ಬ್ರೇಕಿಂಗ್ ನ್ಯೂಸ್
04-10-24 08:25 pm Bangalore Correspondent ಕರ್ನಾಟಕ
ಬೆಂಗಳೂರು, ಅ 04: ರಾಜಧಾನಿಯಲ್ಲಿ ಇತ್ತೀಚೆಗೆ ಹುಸಿ ಬಾಂಬ್ ಸಂದೇಶ ಕಳುಹಿಸುವ ಪ್ರಕರಣಗಳು ಹೆಚ್ಚಾಗುತ್ತಿವೆ. ಇತ್ತೀಚೆಗೆ ನಗರದ ಮಿಲಿಟರಿ ಶಾಲೆ ಸೇರಿದಂತೆ ಹಲವು ಶಾಲೆಗಳಿಗೆ ಕಿಡಿಗೇಡಿಗಳು ಹುಸಿ ಬಾಂಬ್ ಸಂದೇಶ ಕಳುಹಿಸಿದ್ದರು. ಇದೀಗ ನಗರದ ಪ್ರತಿಷ್ಠಿತ ಮೂರು ಖಾಸಗಿ ಕಾಲೇಜುಗಳಿಗೆ ಕಿಡಿಗೇಡಿಗಳು ಹುಸಿ ಬಾಂಬ್ ಸಂದೇಶ ಕಳುಹಿಸಿದ್ದಾರೆ.
ಸದಾಶಿವನಗರ ಠಾಣಾ ವ್ಯಾಪ್ತಿಯಲ್ಲಿರುವ ಎಂ ಎಸ್ ರಾಮಯ್ಯ ಕಾಲೇಜು, ಹನುಮಂತ ನಗರ ಠಾಣಾ ವ್ಯಾಪ್ತಿಯಲ್ಲಿರುವ ಬಿಎಂಎಸ್ ಕಾಲೇಜು ಹಾಗೂ ಬಸವನಗುಡಿಯ ಬಿಐಟಿ ಕಾಲೇಜುಗಳಿಗೆ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಇಮೇಲ್ ಕಳುಹಿಸಿದ್ದಾರೆ. ಇಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ಬೆದರಿಕೆ ಇಮೇಲ್ ಬಂದಿದ್ದು, ಕಾಲೇಜು ಸಿಬ್ಬಂದಿ ಕೂಡಲೇ ಪೊಲೀಸರಿಗೆ ತಿಳಿಸಿದ್ದಾರೆ. ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳ ಕಾಲೇಜುಗಳಿಗೆ ತೆರಳಿ ಪರಿಶೀಲಿಸಿದ ಬಳಿಕ ಹುಸಿ ಬಾಂಬ್ ಕರೆ ಎಂಬುದು ಗೊತ್ತಾಗಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್ ಜಗಲಾಸರ, "ನಗರದ ಮೂರು ಕಾಲೇಜುಗಳಿಗೆ ಇಮೇಲ್ ಮುಖಾಂತರ ಹುಸಿ ಬಾಂಬ್ ಸಂದೇಶ ಕಳುಹಿಸಿದ್ದಾರೆ. ಕೂಡಲೇ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳ ಸಿಬ್ಬಂದಿ ಸ್ಥಳಕ್ಕೆ ಹೋಗಿ ಕೂಲಂಕಶವಾಗಿ ಪರಿಶೀಲಿಸಿದ್ದಾರೆ. ಘಟನೆ ಸಂಬಂಧ ಕಿಡಿಗೇಡಿಗಳ ವಿರುದ್ಧ ಹನುಮಂತನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ" ಎಂದರು.
Three engineering colleges in the city received an email claiming to alert them to a “Hydrogen-based IED” placed on their premises on Friday (October 4) afternoon. The police pressed the bomb detection and disposal squad and dog squads at the three locations, carried out extensive anti-sabotage checks and determined that the threats were a hoax.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
10-04-26 11:05 pm
HK News Staffer
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
10-04-26 10:12 pm
Mangalore Correspondent
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
Besant Evening College, BPL Cricket: ಬೆಸೆಂಟ್...
07-04-26 01:22 pm
10-04-26 11:06 pm
HK News Staffer
Red Corner Notice, Mangalore crime: ದೇರಳಕಟ್ಟೆ...
09-04-26 09:16 pm
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm