ಬ್ರೇಕಿಂಗ್ ನ್ಯೂಸ್
01-10-24 10:35 pm Bangalore Correspondent ಕರ್ನಾಟಕ
ಬೆಂಗಳೂರು, ಅ 01: ಕೊಲೆ ಕೇಸ್ನಲ್ಲಿ ಇರುವವರು ಕೂಡಾ ಕೇಂದ್ರದಲ್ಲಿ ಸಚಿವರಾಗಿದ್ದಾರೆ. ಹೀಗಿರುವಾಗ ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಏಕೆ ರಾಜೀನಾಮೆ ಕೊಡಬೇಕು ಎಂದು ಸಹಕಾರಿ ಸಚಿವ ಕೆ ಎ ನ್ ರಾಜಣ್ಣ ಪ್ರಶ್ನಿಸಿದ್ದಾರೆ. ವಿಧಾನಸೌಧದಲ್ಲಿ ಮಂಗಳವಾರ ಮಾತನಾಡಿದ ಅವರು, ವಿವಿಧ ಆರೋಪಗಳು ಎದುರಾದಾಗ ಬಿಜೆಪಿಗರು ಎಷ್ಟು ಮಂದಿ ರಾಜೀನಾಮೆ ಕೊಟ್ಟಿದ್ದಾರೆ ಎಂದು ಪ್ರಶ್ನಿಸಿದರು.
ಕೊಲೆ ಪ್ರಕರಣದಲ್ಲಿ ಭಾಗಿಯಾದವರು ಕೇಂದ್ರದಲ್ಲಿ ಸಚಿವರಾಗಿದ್ದಾರೆ. ಅಂತವರ ರಾಜೀನಾಮೆಯನ್ನು ಬಿಜೆಪಿಯವರು ಕೇಳುತ್ತಿಲ್ಲ. ಆದರೆ ಸಿದ್ದರಾಮಯ್ಯ ಅವರು ಮುಡಾ ಹಗರಣದಲ್ಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ಕೇಳ್ತಿದ್ದಾರೆ ಎಂದರು.
ಸಿದ್ದರಾಮಯ್ಯ ರಾಜಕೀಯದಲ್ಲಿ ಇರೋವರೆಗೂ ಬಿಜೆಪಿಗರಿಗೆ ರಾಜಕೀಯ ಭವಿಷ್ಯ ಇಲ್ಲ. ಸಿದ್ದರಾಮಯ್ಯ ಇರೋವರೆಗೆ ಕಾಂಗ್ರೆಸ್ ಪಕ್ಷ ಶಕ್ತಿಯುತವಾಗಿರುತ್ತದೆ. ಬಿಜೆಪಿ ಅಧಿಕಾರಕ್ಕೆ ಬರೋದಕ್ಕೆ ಸಾಧ್ಯವಿಲ್ಲ ಎಂಬ ಅಸೂಯೆ ಅವರಿಗೆ ಇದೆ ಎಂದರು.
ಎಚ್ಡಿ ಕುಮಾರಸ್ವಾಮಿ ವಿರುದ್ಧ ಎಡಿಜಿಪಿ ಎಂ ಚಂದ್ರಶೇಖರ್ ಪತ್ರ ಬರೆದಿರೋದಕ್ಕೂ ಸಿಎಂ ಸಿದ್ದರಾಮಯ್ಯ ಅವರಿಗೆ ಏನು ಸಂಬಂಧ? ಸಿದ್ದರಾಮಯ್ಯ ಅವರೇ ಹೇಳಿ ಬರೆಸಿದ್ದಾರೆ ಅಂತ ದೆಹಲಿಯಲ್ಲಿ ಕುಳಿತು ಆರೋಪ ಮಾಡ್ತಿದ್ದಾರೆ. ಸುಳ್ಳು ಸುಳ್ಳು ಆರೋಪ ಮಾಡ್ತಿದ್ದಾರೆ ಇಂತದರಿಂದ ಯಾರಿಗೂ ಭವಿಷ್ಯ ಇಲ್ಲ ಎಂದು ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದರು.
ಸಿಎಂ ಅಧ್ಯಕ್ಷತೆಯಲ್ಲಿ ವಾಲ್ಮೀಕಿ ಜಯಂತಿಯ ಪೂರ್ವಬಾವಿ ಸಭೆ ನಡೆದಿದೆ. ಸಚಿವ ಸತೀಶ್ ಜಾರಕಿಹೊಳಿ, ದದ್ದಲ್ , ಸೇರಿದಂತೆ ಹಲವು ಶಾಸಕರು ಭಾಗವಹಿಸಿದ್ರು. ನಮ್ಮ ಸಮುದಾಯದ ನಾಯಕರು ಸಲಹೆ ಕೊಟ್ಟಿದ್ದಾರೆ. ವಾಲ್ಮೀಕಿ ಜಯಂತಿ ಬಹಳ ಅರ್ಥಪೂರ್ಣವಾಗಿ ಆಗಬೇಕು ಅನ್ನೊದು ಸಿಎಂ ಆಶಯ. ನಮ್ಮ ಸಮುದಾಯದ ಅತಿ ಹೆಚ್ಚು ಶಾಸಕರು ಮೂರು ಸಂಸದರನ್ನು ಹೊಂದಿದೆ ಕಾಂಗ್ರೆಸ್ ಪಕ್ಷ . ಹೀಗಾಗಿ ಸಿಎಂ ಅವರೆ ಅಧ್ಯಕ್ಷತೆ ವಹಿಸಿಕೊಳ್ಳಬೆಕೆಂದು ಹೇಳಿದ್ದೇನೆ ಎಂದರು.
Murder case accused is Central minister, why should CM Siddaramaiah resign says K N Rajanna.
15-02-26 10:38 pm
HK News Desk
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
16-02-26 12:53 pm
HK Staffer
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
16-02-26 11:13 pm
Mangaluru Staffer
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
Manjunath Bhandary MLC: ಕೆಪಿಸಿಸಿ ಕಾರ್ಯಾಧ್ಯಕ್ಷ...
16-02-26 01:48 pm
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
16-02-26 04:01 pm
HK News Desk
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm