ಬ್ರೇಕಿಂಗ್ ನ್ಯೂಸ್
06-10-24 05:32 pm HK News Desk ಕರ್ನಾಟಕ
ಭಟ್ಕಳ, ಅ.06: ಸಮುದ್ರದಲ್ಲಿ ಮುಳುಗಿ ಬೆಂಗಳೂರು ಮೂಲದ ವಿದ್ಯಾರ್ಥಿ ಸಾವನ್ನಪ್ಪಿದ್ದು, ಮತ್ತೊಬ್ಬನನ್ನು ರಕ್ಷಣೆ ಮಾಡಿರುವ ಘಟನೆ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರ ಕಡಲ ತೀರದಲ್ಲಿ ನಡೆದಿದೆ.
ಬೆಂಗಳೂರಿನ ವಿದ್ಯಾಸೌಧ ಪಿ.ಯು ಕಾಲೇಜು ವಿದ್ಯಾರ್ಥಿ ಗೌತಮ್ (17) ಮೃತ ರ್ದುದೈವಿ. ಬೆಂಗಳೂರಿನ ಧನುಶ್ .ಡಿ. ರಕ್ಷಣೆಗೊಳಗಾದ ವಿದ್ಯಾರ್ಥಿ.
ಬೆಂಗಳೂರಿನಿಂದ ವಿದ್ಯಾ ಸೌಧ ಕಾಲೇಜಿನ 220 ವಿದ್ಯಾರ್ಥಿಗಳು ಪ್ರವಾಸಕ್ಕೆ ಆಗಮಿಸಿದ್ದರು. ಈ ವೇಳೆ ಇಬ್ಬರು ವಿದ್ಯಾರ್ಥಿಗಳು ಸಮುದ್ರದ ಆಳದಲ್ಲಿ ಈಜಲು ತೆರಳಿದ್ದರು. ಅಲೆಗಳ ಅಬ್ಬರಕ್ಕೆ ಇಬ್ಬರು ನೀರಿನಲ್ಲಿ ಮುಳಿಗಿದ್ದು, ಧನುಷ್ನನ್ನು ನೋಡಿದ ಲೈಫ್ ಗಾರ್ಡ್ ಹಾಗೂ ಪೊಲೀಸರು ಆತನನ್ನು ರಕ್ಷಣೆ ಮಾಡಿದ್ದರು. ಗೌತಮ್ ಕೂಡ ಈಜಲು ಬಂದಿರುವ ಮಾಹಿತಿಯನ್ನ ಧನುಷ್ ಹೇಳದಿದ್ದರಿಂದ ಮಾಹಿತಿ ತಿಳಿಯದೇ ಓರ್ವನನ್ನು ಮಾತ್ರ ರಕ್ಷಣೆ ಮಾಡಲಾಗಿದೆ. ವಿದ್ಯಾರ್ಥಿ ಸಂಖ್ಯೆ ಎಣಿಸಿದಾಗ ಗೌತಮ್ ಕೂಡ ಸಮುದ್ರದಲ್ಲಿ ಈಜಲು ಹೋಗಿರುವುದು ಗಮನಕ್ಕೆ ಬಂದಿದೆ. ನಂತರ ಮುರುಡೇಶ್ವರ ಎ.ಸ್.ಐ ರುದ್ರೇಶ್, ಲೈಪ್ ಗಾರ್ಡ್ ಹಾಗೂ ನೇತ್ರಾಣಿ ಅಡ್ವೆಂಚರ್ಸ ತಂಡ ಶೋಧ ನಡೆಸಿ ಶವವನ್ನು ಹೊರಕ್ಕೆ ತೆಗೆಯಲಾಗಿದೆ.
ಈ ಕುರಿತು ಮುರುಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
17 year old youth drowned at Murdeshwar beach, one rescued. The deceased has been identified as Gowtam from Vidhyasoudha pu college in Bangalore. Another friend has been rescued by the coast guard.
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
14-05-26 12:36 pm
HK News Staffer
ಜ್ಯೋತಿಷಿಗೆ ಕೂಡದ ಜಾತಕ ; ಟೀಕೆಗಳ ಸುಳಿಯಲ್ಲಿ ವಿಜಯ್...
13-05-26 06:42 pm
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
14-05-26 01:41 pm
HK News Staffer
ತುಮಕೂರಿನ ಮದರಸಾದಲ್ಲಿ ಸಿಬ್ಬಂದಿಗಳಿಂದ ಮಕ್ಕಳ ಮೇಲೆ...
14-05-26 10:49 am
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm