ಬ್ರೇಕಿಂಗ್ ನ್ಯೂಸ್
06-10-24 05:32 pm HK News Desk ಕರ್ನಾಟಕ
ಭಟ್ಕಳ, ಅ.06: ಸಮುದ್ರದಲ್ಲಿ ಮುಳುಗಿ ಬೆಂಗಳೂರು ಮೂಲದ ವಿದ್ಯಾರ್ಥಿ ಸಾವನ್ನಪ್ಪಿದ್ದು, ಮತ್ತೊಬ್ಬನನ್ನು ರಕ್ಷಣೆ ಮಾಡಿರುವ ಘಟನೆ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರ ಕಡಲ ತೀರದಲ್ಲಿ ನಡೆದಿದೆ.
ಬೆಂಗಳೂರಿನ ವಿದ್ಯಾಸೌಧ ಪಿ.ಯು ಕಾಲೇಜು ವಿದ್ಯಾರ್ಥಿ ಗೌತಮ್ (17) ಮೃತ ರ್ದುದೈವಿ. ಬೆಂಗಳೂರಿನ ಧನುಶ್ .ಡಿ. ರಕ್ಷಣೆಗೊಳಗಾದ ವಿದ್ಯಾರ್ಥಿ.
ಬೆಂಗಳೂರಿನಿಂದ ವಿದ್ಯಾ ಸೌಧ ಕಾಲೇಜಿನ 220 ವಿದ್ಯಾರ್ಥಿಗಳು ಪ್ರವಾಸಕ್ಕೆ ಆಗಮಿಸಿದ್ದರು. ಈ ವೇಳೆ ಇಬ್ಬರು ವಿದ್ಯಾರ್ಥಿಗಳು ಸಮುದ್ರದ ಆಳದಲ್ಲಿ ಈಜಲು ತೆರಳಿದ್ದರು. ಅಲೆಗಳ ಅಬ್ಬರಕ್ಕೆ ಇಬ್ಬರು ನೀರಿನಲ್ಲಿ ಮುಳಿಗಿದ್ದು, ಧನುಷ್ನನ್ನು ನೋಡಿದ ಲೈಫ್ ಗಾರ್ಡ್ ಹಾಗೂ ಪೊಲೀಸರು ಆತನನ್ನು ರಕ್ಷಣೆ ಮಾಡಿದ್ದರು. ಗೌತಮ್ ಕೂಡ ಈಜಲು ಬಂದಿರುವ ಮಾಹಿತಿಯನ್ನ ಧನುಷ್ ಹೇಳದಿದ್ದರಿಂದ ಮಾಹಿತಿ ತಿಳಿಯದೇ ಓರ್ವನನ್ನು ಮಾತ್ರ ರಕ್ಷಣೆ ಮಾಡಲಾಗಿದೆ. ವಿದ್ಯಾರ್ಥಿ ಸಂಖ್ಯೆ ಎಣಿಸಿದಾಗ ಗೌತಮ್ ಕೂಡ ಸಮುದ್ರದಲ್ಲಿ ಈಜಲು ಹೋಗಿರುವುದು ಗಮನಕ್ಕೆ ಬಂದಿದೆ. ನಂತರ ಮುರುಡೇಶ್ವರ ಎ.ಸ್.ಐ ರುದ್ರೇಶ್, ಲೈಪ್ ಗಾರ್ಡ್ ಹಾಗೂ ನೇತ್ರಾಣಿ ಅಡ್ವೆಂಚರ್ಸ ತಂಡ ಶೋಧ ನಡೆಸಿ ಶವವನ್ನು ಹೊರಕ್ಕೆ ತೆಗೆಯಲಾಗಿದೆ.
ಈ ಕುರಿತು ಮುರುಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
17 year old youth drowned at Murdeshwar beach, one rescued. The deceased has been identified as Gowtam from Vidhyasoudha pu college in Bangalore. Another friend has been rescued by the coast guard.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
30-06-26 11:02 pm
HK News Staffer
ಪಾಗಲ್ ಪ್ರೇಮಿ ಕೇಸ್ ಬೆನ್ನಲ್ಲೇ ಬಯಲಾಯ್ತು ಅಕ್ರಮ ಬ...
30-06-26 03:48 pm
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm