ಬ್ರೇಕಿಂಗ್ ನ್ಯೂಸ್
01-10-24 10:35 pm Bangalore Correspondent ಕರ್ನಾಟಕ
ಬೆಂಗಳೂರು, ಅ 01: ಕೊಲೆ ಕೇಸ್ನಲ್ಲಿ ಇರುವವರು ಕೂಡಾ ಕೇಂದ್ರದಲ್ಲಿ ಸಚಿವರಾಗಿದ್ದಾರೆ. ಹೀಗಿರುವಾಗ ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಏಕೆ ರಾಜೀನಾಮೆ ಕೊಡಬೇಕು ಎಂದು ಸಹಕಾರಿ ಸಚಿವ ಕೆ ಎ ನ್ ರಾಜಣ್ಣ ಪ್ರಶ್ನಿಸಿದ್ದಾರೆ. ವಿಧಾನಸೌಧದಲ್ಲಿ ಮಂಗಳವಾರ ಮಾತನಾಡಿದ ಅವರು, ವಿವಿಧ ಆರೋಪಗಳು ಎದುರಾದಾಗ ಬಿಜೆಪಿಗರು ಎಷ್ಟು ಮಂದಿ ರಾಜೀನಾಮೆ ಕೊಟ್ಟಿದ್ದಾರೆ ಎಂದು ಪ್ರಶ್ನಿಸಿದರು.
ಕೊಲೆ ಪ್ರಕರಣದಲ್ಲಿ ಭಾಗಿಯಾದವರು ಕೇಂದ್ರದಲ್ಲಿ ಸಚಿವರಾಗಿದ್ದಾರೆ. ಅಂತವರ ರಾಜೀನಾಮೆಯನ್ನು ಬಿಜೆಪಿಯವರು ಕೇಳುತ್ತಿಲ್ಲ. ಆದರೆ ಸಿದ್ದರಾಮಯ್ಯ ಅವರು ಮುಡಾ ಹಗರಣದಲ್ಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ಕೇಳ್ತಿದ್ದಾರೆ ಎಂದರು.
ಸಿದ್ದರಾಮಯ್ಯ ರಾಜಕೀಯದಲ್ಲಿ ಇರೋವರೆಗೂ ಬಿಜೆಪಿಗರಿಗೆ ರಾಜಕೀಯ ಭವಿಷ್ಯ ಇಲ್ಲ. ಸಿದ್ದರಾಮಯ್ಯ ಇರೋವರೆಗೆ ಕಾಂಗ್ರೆಸ್ ಪಕ್ಷ ಶಕ್ತಿಯುತವಾಗಿರುತ್ತದೆ. ಬಿಜೆಪಿ ಅಧಿಕಾರಕ್ಕೆ ಬರೋದಕ್ಕೆ ಸಾಧ್ಯವಿಲ್ಲ ಎಂಬ ಅಸೂಯೆ ಅವರಿಗೆ ಇದೆ ಎಂದರು.
ಎಚ್ಡಿ ಕುಮಾರಸ್ವಾಮಿ ವಿರುದ್ಧ ಎಡಿಜಿಪಿ ಎಂ ಚಂದ್ರಶೇಖರ್ ಪತ್ರ ಬರೆದಿರೋದಕ್ಕೂ ಸಿಎಂ ಸಿದ್ದರಾಮಯ್ಯ ಅವರಿಗೆ ಏನು ಸಂಬಂಧ? ಸಿದ್ದರಾಮಯ್ಯ ಅವರೇ ಹೇಳಿ ಬರೆಸಿದ್ದಾರೆ ಅಂತ ದೆಹಲಿಯಲ್ಲಿ ಕುಳಿತು ಆರೋಪ ಮಾಡ್ತಿದ್ದಾರೆ. ಸುಳ್ಳು ಸುಳ್ಳು ಆರೋಪ ಮಾಡ್ತಿದ್ದಾರೆ ಇಂತದರಿಂದ ಯಾರಿಗೂ ಭವಿಷ್ಯ ಇಲ್ಲ ಎಂದು ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದರು.
ಸಿಎಂ ಅಧ್ಯಕ್ಷತೆಯಲ್ಲಿ ವಾಲ್ಮೀಕಿ ಜಯಂತಿಯ ಪೂರ್ವಬಾವಿ ಸಭೆ ನಡೆದಿದೆ. ಸಚಿವ ಸತೀಶ್ ಜಾರಕಿಹೊಳಿ, ದದ್ದಲ್ , ಸೇರಿದಂತೆ ಹಲವು ಶಾಸಕರು ಭಾಗವಹಿಸಿದ್ರು. ನಮ್ಮ ಸಮುದಾಯದ ನಾಯಕರು ಸಲಹೆ ಕೊಟ್ಟಿದ್ದಾರೆ. ವಾಲ್ಮೀಕಿ ಜಯಂತಿ ಬಹಳ ಅರ್ಥಪೂರ್ಣವಾಗಿ ಆಗಬೇಕು ಅನ್ನೊದು ಸಿಎಂ ಆಶಯ. ನಮ್ಮ ಸಮುದಾಯದ ಅತಿ ಹೆಚ್ಚು ಶಾಸಕರು ಮೂರು ಸಂಸದರನ್ನು ಹೊಂದಿದೆ ಕಾಂಗ್ರೆಸ್ ಪಕ್ಷ . ಹೀಗಾಗಿ ಸಿಎಂ ಅವರೆ ಅಧ್ಯಕ್ಷತೆ ವಹಿಸಿಕೊಳ್ಳಬೆಕೆಂದು ಹೇಳಿದ್ದೇನೆ ಎಂದರು.
Murder case accused is Central minister, why should CM Siddaramaiah resign says K N Rajanna.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 04:14 pm
HK News Staffer
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
ಚರಕದಿಂದ ನೂಲು ತೆಗೆದು, ಸಮುದ್ರ ಕಿನಾರೆಯಲ್ಲಿ ಉಪ್ಪು...
15-08-26 10:08 pm
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm