ಬ್ರೇಕಿಂಗ್ ನ್ಯೂಸ್
07-10-24 11:04 pm Bangalore Correspondent ಕರ್ನಾಟಕ
ಬೆಂಗಳೂರು, ಅ.7: ಬಹುಕೋಟಿ ಬಿಟ್ ಕಾಯಿನ್ ಹಗರಣ ಪ್ರಕರಣದಲ್ಲಿ ಸಾಕ್ಷ್ಯ ತಿದ್ದಿದ ಆರೋಪದಲ್ಲಿ ವಿಚಾರಣೆ ಎದುರಿಸುತ್ತಿದ್ದ ಡಿವೈಎಸ್ಪಿ ಶ್ರೀಧರ್ ಪೂಜಾರಿ ಅವರನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದಾರೆ.
ಸೋಮವಾರ ವಿಚಾರಣೆಗಾಗಿ ಸಿಐಡಿ ಕಚೇರಿಗೆ ಬಂದಿದ್ದ ಶ್ರೀಧರ್ ಪೂಜಾರಿಯನ್ನು ಎಸ್ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದು ಕೋರ್ಟಿಗೆ ಹಾಜರುಪಡಿಸಿ ಅರೆಸ್ಟ್ ಮಾಡಲಿದ್ದಾರೆ. ಡಿವೈಎಸ್ಪಿ ಶ್ರೀಧರ್ ಈ ಹಿಂದೆ ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಆರೋಪಿ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ ಬಂಧಿಸಿ ವಿಚಾರಣೆ ನಡೆಸಿದ್ದರು. ತನಿಖೆಯ ಸಂಬಂಧ ಎಸ್ಐಟಿ ರಚನೆ ಬಳಿಕ ಕಾಟನ್ಪೇಟೆ ಠಾಣೆಯಲ್ಲಿ ಶ್ರೀಧರ್ ಪೂಜಾರ್ ವಿರುದ್ಧ ಹೊಸ ಎಫ್ಐಆರ್ ದಾಖಲಾಗಿತ್ತು.
ಇತ್ತೀಚೆಗೆ ಎಲ್ಲ ಪ್ರಕರಣಗಳಿಗೂ ಪ್ರಮುಖ ಆರೋಪಿ ಶ್ರೀಕಿಯೇ ಸಾಕ್ಷ್ಯವೆಂದು ನ್ಯಾಯಾಲಯಕ್ಕೆ ಎಸ್ಐಟಿ ಅಧಿಕಾರಿಗಳು ಮಾಹಿತಿ ನೀಡಿದ್ದರು. ಪ್ರಕರಣದಲ್ಲಿ ಶ್ರೀಧರ್ ಪೂಜಾರ್ ಆರೋಪಿ ಶ್ರೀಕಿಯನ್ನು ಮುಂದಿಟ್ಟು ಸಾಕ್ಷ್ಯ ತಿದ್ದಿದ ಆರೋಪ ವ್ಯಕ್ತವಾಗಿತ್ತು.
The Special Investigation Team of the Criminal Investigation Department on Monday (Oct 7) arrested Shridhar K. Pujar, 47, a DySP rank police officer accused in the bitcoin scam. He has been sent to three-day police custody.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 02:16 pm
HK News Staffer
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm