ಬ್ರೇಕಿಂಗ್ ನ್ಯೂಸ್
08-10-24 10:08 pm HK News Desk ಕರ್ನಾಟಕ
ರಾಯಚೂರು, ಅ.8: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಆಗುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ಜಿಲ್ಲೆಯ ಸಿಂಧನೂರು ನಗರದಲ್ಲಿಂದು ದಸರಾ ಉತ್ಸವ ಹಿನ್ನೆಲೆಯಲ್ಲಿ ರೈತ ದಸರಾ ಉದ್ಘಾಟಿಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಆಗುವುದಿಲ್ಲ. ನಮ್ಮ ಸರ್ಕಾರ ಇರುತ್ತದೆ. ಸಿಎಂ ಮುಂದುವರೆಯುತ್ತಾರೆ ಎಂದರು.
ಇದೇ ವೇಳೆ, ಹರಿಯಾಣದಲ್ಲಿ ಕಾಂಗ್ರೆಸ್ಗೆ ಹಿನ್ನಡೆಯಾದ ವಿಚಾರಕ್ಕೆ ಪ್ರತಿಕ್ರಿಯಿಸಿ, ಹರಿಯಾಣದಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬರುವ ಬಗ್ಗೆ ನನಗೆ ಬಹಳ ಆತ್ಮವಿಶ್ವಾಸವಿತ್ತು. ಜನ ತೀರ್ಪು ಕೊಟ್ಟಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಜನರ ತೀರ್ಪನ್ನು ಒಪ್ಪಿಕೊಳ್ಳುತ್ತೇವೆ. ನಾವು ಎಲ್ಲಿ ಎಡವಿದ್ದೀವಿ ಎಂದು ಪರಿಶೀಲಿಸುತ್ತೇವೆ ಎಂದು ಹೇಳಿದರು.
ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯ. ನಾವು ಅವರ ಕೈ ಕೆಳಗೆ ಕೆಲಸ ಮಾಡ್ತಿದ್ದೇವೆ. ಮುಂದೆಯೂ ಕೆಲಸ ಮಾಡುತ್ತೇವೆ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದರು. ಹುಬ್ಬಳ್ಳಿ ನಗರದ ವಿಮಾನ ನಿಲ್ದಾಣದಲ್ಲಿ ಅವರು ಮಾತನಾಡಿದರು.
ಎರಡು ರಾಜ್ಯಗಳ ಚುನಾವಣಾ ಫಲಿತಾಂಶದ ಕುರಿತು ಪ್ರತಿಕ್ರಿಯಿಸಿ, ಜಮ್ಮು ಮತ್ತು ಕಾಶ್ಮೀರ ಚುನಾವಣೆ ಮೇಲೆ ನಮಗೆ ವಿಶ್ವಾಸವಿತ್ತು. ಹರಿಯಾಣದಲ್ಲಿ ನಾವು ಗೆಲ್ಲಬೇಕಾಗಿತ್ತು. ಆದರೆ ಮತದಾರರ ತೀರ್ಪೇ ಅಂತಿಮ. ಹರಿಯಾಣದಲ್ಲಿ ನಮಗೆ ನಿರೀಕ್ಷಿತ ಫಲಿತಾಂಶ ಸಿಕ್ಕಿಲ್ಲ. ಈ ಕುರಿತು ಪಕ್ಷದ ನಾಯಕರು ಚರ್ಚೆ ಮಾಡುತ್ತಾರೆ. ನಾವು ಈಗ ಎಚ್ಚರಿಕೆಯಿಂದ ಹೆಜ್ಜೆ ಇಡಬೇಕಾಗಿದೆ ಎಂದರು.
ಇನ್ನು, ಎಕ್ಸಿಟ್ ಪೋಲನ್ನು ನಾನು ಯಾವತ್ತುೂ ನಂಬಿಲ್ಲ, ಮುಂದೆಯೂ ನಂಬಲ್ಲ ಎಂದು ತಿಳಿಸಿದರು. ಇದೇ ವೇಳೆ, ರಾಜ್ಯದಲ್ಲಿನ ಮೂರು ಉಪಚುನಾವಣೆ ಕ್ಷೇತ್ರಗಳಿಗೆ ಶೀಘ್ರದಲ್ಲೇ ಟಿಕೆಟ್ ಫೈನಲ್ ಮಾಡುತ್ತೇವೆ ಎಂದು ಹೇಳಿದರು.
Deputy Chief Minister DK Shivakumar said that there will be no change of Chief Minister in the state. He was speaking to reporters after inaugurating Raita Dasara on the occasion of Dussehra festival in Sindhanur city of the district.
21-04-25 07:27 pm
Bangalore Correspondent
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 07:08 pm
Mangalore Correspondent
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm