ಬ್ರೇಕಿಂಗ್ ನ್ಯೂಸ್
04-10-24 12:02 pm Bangalore Correspondent ಕರ್ನಾಟಕ
ಬೆಂಗಳೂರು, ಅ.4: ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಹೆಚ್ಡಿ ಕುಮಾರಸ್ವಾಮಿ ಹಾಗೂ ಮಾಜಿ ಪರಿಷತ್ ಸದಸ್ಯ ರಮೇಶ್ ಗೌಡ 50 ಕೋಟಿ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಿ ಉದ್ಯಮಿ ಹಾಗೂ ಜೆಡಿಎಸ್ ಸೋಶಿಯಲ್ ಮೀಡಿಯಾದಲ್ಲಿ ಉಪಾಧ್ಯಕ್ಷರಾಗಿದ್ದ ವಿಜಯ್ ಟಾಟಾ ಎಂಬವರು ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು ಎಫ್ಐಆರ್ ದಾಖಲಾಗಿದೆ.
ಚನ್ನಪಟ್ಟಣ ಉಪ ಚುನಾವಣೆಗೆ ನಿಖಿಲ್ ಕುಮಾರಸ್ವಾಮಿಗೆ ಟಿಕೆಟ್ ಫಿಕ್ಸ್ ಆಗಿದೆ. ಉಪ ಚುನಾವಣೆ ಪ್ರತಿಷ್ಠೆಯ ವಿಷಯವಾಗಿದ್ದು 50 ಕೋಟಿ ರೂ. ಹೊಂದಿಸಿಕೊಡಬೇಕು. ಹಣ ಹೊಂದಿಸಿ ಕೊಡದಿದ್ದರೆ ನಾನು ಏನು ಮಾಡುತ್ತೇನೋ ಗೊತ್ತಿಲ್ಲ. ನೀನು ಬೆಂಗಳೂರಿನಲ್ಲಿ ರಿಯಲ್ ಎಸ್ಟೇಟ್ ಉದ್ಯಮ ನಡೆಸುವುದಷ್ಟೇ ಅಲ್ಲ. ನೀನು ಇಲ್ಲಿ ಬದುಕುವುದೇ ಕಷ್ಟವಾಗುತ್ತದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಇದೇ ದೂರಿನಲ್ಲಿ ವಿಧಾನ ಪರಿಷತ್ ಸದಸ್ಯ ರಮೇಶ್ ಗೌಡ ಅವರ ಹೆಸರನ್ನೂ ಉಲ್ಲೇಖಿಸಿರುವ ಉದ್ಯಮಿ ವಿಜಯ್ ಟಾಟ, ರಮೇಶ್ ಗೌಡ ಅವರೂ ಕೂಡ ತಮ್ಮಿಂದ ಹಣ ಕೀಳಲು ಪ್ರಯತ್ನಿಸಿದ್ದಾರೆ. ನಿಖಿಲ್ ಚನ್ನಪಟ್ಟಣ ಉಪ ಚುನಾವಣೆಗೆ ನಿಲ್ಲುತ್ತಿದ್ದು, ಚುನಾವಣೆಗೆ 50 ಕೋಟಿ ರೂ. ಹಣ ನೀಡುವಂತೆ ನನ್ನನ್ನು ಕೇಳಿದ್ದರು. ಎಚ್.ಡಿ. ಕುಮಾರಸ್ವಾಮಿ ಕೂಡ ದೂರವಾಣಿ ಕರೆ ಮಾಡಿದ್ದರು. ಹಣ ಕೊಡಲಾಗದು ಎಂದಿದ್ದಕ್ಕೆ ಕುಮಾರಸ್ವಾಮಿ ಕೋಪಿಸಿಕೊಂಡಿದ್ದರು ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಇಬ್ಬರೂ ಜನಪ್ರತಿನಿಧಿಗಳಿಂದ ತಮ್ಮನ್ನು ಹಾಗೂ ತಮ್ಮ ಕುಟುಂಬವನ್ನು ಕಾಪಾಡಬೇಕು. ತಮಗೆ ರಕ್ಷಣೆ ಒದಗಿಸಬೇಕು ಎಂದು ಅವರು ದೂರಿನಲ್ಲಿ ಪೊಲೀಸರಿಗೆ ಮನವಿ ಮಾಡಿದ್ದಾರೆ.
Vijay Tata, JD(S) social media vice president, has lodged a complaint against Union Minister HD Kumaraswamy and MLC Ramesh Gowda at Amruthahalli Police Station in Bengaluru, reported ANI. He alleged that they demanded ₹50 Crores from him and issued life threats. The JD(S) leader also sought police protection in the wake of threats mentioned in his complaint.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
30-06-26 11:02 pm
HK News Staffer
ಪಾಗಲ್ ಪ್ರೇಮಿ ಕೇಸ್ ಬೆನ್ನಲ್ಲೇ ಬಯಲಾಯ್ತು ಅಕ್ರಮ ಬ...
30-06-26 03:48 pm
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm