ಬ್ರೇಕಿಂಗ್ ನ್ಯೂಸ್
03-10-24 02:52 pm HK News Desk ಕರ್ನಾಟಕ
ಮೈಸೂರು, ಅ.3: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಹಿನ್ನೆಲೆ ಹಾಕಿರುವ ಹಸಿರು ಚಪ್ಪರ ಮತ್ತು ಗುಂಬಜ್ ಆಕೃತಿ ಮತ್ತೆ ವಿವಾದಕ್ಕೆ ಕಾರಣವಾಗಿದೆ. ನಗರದ ಸಯ್ಯಜಿ ರಾವ್ ರಸ್ತೆಯಲ್ಲಿನ ಹಸಿರು ಚಪ್ಪರದಲ್ಲಿ ಈ ಬಾರಿ ವಿಭಿನ್ನವಾಗಿ ಹಸಿರಿನ ಬಣ್ಣದಲ್ಲಿ ವಿದ್ಯುತ್ ಅಲಂಕಾರ ಮಾಡಿದ್ದು ನಡುವೆ ಗುಂಬಜ್ ಆಕೃತಿ ಬಿಡಿಸಲಾಗಿದೆ. ಇದನ್ನು ಮಾಜಿ ಸಂಸದ ಪ್ರತಾಪಸಿಂಹ ಆಕ್ಷೇಪಿಸಿದ್ದಾರೆ.
ಹಸಿರು ಬಣ್ಣದ ಅಲಂಕಾರ ಜೊತೆಗೆ ಚಪ್ಪರದ ಮೇಲ್ಭಾಗದಲ್ಲಿ ಹಸಿರಿನ ‘ಗುಂಬಜ್’ ಹೋಲುವ ಮಾದರಿಯನ್ನು ನಿರ್ಮಿಸಿರುವುದು ವಿವಾದಕ್ಕೆ ಕಾರಣವಾಗಿದೆ. ಈ ಸಂಬಂಧ ಫೇಸ್ಬುಕ್ ಖಾತೆಯಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಫೋಟೋ ಹಂಚಿಕೊಂಡಿದ್ದು ಇದನ್ನು ಬದಲಾಯಿಸಲು ಹೇಳಿದ್ದೇನೆ ಎಂದು ಪೋಸ್ಟ್ ಹಾಕಿದ್ದಾರೆ.



ಈ ಬಗ್ಗೆ ಜಾಲತಾಣದಲ್ಲಿ ಪರ, ವಿರೋಧ ಚರ್ಚೆ ವ್ಯಕ್ತವಾಗಿದೆ. ಈ ಹಿಂದೆ ನಗರದ ಊಟಿ ರಸ್ತೆಯ ಜೆಎಸ್ಎಸ್ ಕಾಲೇಜಿನ ಬಳಿಯ ಬಸ್ ನಿಲ್ದಾಣದಲ್ಲಿ ಗುಂಬಜ್ ಮಾದರಿ ನಿರ್ಮಿಸಿದ್ದು, ವಿವಾದಕ್ಕೆ ಕಾರಣವಾಗಿತ್ತು. ಬಳಿಕ ಬಸ್ ನಿಲ್ದಾಣದ ಮೇಲಿನ ಮೂರು ಗುಂಬಜ್ಗಳಲ್ಲಿ ಎರಡನ್ನು ತೆರವುಗೊಳಿಸಲಾಗಿತ್ತು. ಇದೀಗ ದಸರಾ ಮಹೋತ್ಸವದ ಉದ್ಘಾಟನೆ ವೇಳೆ ಅಂತಹದೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ.
Objection to different decoration of Mysore Dasara 2024, prathap simha sparks controversy in Mysuru.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm