ಬ್ರೇಕಿಂಗ್ ನ್ಯೂಸ್
03-10-24 08:37 pm Bangalore Correspondent ಕರ್ನಾಟಕ
ಬೆಂಗಳೂರು, ಅ.3: ಬಿಗ್ ಬಾಸ್ ಶೋನಲ್ಲಿ ಎರ್ರಾಬಿರ್ರಿ ವರ್ತಿಸುತ್ತಿರುವ ವಕೀಲ ಜಗದೀಶ್ ಹಣೆ ಬರಹವನ್ನು ಇದೀಗ ಬಿಗ್ ಬಾಸ್ ಮಾಜಿ ಸ್ಪರ್ಧಿ ಪ್ರಶಾಂತ್ ಸಂಬರಗಿ ತೆರದಿಟ್ಟಿದ್ದು, ನಕಲಿ ಪಿಯುಸಿ ಸರ್ಟಿಫಿಕೇಟ್ ಅಡಿ ಪದವಿ, ಎಲ್ಎಲ್ ಬಿ ಪಡೆದಿದ್ದಾರೆಂದು ವಕೀಲಿಕೆ ಪರವಾನಗಿಯನ್ನೇ ದೆಹಲಿ ಬಾರ್ ಕೌನ್ಸಿಲ್ ರದ್ದುಗೊಳಿಸಿದೆ ಎಂದು ತನ್ನ ಫೇಸ್ಬುಕ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.
ಜಗದೀಶ್ ಅವರು ನಕಲಿ ಪಿಯು ಮಾರ್ಕ್ಸ್ ಕಾರ್ಡ್ ಕೊಟ್ಟು ಪದವಿ ಹಾಗೂ ಎಲ್ಎಲ್ಬಿ ಪದವಿ ಮಾಡಿ ದೆಹಲಿಯ ಬಾರ್ ಕೌನ್ಸಿಲ್ ಅನುಮತಿ ಪಡೆದಿದ್ದರು. ಇದೀಗ ನಕಲಿ ಮಾರ್ಕ್ಸ್ ಕಾರ್ಡ್ ಎಂಬುದು ದೃಢಪಟ್ಟ ಹಿನ್ನೆಲೆಯಲ್ಲಿ ಅವರ ವಕೀಲಿಕೆ ಸನ್ನದು (ಅಡ್ವೋಕೇಟ್ ಲೈಸೆನ್ಸ್) ಅನ್ನು ರದ್ದುಗೊಳಿಸಿ ದೆಹಲಿ ಬಾರ್ ಕೌನ್ಸಿಲ್ ಆದೇಶ ಹೊರಡಿಸಿದೆ.


ಪಿಯುಸಿಯನ್ನೇ ಓದದೇ ನಕಲಿ ಮಾರ್ಕ್ಸ್ ಕಾರ್ಡ್ ಸೃಷ್ಟಿಸಿ, ಅದನ್ನು ಪದವಿ ಕಾಲೇಜಿಗೆ ಕೊಟ್ಟು ಡಿಗ್ರಿ ಮಾಡಿದ್ದಾರೆ. ನಂತರ, ಪದವಿ ಮೇಲೆ ಎಲ್ಎಲ್ಬಿ ಮಾಡಿದ್ದಾರೆ. ಬೆಂಗಳೂರಿನ ಬದಲು ದೆಹಲಿಗೆ ಹೋಗಿ ಅಲ್ಲಿನ ಬಾರ್ ಕೌನ್ಸಿಲ್ನಲ್ಲಿ ವಕೀಲಿಕೆ ಸನ್ನದು ಪಡೆದಿದ್ದಾರೆ. ಇವರದ್ದು ನಕಲಿ ಸರ್ಟಿಫಿಕೇಟ್ ಎಂದು ಲೈಸೆನ್ಸ್ ರದ್ದತಿಗೆ ಕೋರಿ ಹಿಮಾಂಶು ಭಾಟಿ ಎನ್ನುವವರು ಬಾರ್ ಕೌನ್ಸಿಲ್ಗೆ ಅರ್ಜಿ ಸಲ್ಲಿಸಿದ್ದರು. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ದಾಖಲೆ ಸಹಿತ ಪ್ರಶಾಂತ್ ಸಂಬರಗಿ ಮಾಹಿತಿ ಹಂಚಿಕೊಂಡಿದ್ದಾರೆ.
ತಾನು ಲಾಯರ್ ಆಗಿದ್ದು ಶೋನಿಂದ ಹೊರ ಹೋದ ಕೂಡಲೇ ಬಿಗ್ ಬಾಸ್ ಶೋ ನಿಲ್ಲಿಸುತ್ತೇನೆಂದು ಜಗದೀಶ್ ಇತರ ಸ್ಪರ್ಧಿಗಳ ಹೇಳುತ್ತಿರುವುದನ್ನು ಬಿಗ್ ಬಾಸ್ ಶೋ ಪ್ರೊಮೋದಲ್ಲಿ ಕೊಡಲಾಗಿತ್ತು.
ಯಾರು ತಿಳಿಯರು ಲಾಯರ್ ಜಗದೀಶ್ ಪರಾಕ್ರಮ!
— Colors Kannada (@ColorsKannada) October 3, 2024
ಬಿಗ್ ಬಾಸ್ ಕನ್ನಡ ಸೀಸನ್ 11 | ಸೋಮ-ಶುಕ್ರ 9:30#BiggBossKannada11 #BBK11 #HosaAdhyaya #ColorsKannada #BannaHosadaagideBandhaBigiyaagide #ಕಲರ್ಫುಲ್ಕತೆ #colorfulstory #Kicchasudeepa pic.twitter.com/84xuWaEJVq
Lawyer Jagadish threatens Big boss kannada show, bar counsil suspends license, Prashanth Sambargi posts fake PU markscard on his social media. Lawyer Jagadish threatend big boss show of exposing their secrets to the state of Karnataka.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
23-07-26 01:51 pm
HK News Staffer
CJP ಪ್ರತಿಭಟನೆಯಲ್ಲಿ ಪೊಲೀಸ್ ದೌರ್ಜನ್ಯ; ತುರ್ತು ವ...
22-07-26 02:32 pm
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am