ಬ್ರೇಕಿಂಗ್ ನ್ಯೂಸ್
06-10-24 05:32 pm HK News Desk ಕರ್ನಾಟಕ
ಭಟ್ಕಳ, ಅ.06: ಸಮುದ್ರದಲ್ಲಿ ಮುಳುಗಿ ಬೆಂಗಳೂರು ಮೂಲದ ವಿದ್ಯಾರ್ಥಿ ಸಾವನ್ನಪ್ಪಿದ್ದು, ಮತ್ತೊಬ್ಬನನ್ನು ರಕ್ಷಣೆ ಮಾಡಿರುವ ಘಟನೆ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರ ಕಡಲ ತೀರದಲ್ಲಿ ನಡೆದಿದೆ.
ಬೆಂಗಳೂರಿನ ವಿದ್ಯಾಸೌಧ ಪಿ.ಯು ಕಾಲೇಜು ವಿದ್ಯಾರ್ಥಿ ಗೌತಮ್ (17) ಮೃತ ರ್ದುದೈವಿ. ಬೆಂಗಳೂರಿನ ಧನುಶ್ .ಡಿ. ರಕ್ಷಣೆಗೊಳಗಾದ ವಿದ್ಯಾರ್ಥಿ.
ಬೆಂಗಳೂರಿನಿಂದ ವಿದ್ಯಾ ಸೌಧ ಕಾಲೇಜಿನ 220 ವಿದ್ಯಾರ್ಥಿಗಳು ಪ್ರವಾಸಕ್ಕೆ ಆಗಮಿಸಿದ್ದರು. ಈ ವೇಳೆ ಇಬ್ಬರು ವಿದ್ಯಾರ್ಥಿಗಳು ಸಮುದ್ರದ ಆಳದಲ್ಲಿ ಈಜಲು ತೆರಳಿದ್ದರು. ಅಲೆಗಳ ಅಬ್ಬರಕ್ಕೆ ಇಬ್ಬರು ನೀರಿನಲ್ಲಿ ಮುಳಿಗಿದ್ದು, ಧನುಷ್ನನ್ನು ನೋಡಿದ ಲೈಫ್ ಗಾರ್ಡ್ ಹಾಗೂ ಪೊಲೀಸರು ಆತನನ್ನು ರಕ್ಷಣೆ ಮಾಡಿದ್ದರು. ಗೌತಮ್ ಕೂಡ ಈಜಲು ಬಂದಿರುವ ಮಾಹಿತಿಯನ್ನ ಧನುಷ್ ಹೇಳದಿದ್ದರಿಂದ ಮಾಹಿತಿ ತಿಳಿಯದೇ ಓರ್ವನನ್ನು ಮಾತ್ರ ರಕ್ಷಣೆ ಮಾಡಲಾಗಿದೆ. ವಿದ್ಯಾರ್ಥಿ ಸಂಖ್ಯೆ ಎಣಿಸಿದಾಗ ಗೌತಮ್ ಕೂಡ ಸಮುದ್ರದಲ್ಲಿ ಈಜಲು ಹೋಗಿರುವುದು ಗಮನಕ್ಕೆ ಬಂದಿದೆ. ನಂತರ ಮುರುಡೇಶ್ವರ ಎ.ಸ್.ಐ ರುದ್ರೇಶ್, ಲೈಪ್ ಗಾರ್ಡ್ ಹಾಗೂ ನೇತ್ರಾಣಿ ಅಡ್ವೆಂಚರ್ಸ ತಂಡ ಶೋಧ ನಡೆಸಿ ಶವವನ್ನು ಹೊರಕ್ಕೆ ತೆಗೆಯಲಾಗಿದೆ.
ಈ ಕುರಿತು ಮುರುಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
17 year old youth drowned at Murdeshwar beach, one rescued. The deceased has been identified as Gowtam from Vidhyasoudha pu college in Bangalore. Another friend has been rescued by the coast guard.
21-04-25 07:27 pm
Bangalore Correspondent
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm