ಬ್ರೇಕಿಂಗ್ ನ್ಯೂಸ್
03-10-24 02:52 pm HK News Desk ಕರ್ನಾಟಕ
ಮೈಸೂರು, ಅ.3: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಹಿನ್ನೆಲೆ ಹಾಕಿರುವ ಹಸಿರು ಚಪ್ಪರ ಮತ್ತು ಗುಂಬಜ್ ಆಕೃತಿ ಮತ್ತೆ ವಿವಾದಕ್ಕೆ ಕಾರಣವಾಗಿದೆ. ನಗರದ ಸಯ್ಯಜಿ ರಾವ್ ರಸ್ತೆಯಲ್ಲಿನ ಹಸಿರು ಚಪ್ಪರದಲ್ಲಿ ಈ ಬಾರಿ ವಿಭಿನ್ನವಾಗಿ ಹಸಿರಿನ ಬಣ್ಣದಲ್ಲಿ ವಿದ್ಯುತ್ ಅಲಂಕಾರ ಮಾಡಿದ್ದು ನಡುವೆ ಗುಂಬಜ್ ಆಕೃತಿ ಬಿಡಿಸಲಾಗಿದೆ. ಇದನ್ನು ಮಾಜಿ ಸಂಸದ ಪ್ರತಾಪಸಿಂಹ ಆಕ್ಷೇಪಿಸಿದ್ದಾರೆ.
ಹಸಿರು ಬಣ್ಣದ ಅಲಂಕಾರ ಜೊತೆಗೆ ಚಪ್ಪರದ ಮೇಲ್ಭಾಗದಲ್ಲಿ ಹಸಿರಿನ ‘ಗುಂಬಜ್’ ಹೋಲುವ ಮಾದರಿಯನ್ನು ನಿರ್ಮಿಸಿರುವುದು ವಿವಾದಕ್ಕೆ ಕಾರಣವಾಗಿದೆ. ಈ ಸಂಬಂಧ ಫೇಸ್ಬುಕ್ ಖಾತೆಯಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಫೋಟೋ ಹಂಚಿಕೊಂಡಿದ್ದು ಇದನ್ನು ಬದಲಾಯಿಸಲು ಹೇಳಿದ್ದೇನೆ ಎಂದು ಪೋಸ್ಟ್ ಹಾಕಿದ್ದಾರೆ.



ಈ ಬಗ್ಗೆ ಜಾಲತಾಣದಲ್ಲಿ ಪರ, ವಿರೋಧ ಚರ್ಚೆ ವ್ಯಕ್ತವಾಗಿದೆ. ಈ ಹಿಂದೆ ನಗರದ ಊಟಿ ರಸ್ತೆಯ ಜೆಎಸ್ಎಸ್ ಕಾಲೇಜಿನ ಬಳಿಯ ಬಸ್ ನಿಲ್ದಾಣದಲ್ಲಿ ಗುಂಬಜ್ ಮಾದರಿ ನಿರ್ಮಿಸಿದ್ದು, ವಿವಾದಕ್ಕೆ ಕಾರಣವಾಗಿತ್ತು. ಬಳಿಕ ಬಸ್ ನಿಲ್ದಾಣದ ಮೇಲಿನ ಮೂರು ಗುಂಬಜ್ಗಳಲ್ಲಿ ಎರಡನ್ನು ತೆರವುಗೊಳಿಸಲಾಗಿತ್ತು. ಇದೀಗ ದಸರಾ ಮಹೋತ್ಸವದ ಉದ್ಘಾಟನೆ ವೇಳೆ ಅಂತಹದೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ.
Objection to different decoration of Mysore Dasara 2024, prathap simha sparks controversy in Mysuru.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 02:16 pm
HK News Staffer
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm