ಬ್ರೇಕಿಂಗ್ ನ್ಯೂಸ್
04-10-24 08:25 pm Bangalore Correspondent ಕರ್ನಾಟಕ
ಬೆಂಗಳೂರು, ಅ 04: ರಾಜಧಾನಿಯಲ್ಲಿ ಇತ್ತೀಚೆಗೆ ಹುಸಿ ಬಾಂಬ್ ಸಂದೇಶ ಕಳುಹಿಸುವ ಪ್ರಕರಣಗಳು ಹೆಚ್ಚಾಗುತ್ತಿವೆ. ಇತ್ತೀಚೆಗೆ ನಗರದ ಮಿಲಿಟರಿ ಶಾಲೆ ಸೇರಿದಂತೆ ಹಲವು ಶಾಲೆಗಳಿಗೆ ಕಿಡಿಗೇಡಿಗಳು ಹುಸಿ ಬಾಂಬ್ ಸಂದೇಶ ಕಳುಹಿಸಿದ್ದರು. ಇದೀಗ ನಗರದ ಪ್ರತಿಷ್ಠಿತ ಮೂರು ಖಾಸಗಿ ಕಾಲೇಜುಗಳಿಗೆ ಕಿಡಿಗೇಡಿಗಳು ಹುಸಿ ಬಾಂಬ್ ಸಂದೇಶ ಕಳುಹಿಸಿದ್ದಾರೆ.
ಸದಾಶಿವನಗರ ಠಾಣಾ ವ್ಯಾಪ್ತಿಯಲ್ಲಿರುವ ಎಂ ಎಸ್ ರಾಮಯ್ಯ ಕಾಲೇಜು, ಹನುಮಂತ ನಗರ ಠಾಣಾ ವ್ಯಾಪ್ತಿಯಲ್ಲಿರುವ ಬಿಎಂಎಸ್ ಕಾಲೇಜು ಹಾಗೂ ಬಸವನಗುಡಿಯ ಬಿಐಟಿ ಕಾಲೇಜುಗಳಿಗೆ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಇಮೇಲ್ ಕಳುಹಿಸಿದ್ದಾರೆ. ಇಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ಬೆದರಿಕೆ ಇಮೇಲ್ ಬಂದಿದ್ದು, ಕಾಲೇಜು ಸಿಬ್ಬಂದಿ ಕೂಡಲೇ ಪೊಲೀಸರಿಗೆ ತಿಳಿಸಿದ್ದಾರೆ. ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳ ಕಾಲೇಜುಗಳಿಗೆ ತೆರಳಿ ಪರಿಶೀಲಿಸಿದ ಬಳಿಕ ಹುಸಿ ಬಾಂಬ್ ಕರೆ ಎಂಬುದು ಗೊತ್ತಾಗಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್ ಜಗಲಾಸರ, "ನಗರದ ಮೂರು ಕಾಲೇಜುಗಳಿಗೆ ಇಮೇಲ್ ಮುಖಾಂತರ ಹುಸಿ ಬಾಂಬ್ ಸಂದೇಶ ಕಳುಹಿಸಿದ್ದಾರೆ. ಕೂಡಲೇ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳ ಸಿಬ್ಬಂದಿ ಸ್ಥಳಕ್ಕೆ ಹೋಗಿ ಕೂಲಂಕಶವಾಗಿ ಪರಿಶೀಲಿಸಿದ್ದಾರೆ. ಘಟನೆ ಸಂಬಂಧ ಕಿಡಿಗೇಡಿಗಳ ವಿರುದ್ಧ ಹನುಮಂತನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ" ಎಂದರು.
Three engineering colleges in the city received an email claiming to alert them to a “Hydrogen-based IED” placed on their premises on Friday (October 4) afternoon. The police pressed the bomb detection and disposal squad and dog squads at the three locations, carried out extensive anti-sabotage checks and determined that the threats were a hoax.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 02:16 pm
HK News Staffer
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm