ಬ್ರೇಕಿಂಗ್ ನ್ಯೂಸ್
02-10-24 01:42 pm Bangalore Correspondent ಕರ್ನಾಟಕ
ಬೆಂಗಳೂರು, ಅ.2: ಹಿರಿಯ ವಕೀಲ ಹಾಗೂ ಕೇಂದ್ರದ ಮಾಜಿ ಸಚಿವ ಕಪಿಲ್ ಸಿಬಲ್ ಸಲಹೆಯಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಪತ್ನಿ ಮೂಲಕ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಮಂಜೂರು ಮಾಡಿದ್ದ 14 ನಿವೇಶನಗಳನ್ನು ಹಿಂಪಡೆಯಲು ಮುಂದಾಗಿದ್ದರು ಎಂದು ಹೇಳಲಾಗುತ್ತಿದೆ.
ಮುಡಾ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಅಧಿಕಾರಿಗಳು ತನಿಖೆಗೆ ಮುಂದಾಗಿರುವ ವಿಚಾರ ತಿಳಿಯುತ್ತಲೇ ಹಿರಿಯ ವಕೀಲ ಕಪಿಲ್ ಸಿಬಲ್ ಸೇರಿದಂತೆ ಕಾನೂನು ತಜ್ಞರ ಜೊತೆಗೆ ಸಮಾಲೋಚನೆ ನಡೆಸಿದ್ದರು. ಜಾರಿ ನಿರ್ದೇಶನಾಲಯ ಇಸಿಐಆರ್ ದಾಖಲಿಸಿರುವ ಹಿನ್ನೆಲೆಯಲ್ಲಿ ಸಿಬಲ್, ಮುಡಾ ಸೈಟ್ ಗಳನ್ನೇ ಹಿಂದಕ್ಕೆ ನೀಡಲು ಸೂಚಿಸಿದ್ದಾರೆ. ಇದಲ್ಲದೆ, ಕಪಿಲ್ ಸಿಬಲ್ ಅವರೇ ಸುಪ್ರೀಂ ಕೋರ್ಟ್ನಲ್ಲಿ ಪ್ರಕರಣವನ್ನು ಕೈಗೆತ್ತಿಕೊಳ್ಳುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ಸೈಟ್ ಹಿಂದಕ್ಕೆ ನೀಡಿರುವ ವಿಚಾರ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ಅಡಿಯ ಇಡಿ ತನಿಖೆಯಲ್ಲಿ ಸಿದ್ದರಾಮಯ್ಯ ಅವರಿಗೆ ಸ್ವಲ್ಪ ಮಟ್ಟಿಗೆ ನೆರವಾಗುವ ಸಾಧ್ಯತೆ ಇದೆ.
ನಿವೇಶನಗಳನ್ನು ಒಪ್ಪಿಸುವುದು ಪಿಎಂಎಲ್ಎ ಪ್ರಕರಣವನ್ನು ಎದುರಿಸಲು ಸಿಎಂಗೆ ಸಹಾಯ ಮಾಡುತ್ತದೆಯೇ ಮತ್ತು ಕರ್ನಾಟಕ ಹೈಕೋರ್ಟ್ ಅಥವಾ ಸುಪ್ರೀಂ ಕೋರ್ಟ್ನ ವಿಭಾಗೀಯ ಪೀಠಕ್ಕೆ ತೆರಳಿ ಲೋಕಾಯುಕ್ತ ತನಿಖೆಯಿಂದ ತಪ್ಪಿಸಿಕೊಳ್ಳಲು ಈ ಕ್ರಮವು ಎಷ್ಟರ ಮಟ್ಟಿಗೆ ಸಹಾಯ ಮಾಡುತ್ತದೆ ಎಂದು ಸಿದ್ದರಾಮಯ್ಯ ಕಾನೂನು ತಜ್ಞರ ಜೊತೆ ಚರ್ಚಿಸಿದ್ದಾರೆ ಎಂದು ತಿಳಿದುಬಂದಿದೆ. ಸಿದ್ದರಾಮಯ್ಯ ಅವರ ಬೆಂಬಲಿಗರು ಕೂಡ 14 ಸೈಟ್ಗಳನ್ನು ಹಿಂದಕ್ಕೆ ಒಪ್ಪಿಸುವಂತೆ ಮತ್ತು ಆದಷ್ಟು ಬೇಗ ಪ್ರಕರಣದಿಂದ ದೂರ ಸರಿಯುವಂತೆ ಸಲಹೆ ನೀಡಿದ್ದಾರೆ.
Chief Minister Siddaramaiah’s wife Parvathi decided to surrender the 14 sites allotted to her by the Mysuru Urban Development Authority (MUDA) after senior counsel and former Union minister Kapil Sibal’s advice, according to sources.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 04:14 pm
HK News Staffer
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
ಚರಕದಿಂದ ನೂಲು ತೆಗೆದು, ಸಮುದ್ರ ಕಿನಾರೆಯಲ್ಲಿ ಉಪ್ಪು...
15-08-26 10:08 pm
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm