ಬ್ರೇಕಿಂಗ್ ನ್ಯೂಸ್
03-10-24 08:37 pm Bangalore Correspondent ಕರ್ನಾಟಕ
ಬೆಂಗಳೂರು, ಅ.3: ಬಿಗ್ ಬಾಸ್ ಶೋನಲ್ಲಿ ಎರ್ರಾಬಿರ್ರಿ ವರ್ತಿಸುತ್ತಿರುವ ವಕೀಲ ಜಗದೀಶ್ ಹಣೆ ಬರಹವನ್ನು ಇದೀಗ ಬಿಗ್ ಬಾಸ್ ಮಾಜಿ ಸ್ಪರ್ಧಿ ಪ್ರಶಾಂತ್ ಸಂಬರಗಿ ತೆರದಿಟ್ಟಿದ್ದು, ನಕಲಿ ಪಿಯುಸಿ ಸರ್ಟಿಫಿಕೇಟ್ ಅಡಿ ಪದವಿ, ಎಲ್ಎಲ್ ಬಿ ಪಡೆದಿದ್ದಾರೆಂದು ವಕೀಲಿಕೆ ಪರವಾನಗಿಯನ್ನೇ ದೆಹಲಿ ಬಾರ್ ಕೌನ್ಸಿಲ್ ರದ್ದುಗೊಳಿಸಿದೆ ಎಂದು ತನ್ನ ಫೇಸ್ಬುಕ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.
ಜಗದೀಶ್ ಅವರು ನಕಲಿ ಪಿಯು ಮಾರ್ಕ್ಸ್ ಕಾರ್ಡ್ ಕೊಟ್ಟು ಪದವಿ ಹಾಗೂ ಎಲ್ಎಲ್ಬಿ ಪದವಿ ಮಾಡಿ ದೆಹಲಿಯ ಬಾರ್ ಕೌನ್ಸಿಲ್ ಅನುಮತಿ ಪಡೆದಿದ್ದರು. ಇದೀಗ ನಕಲಿ ಮಾರ್ಕ್ಸ್ ಕಾರ್ಡ್ ಎಂಬುದು ದೃಢಪಟ್ಟ ಹಿನ್ನೆಲೆಯಲ್ಲಿ ಅವರ ವಕೀಲಿಕೆ ಸನ್ನದು (ಅಡ್ವೋಕೇಟ್ ಲೈಸೆನ್ಸ್) ಅನ್ನು ರದ್ದುಗೊಳಿಸಿ ದೆಹಲಿ ಬಾರ್ ಕೌನ್ಸಿಲ್ ಆದೇಶ ಹೊರಡಿಸಿದೆ.
ಪಿಯುಸಿಯನ್ನೇ ಓದದೇ ನಕಲಿ ಮಾರ್ಕ್ಸ್ ಕಾರ್ಡ್ ಸೃಷ್ಟಿಸಿ, ಅದನ್ನು ಪದವಿ ಕಾಲೇಜಿಗೆ ಕೊಟ್ಟು ಡಿಗ್ರಿ ಮಾಡಿದ್ದಾರೆ. ನಂತರ, ಪದವಿ ಮೇಲೆ ಎಲ್ಎಲ್ಬಿ ಮಾಡಿದ್ದಾರೆ. ಬೆಂಗಳೂರಿನ ಬದಲು ದೆಹಲಿಗೆ ಹೋಗಿ ಅಲ್ಲಿನ ಬಾರ್ ಕೌನ್ಸಿಲ್ನಲ್ಲಿ ವಕೀಲಿಕೆ ಸನ್ನದು ಪಡೆದಿದ್ದಾರೆ. ಇವರದ್ದು ನಕಲಿ ಸರ್ಟಿಫಿಕೇಟ್ ಎಂದು ಲೈಸೆನ್ಸ್ ರದ್ದತಿಗೆ ಕೋರಿ ಹಿಮಾಂಶು ಭಾಟಿ ಎನ್ನುವವರು ಬಾರ್ ಕೌನ್ಸಿಲ್ಗೆ ಅರ್ಜಿ ಸಲ್ಲಿಸಿದ್ದರು. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ದಾಖಲೆ ಸಹಿತ ಪ್ರಶಾಂತ್ ಸಂಬರಗಿ ಮಾಹಿತಿ ಹಂಚಿಕೊಂಡಿದ್ದಾರೆ.
ತಾನು ಲಾಯರ್ ಆಗಿದ್ದು ಶೋನಿಂದ ಹೊರ ಹೋದ ಕೂಡಲೇ ಬಿಗ್ ಬಾಸ್ ಶೋ ನಿಲ್ಲಿಸುತ್ತೇನೆಂದು ಜಗದೀಶ್ ಇತರ ಸ್ಪರ್ಧಿಗಳ ಹೇಳುತ್ತಿರುವುದನ್ನು ಬಿಗ್ ಬಾಸ್ ಶೋ ಪ್ರೊಮೋದಲ್ಲಿ ಕೊಡಲಾಗಿತ್ತು.
ಯಾರು ತಿಳಿಯರು ಲಾಯರ್ ಜಗದೀಶ್ ಪರಾಕ್ರಮ!
— Colors Kannada (@ColorsKannada) October 3, 2024
ಬಿಗ್ ಬಾಸ್ ಕನ್ನಡ ಸೀಸನ್ 11 | ಸೋಮ-ಶುಕ್ರ 9:30#BiggBossKannada11 #BBK11 #HosaAdhyaya #ColorsKannada #BannaHosadaagideBandhaBigiyaagide #ಕಲರ್ಫುಲ್ಕತೆ #colorfulstory #Kicchasudeepa pic.twitter.com/84xuWaEJVq
Lawyer Jagadish threatens Big boss kannada show, bar counsil suspends license, Prashanth Sambargi posts fake PU markscard on his social media. Lawyer Jagadish threatend big boss show of exposing their secrets to the state of Karnataka.
09-06-25 04:41 pm
HK News Desk
BK Hariprasad, Suhas Shetty, NIA: ರೌಡಿಗಳಿಗೆಲ್...
09-06-25 03:02 pm
Union Minister Prahlad Joshi, Mangalore SP Ar...
09-06-25 02:00 pm
Suhas Shetty Murder, NIA, Home Minister: ಸುಹಾ...
09-06-25 12:35 pm
ಕಾಲ್ತುಳಿತ ಸಂತ್ರಸ್ತರಿಗೆ ಒಂದು ತಿಂಗಳ ವೇತನ ಬಿಟ್ಟು...
08-06-25 06:03 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
08-06-25 10:51 pm
Mangalore Correspondent
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
08-06-25 10:29 pm
HK News Desk
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm