿಳಿದು ಪತ್ನಿ ಆಘಾತಗೊಂಡಿದ್ದರು. ನಂತರ ಅವರಿಗೂ ಹೃದಯಾಘಾತವಾಗಿ, ಸಾವನ್ನಪ್ಪಿದ್ದಾರೆ. ಬಳಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಅವರ ಪತಿ ಕೂಡ ಮೃತಪಟ್ಟಿದ್ದಾರೆ.
ನಮ್ಮ ದೊಡ್ಡಪ್ಪನ ಮಗಳು ಹಾಗೂ ಭಾವ ಇಬ್ಬರು ಒಟ್ಟಿಗೆ ಅಸುನೀಗಿದ್ದಾರೆ. ದಿಗ್ಭ್ರಮೆ ಆಗುವ ರೀತಿಯಲ್ಲಿ ಒಂದೇ ಸಮಯದಲ್ಲಿ ಇಬ್ಬರ ಸಾವು ಸಂಭವಿಸಿದೆ. ಈ ರೀತಿ ಒಟ್ಟಿಗೆ ದುಃಖ ಬರೋದು ಬಹಳ ವಿರಳ. ನಮ್ಮ ಭಾವ SJM ವಿದ್ಯಾಪೀಠದಲ್ಲಿ ಚೀಫ್ ಲೈಬ್ರರಿಯನ್ ಆಗಿ 30 ವರ್ಷ ಕೆಲಸ ಮಾಡಿದ್ದರು. ಬಹಳ ಸೌಮ್ಯ ಸ್ವಭಾವದಿಂದಲೇ ಇಬ್ಬರೂ ಜೀವನ ಮಾಡುತ್ತಿದ್ದರು. ಇವರಿಗೆ ಇಬ್ಬರು ಹೆಣ್ಣು ಮಕ್ಕಳಿದ್ದು, ಇಬ್ಬರೂ ಸಾಫ್ಟ್ವೇರ್ ಇಂಜಿನಿಯರ್ಸ್ ಆಗಿದ್ದಾರೆ. ನಮ್ಮ ಭಾವನಿಗೆ ನಾಡಿ ಮಿಡಿತ ಇದ್ದಾಗಲೇ, ನಮ್ಮ ಅಕ್ಕನಿಗೆ ದಿಗ್ಬ್ರಮೆಯಾಗಿ ಅಸುನೀಗಿದ್ದಾಳೆ. ಪ್ರತಿಯೊಬ್ಬ ಮನುಷ್ಯನಿಗೂ ಆಯಸ್ಸು ಇಷ್ಟು ಅಂತ ಇರುತ್ತದೆ. ಈ ರೀತಿ ಘಟನೆ ನಮಗೆ ತುಂಬಾ ನೋವಾಗಿದೆ ಎಂದು ಮೃತರ ಸಂಬಂಧಿ ಮತ್ತು ಬಿಜೆಪಿ ಮುಖಂಡ ಎಸ್. ಲಿಂಗಮೂರ್ತಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.
Chitradurga wife dies of heart attack, after hearing husbands death. The deceased has been identified as Omkarmurthi and Drakshahini.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
23-07-26 01:51 pm
HK News Staffer
CJP ಪ್ರತಿಭಟನೆಯಲ್ಲಿ ಪೊಲೀಸ್ ದೌರ್ಜನ್ಯ; ತುರ್ತು ವ...
22-07-26 02:32 pm
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am