ಬ್ರೇಕಿಂಗ್ ನ್ಯೂಸ್
03-10-24 02:52 pm HK News Desk ಕರ್ನಾಟಕ
ಮೈಸೂರು, ಅ.3: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಹಿನ್ನೆಲೆ ಹಾಕಿರುವ ಹಸಿರು ಚಪ್ಪರ ಮತ್ತು ಗುಂಬಜ್ ಆಕೃತಿ ಮತ್ತೆ ವಿವಾದಕ್ಕೆ ಕಾರಣವಾಗಿದೆ. ನಗರದ ಸಯ್ಯಜಿ ರಾವ್ ರಸ್ತೆಯಲ್ಲಿನ ಹಸಿರು ಚಪ್ಪರದಲ್ಲಿ ಈ ಬಾರಿ ವಿಭಿನ್ನವಾಗಿ ಹಸಿರಿನ ಬಣ್ಣದಲ್ಲಿ ವಿದ್ಯುತ್ ಅಲಂಕಾರ ಮಾಡಿದ್ದು ನಡುವೆ ಗುಂಬಜ್ ಆಕೃತಿ ಬಿಡಿಸಲಾಗಿದೆ. ಇದನ್ನು ಮಾಜಿ ಸಂಸದ ಪ್ರತಾಪಸಿಂಹ ಆಕ್ಷೇಪಿಸಿದ್ದಾರೆ.
ಹಸಿರು ಬಣ್ಣದ ಅಲಂಕಾರ ಜೊತೆಗೆ ಚಪ್ಪರದ ಮೇಲ್ಭಾಗದಲ್ಲಿ ಹಸಿರಿನ ‘ಗುಂಬಜ್’ ಹೋಲುವ ಮಾದರಿಯನ್ನು ನಿರ್ಮಿಸಿರುವುದು ವಿವಾದಕ್ಕೆ ಕಾರಣವಾಗಿದೆ. ಈ ಸಂಬಂಧ ಫೇಸ್ಬುಕ್ ಖಾತೆಯಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಫೋಟೋ ಹಂಚಿಕೊಂಡಿದ್ದು ಇದನ್ನು ಬದಲಾಯಿಸಲು ಹೇಳಿದ್ದೇನೆ ಎಂದು ಪೋಸ್ಟ್ ಹಾಕಿದ್ದಾರೆ.



ಈ ಬಗ್ಗೆ ಜಾಲತಾಣದಲ್ಲಿ ಪರ, ವಿರೋಧ ಚರ್ಚೆ ವ್ಯಕ್ತವಾಗಿದೆ. ಈ ಹಿಂದೆ ನಗರದ ಊಟಿ ರಸ್ತೆಯ ಜೆಎಸ್ಎಸ್ ಕಾಲೇಜಿನ ಬಳಿಯ ಬಸ್ ನಿಲ್ದಾಣದಲ್ಲಿ ಗುಂಬಜ್ ಮಾದರಿ ನಿರ್ಮಿಸಿದ್ದು, ವಿವಾದಕ್ಕೆ ಕಾರಣವಾಗಿತ್ತು. ಬಳಿಕ ಬಸ್ ನಿಲ್ದಾಣದ ಮೇಲಿನ ಮೂರು ಗುಂಬಜ್ಗಳಲ್ಲಿ ಎರಡನ್ನು ತೆರವುಗೊಳಿಸಲಾಗಿತ್ತು. ಇದೀಗ ದಸರಾ ಮಹೋತ್ಸವದ ಉದ್ಘಾಟನೆ ವೇಳೆ ಅಂತಹದೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ.
Objection to different decoration of Mysore Dasara 2024, prathap simha sparks controversy in Mysuru.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
23-07-26 01:51 pm
HK News Staffer
CJP ಪ್ರತಿಭಟನೆಯಲ್ಲಿ ಪೊಲೀಸ್ ದೌರ್ಜನ್ಯ; ತುರ್ತು ವ...
22-07-26 02:32 pm
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am