ಬ್ರೇಕಿಂಗ್ ನ್ಯೂಸ್
06-10-24 05:32 pm HK News Desk ಕರ್ನಾಟಕ
ಭಟ್ಕಳ, ಅ.06: ಸಮುದ್ರದಲ್ಲಿ ಮುಳುಗಿ ಬೆಂಗಳೂರು ಮೂಲದ ವಿದ್ಯಾರ್ಥಿ ಸಾವನ್ನಪ್ಪಿದ್ದು, ಮತ್ತೊಬ್ಬನನ್ನು ರಕ್ಷಣೆ ಮಾಡಿರುವ ಘಟನೆ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರ ಕಡಲ ತೀರದಲ್ಲಿ ನಡೆದಿದೆ.
ಬೆಂಗಳೂರಿನ ವಿದ್ಯಾಸೌಧ ಪಿ.ಯು ಕಾಲೇಜು ವಿದ್ಯಾರ್ಥಿ ಗೌತಮ್ (17) ಮೃತ ರ್ದುದೈವಿ. ಬೆಂಗಳೂರಿನ ಧನುಶ್ .ಡಿ. ರಕ್ಷಣೆಗೊಳಗಾದ ವಿದ್ಯಾರ್ಥಿ.
ಬೆಂಗಳೂರಿನಿಂದ ವಿದ್ಯಾ ಸೌಧ ಕಾಲೇಜಿನ 220 ವಿದ್ಯಾರ್ಥಿಗಳು ಪ್ರವಾಸಕ್ಕೆ ಆಗಮಿಸಿದ್ದರು. ಈ ವೇಳೆ ಇಬ್ಬರು ವಿದ್ಯಾರ್ಥಿಗಳು ಸಮುದ್ರದ ಆಳದಲ್ಲಿ ಈಜಲು ತೆರಳಿದ್ದರು. ಅಲೆಗಳ ಅಬ್ಬರಕ್ಕೆ ಇಬ್ಬರು ನೀರಿನಲ್ಲಿ ಮುಳಿಗಿದ್ದು, ಧನುಷ್ನನ್ನು ನೋಡಿದ ಲೈಫ್ ಗಾರ್ಡ್ ಹಾಗೂ ಪೊಲೀಸರು ಆತನನ್ನು ರಕ್ಷಣೆ ಮಾಡಿದ್ದರು. ಗೌತಮ್ ಕೂಡ ಈಜಲು ಬಂದಿರುವ ಮಾಹಿತಿಯನ್ನ ಧನುಷ್ ಹೇಳದಿದ್ದರಿಂದ ಮಾಹಿತಿ ತಿಳಿಯದೇ ಓರ್ವನನ್ನು ಮಾತ್ರ ರಕ್ಷಣೆ ಮಾಡಲಾಗಿದೆ. ವಿದ್ಯಾರ್ಥಿ ಸಂಖ್ಯೆ ಎಣಿಸಿದಾಗ ಗೌತಮ್ ಕೂಡ ಸಮುದ್ರದಲ್ಲಿ ಈಜಲು ಹೋಗಿರುವುದು ಗಮನಕ್ಕೆ ಬಂದಿದೆ. ನಂತರ ಮುರುಡೇಶ್ವರ ಎ.ಸ್.ಐ ರುದ್ರೇಶ್, ಲೈಪ್ ಗಾರ್ಡ್ ಹಾಗೂ ನೇತ್ರಾಣಿ ಅಡ್ವೆಂಚರ್ಸ ತಂಡ ಶೋಧ ನಡೆಸಿ ಶವವನ್ನು ಹೊರಕ್ಕೆ ತೆಗೆಯಲಾಗಿದೆ.
ಈ ಕುರಿತು ಮುರುಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
17 year old youth drowned at Murdeshwar beach, one rescued. The deceased has been identified as Gowtam from Vidhyasoudha pu college in Bangalore. Another friend has been rescued by the coast guard.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm