ಬ್ರೇಕಿಂಗ್ ನ್ಯೂಸ್
02-10-24 01:42 pm Bangalore Correspondent ಕರ್ನಾಟಕ
ಬೆಂಗಳೂರು, ಅ.2: ಹಿರಿಯ ವಕೀಲ ಹಾಗೂ ಕೇಂದ್ರದ ಮಾಜಿ ಸಚಿವ ಕಪಿಲ್ ಸಿಬಲ್ ಸಲಹೆಯಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಪತ್ನಿ ಮೂಲಕ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಮಂಜೂರು ಮಾಡಿದ್ದ 14 ನಿವೇಶನಗಳನ್ನು ಹಿಂಪಡೆಯಲು ಮುಂದಾಗಿದ್ದರು ಎಂದು ಹೇಳಲಾಗುತ್ತಿದೆ.
ಮುಡಾ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಅಧಿಕಾರಿಗಳು ತನಿಖೆಗೆ ಮುಂದಾಗಿರುವ ವಿಚಾರ ತಿಳಿಯುತ್ತಲೇ ಹಿರಿಯ ವಕೀಲ ಕಪಿಲ್ ಸಿಬಲ್ ಸೇರಿದಂತೆ ಕಾನೂನು ತಜ್ಞರ ಜೊತೆಗೆ ಸಮಾಲೋಚನೆ ನಡೆಸಿದ್ದರು. ಜಾರಿ ನಿರ್ದೇಶನಾಲಯ ಇಸಿಐಆರ್ ದಾಖಲಿಸಿರುವ ಹಿನ್ನೆಲೆಯಲ್ಲಿ ಸಿಬಲ್, ಮುಡಾ ಸೈಟ್ ಗಳನ್ನೇ ಹಿಂದಕ್ಕೆ ನೀಡಲು ಸೂಚಿಸಿದ್ದಾರೆ. ಇದಲ್ಲದೆ, ಕಪಿಲ್ ಸಿಬಲ್ ಅವರೇ ಸುಪ್ರೀಂ ಕೋರ್ಟ್ನಲ್ಲಿ ಪ್ರಕರಣವನ್ನು ಕೈಗೆತ್ತಿಕೊಳ್ಳುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ಸೈಟ್ ಹಿಂದಕ್ಕೆ ನೀಡಿರುವ ವಿಚಾರ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ಅಡಿಯ ಇಡಿ ತನಿಖೆಯಲ್ಲಿ ಸಿದ್ದರಾಮಯ್ಯ ಅವರಿಗೆ ಸ್ವಲ್ಪ ಮಟ್ಟಿಗೆ ನೆರವಾಗುವ ಸಾಧ್ಯತೆ ಇದೆ.
ನಿವೇಶನಗಳನ್ನು ಒಪ್ಪಿಸುವುದು ಪಿಎಂಎಲ್ಎ ಪ್ರಕರಣವನ್ನು ಎದುರಿಸಲು ಸಿಎಂಗೆ ಸಹಾಯ ಮಾಡುತ್ತದೆಯೇ ಮತ್ತು ಕರ್ನಾಟಕ ಹೈಕೋರ್ಟ್ ಅಥವಾ ಸುಪ್ರೀಂ ಕೋರ್ಟ್ನ ವಿಭಾಗೀಯ ಪೀಠಕ್ಕೆ ತೆರಳಿ ಲೋಕಾಯುಕ್ತ ತನಿಖೆಯಿಂದ ತಪ್ಪಿಸಿಕೊಳ್ಳಲು ಈ ಕ್ರಮವು ಎಷ್ಟರ ಮಟ್ಟಿಗೆ ಸಹಾಯ ಮಾಡುತ್ತದೆ ಎಂದು ಸಿದ್ದರಾಮಯ್ಯ ಕಾನೂನು ತಜ್ಞರ ಜೊತೆ ಚರ್ಚಿಸಿದ್ದಾರೆ ಎಂದು ತಿಳಿದುಬಂದಿದೆ. ಸಿದ್ದರಾಮಯ್ಯ ಅವರ ಬೆಂಬಲಿಗರು ಕೂಡ 14 ಸೈಟ್ಗಳನ್ನು ಹಿಂದಕ್ಕೆ ಒಪ್ಪಿಸುವಂತೆ ಮತ್ತು ಆದಷ್ಟು ಬೇಗ ಪ್ರಕರಣದಿಂದ ದೂರ ಸರಿಯುವಂತೆ ಸಲಹೆ ನೀಡಿದ್ದಾರೆ.
Chief Minister Siddaramaiah’s wife Parvathi decided to surrender the 14 sites allotted to her by the Mysuru Urban Development Authority (MUDA) after senior counsel and former Union minister Kapil Sibal’s advice, according to sources.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
23-07-26 01:51 pm
HK News Staffer
CJP ಪ್ರತಿಭಟನೆಯಲ್ಲಿ ಪೊಲೀಸ್ ದೌರ್ಜನ್ಯ; ತುರ್ತು ವ...
22-07-26 02:32 pm
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am