ಬ್ರೇಕಿಂಗ್ ನ್ಯೂಸ್
06-10-24 05:32 pm HK News Desk ಕರ್ನಾಟಕ
ಭಟ್ಕಳ, ಅ.06: ಸಮುದ್ರದಲ್ಲಿ ಮುಳುಗಿ ಬೆಂಗಳೂರು ಮೂಲದ ವಿದ್ಯಾರ್ಥಿ ಸಾವನ್ನಪ್ಪಿದ್ದು, ಮತ್ತೊಬ್ಬನನ್ನು ರಕ್ಷಣೆ ಮಾಡಿರುವ ಘಟನೆ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರ ಕಡಲ ತೀರದಲ್ಲಿ ನಡೆದಿದೆ.
ಬೆಂಗಳೂರಿನ ವಿದ್ಯಾಸೌಧ ಪಿ.ಯು ಕಾಲೇಜು ವಿದ್ಯಾರ್ಥಿ ಗೌತಮ್ (17) ಮೃತ ರ್ದುದೈವಿ. ಬೆಂಗಳೂರಿನ ಧನುಶ್ .ಡಿ. ರಕ್ಷಣೆಗೊಳಗಾದ ವಿದ್ಯಾರ್ಥಿ.
ಬೆಂಗಳೂರಿನಿಂದ ವಿದ್ಯಾ ಸೌಧ ಕಾಲೇಜಿನ 220 ವಿದ್ಯಾರ್ಥಿಗಳು ಪ್ರವಾಸಕ್ಕೆ ಆಗಮಿಸಿದ್ದರು. ಈ ವೇಳೆ ಇಬ್ಬರು ವಿದ್ಯಾರ್ಥಿಗಳು ಸಮುದ್ರದ ಆಳದಲ್ಲಿ ಈಜಲು ತೆರಳಿದ್ದರು. ಅಲೆಗಳ ಅಬ್ಬರಕ್ಕೆ ಇಬ್ಬರು ನೀರಿನಲ್ಲಿ ಮುಳಿಗಿದ್ದು, ಧನುಷ್ನನ್ನು ನೋಡಿದ ಲೈಫ್ ಗಾರ್ಡ್ ಹಾಗೂ ಪೊಲೀಸರು ಆತನನ್ನು ರಕ್ಷಣೆ ಮಾಡಿದ್ದರು. ಗೌತಮ್ ಕೂಡ ಈಜಲು ಬಂದಿರುವ ಮಾಹಿತಿಯನ್ನ ಧನುಷ್ ಹೇಳದಿದ್ದರಿಂದ ಮಾಹಿತಿ ತಿಳಿಯದೇ ಓರ್ವನನ್ನು ಮಾತ್ರ ರಕ್ಷಣೆ ಮಾಡಲಾಗಿದೆ. ವಿದ್ಯಾರ್ಥಿ ಸಂಖ್ಯೆ ಎಣಿಸಿದಾಗ ಗೌತಮ್ ಕೂಡ ಸಮುದ್ರದಲ್ಲಿ ಈಜಲು ಹೋಗಿರುವುದು ಗಮನಕ್ಕೆ ಬಂದಿದೆ. ನಂತರ ಮುರುಡೇಶ್ವರ ಎ.ಸ್.ಐ ರುದ್ರೇಶ್, ಲೈಪ್ ಗಾರ್ಡ್ ಹಾಗೂ ನೇತ್ರಾಣಿ ಅಡ್ವೆಂಚರ್ಸ ತಂಡ ಶೋಧ ನಡೆಸಿ ಶವವನ್ನು ಹೊರಕ್ಕೆ ತೆಗೆಯಲಾಗಿದೆ.
ಈ ಕುರಿತು ಮುರುಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
17 year old youth drowned at Murdeshwar beach, one rescued. The deceased has been identified as Gowtam from Vidhyasoudha pu college in Bangalore. Another friend has been rescued by the coast guard.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am