ಬ್ರೇಕಿಂಗ್ ನ್ಯೂಸ್
06-10-24 05:32 pm HK News Desk ಕರ್ನಾಟಕ
ಭಟ್ಕಳ, ಅ.06: ಸಮುದ್ರದಲ್ಲಿ ಮುಳುಗಿ ಬೆಂಗಳೂರು ಮೂಲದ ವಿದ್ಯಾರ್ಥಿ ಸಾವನ್ನಪ್ಪಿದ್ದು, ಮತ್ತೊಬ್ಬನನ್ನು ರಕ್ಷಣೆ ಮಾಡಿರುವ ಘಟನೆ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರ ಕಡಲ ತೀರದಲ್ಲಿ ನಡೆದಿದೆ.
ಬೆಂಗಳೂರಿನ ವಿದ್ಯಾಸೌಧ ಪಿ.ಯು ಕಾಲೇಜು ವಿದ್ಯಾರ್ಥಿ ಗೌತಮ್ (17) ಮೃತ ರ್ದುದೈವಿ. ಬೆಂಗಳೂರಿನ ಧನುಶ್ .ಡಿ. ರಕ್ಷಣೆಗೊಳಗಾದ ವಿದ್ಯಾರ್ಥಿ.
ಬೆಂಗಳೂರಿನಿಂದ ವಿದ್ಯಾ ಸೌಧ ಕಾಲೇಜಿನ 220 ವಿದ್ಯಾರ್ಥಿಗಳು ಪ್ರವಾಸಕ್ಕೆ ಆಗಮಿಸಿದ್ದರು. ಈ ವೇಳೆ ಇಬ್ಬರು ವಿದ್ಯಾರ್ಥಿಗಳು ಸಮುದ್ರದ ಆಳದಲ್ಲಿ ಈಜಲು ತೆರಳಿದ್ದರು. ಅಲೆಗಳ ಅಬ್ಬರಕ್ಕೆ ಇಬ್ಬರು ನೀರಿನಲ್ಲಿ ಮುಳಿಗಿದ್ದು, ಧನುಷ್ನನ್ನು ನೋಡಿದ ಲೈಫ್ ಗಾರ್ಡ್ ಹಾಗೂ ಪೊಲೀಸರು ಆತನನ್ನು ರಕ್ಷಣೆ ಮಾಡಿದ್ದರು. ಗೌತಮ್ ಕೂಡ ಈಜಲು ಬಂದಿರುವ ಮಾಹಿತಿಯನ್ನ ಧನುಷ್ ಹೇಳದಿದ್ದರಿಂದ ಮಾಹಿತಿ ತಿಳಿಯದೇ ಓರ್ವನನ್ನು ಮಾತ್ರ ರಕ್ಷಣೆ ಮಾಡಲಾಗಿದೆ. ವಿದ್ಯಾರ್ಥಿ ಸಂಖ್ಯೆ ಎಣಿಸಿದಾಗ ಗೌತಮ್ ಕೂಡ ಸಮುದ್ರದಲ್ಲಿ ಈಜಲು ಹೋಗಿರುವುದು ಗಮನಕ್ಕೆ ಬಂದಿದೆ. ನಂತರ ಮುರುಡೇಶ್ವರ ಎ.ಸ್.ಐ ರುದ್ರೇಶ್, ಲೈಪ್ ಗಾರ್ಡ್ ಹಾಗೂ ನೇತ್ರಾಣಿ ಅಡ್ವೆಂಚರ್ಸ ತಂಡ ಶೋಧ ನಡೆಸಿ ಶವವನ್ನು ಹೊರಕ್ಕೆ ತೆಗೆಯಲಾಗಿದೆ.
ಈ ಕುರಿತು ಮುರುಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
17 year old youth drowned at Murdeshwar beach, one rescued. The deceased has been identified as Gowtam from Vidhyasoudha pu college in Bangalore. Another friend has been rescued by the coast guard.
16-07-25 11:47 am
HK News Desk
35 IPS Officers Transfer: ರಾಜ್ಯದಲ್ಲಿ 35 ಐಪಿಎಸ...
15-07-25 01:32 pm
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 10:40 pm
Mangalore Correspondent
Udupi Rain, Fishermen Missing: ಉಡುಪಿ ; ಭಾರೀ ಗ...
15-07-25 10:13 pm
Kmc Manipal Hospital, Mangalore, Health Card:...
15-07-25 07:19 pm
Karkala Parashurama Theme Park: ಕಾರ್ಕಳ ಪರಶುರಾ...
15-07-25 02:28 pm
Mangalore Accident, Alto Car: ದೆಹಲಿಯಿಂದ ಬಂದ ಗ...
15-07-25 10:32 am
16-07-25 11:42 am
Mangalore Correspondent
ಸುಂದರವಾಗಿದ್ದಕ್ಕೆ ತಲೆ ಬೋಳಿಸಿ ಮನೆಯಲ್ಲಿ ಕೂಡಿಹಾಕಿ...
15-07-25 10:57 pm
Lawrence Bishnoi, Bangalore, Crime: ಡಾನ್ ಲಾರೆ...
15-07-25 06:52 pm
Mangalore, Moodbidri college, Rape, Blackmail...
15-07-25 06:07 pm
ಹಿಂದು ಯುವತಿಯರನ್ನು ಮತಾಂತರ ಮಾಡುತ್ತಿದ್ದಾನೆಂದು ಸು...
15-07-25 05:21 pm