ಬ್ರೇಕಿಂಗ್ ನ್ಯೂಸ್
11-12-20 01:29 pm Headline Karnataka News Network ಕರ್ನಾಟಕ
ಶಿವಮೊಗ್ಗ, ಡಿ. 11 : ಕಂಟೇನರ್ ಲಾರಿ ಪಲ್ಟಿಯಾಗಿ ಅದರಲ್ಲಿದ್ದ ಹತ್ತು ಹಸುಗಳು ದುರಂತ ಸಾವು ಕಂಡ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ನಡೆದಿದೆ.
ಲಾರಿಯಲ್ಲಿ 16 ಹಸುಗಳಿದ್ದು ಅದರಲ್ಲಿದ್ದ 10 ಹಸುಗಳು ಉಸಿರುಕಟ್ಟಿ ಸಾವನ್ನಪ್ಪಿವೆ. ವಾಹನದಲ್ಲಿದ್ದ ಇಬ್ಬರು ಪರಾರಿಯಾಗಿದ್ದಾರೆ.
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಬಳಿಯ ಬೆಜ್ಜವಳ್ಳಿಯಲ್ಲಿ ಶುಕ್ರವಾರ ಮುಂಜಾನೆ ಘಟನೆ ನಡೆದಿದೆ. ಕಂಟೇನರ್ ಲಾರಿ ಚಾಲಕ ಗಾಯಗೊಂಡಿದ್ದು, ತೀರ್ಥಹಳ್ಳಿ ತಾಲೂಕು ಆಸ್ಪತ್ರೆಗೆ ದಾಖಲಾಗಿದ್ದಾನೆ.

ಕಂಟೇನರ್ ಲಾರಿ, ಐಶರ್ ವಾಹನ ಸಂಖ್ಯೆ ಕೆಎ 17 ಬಿ 6471 ದಾವಣಗೆರೆಯಿಂದ ಮಂಗಳೂರಿಗೆ ಬರ್ತಾ ಇತ್ತು. ಅತಿಯಾದ ವೇಗ ಮತ್ತು ಇಬ್ಬನಿಯ ಪರಿಣಾಮ ವಾಹನ ಚಾಲಕನ ನಿಯಂತ್ರಣ ತಪ್ಪಿ ಬೆಜ್ಜವಳ್ಳಿಯ ಬಳಿ ಪಲ್ಟಿಯಾಗಿದೆ.
ವಾಹನದಲ್ಲಿ 16 ಹಸುಗಳನ್ನು ಮಂಗಳೂರು ಕಡೆಗೆ ಸಾಗಣೆ ಮಾಡಲಾಗುತ್ತಿತ್ತು. ವಾಹನ ಪಲ್ಟಿಯಾಗಿದ್ದರಿಂದ 10 ಹಸುಗಳು ಕಂಟೇನರ್ ಒಳಗೆ ಬಿಗಿದು ಕಟ್ಟಿದ್ದರಿಂದ ಕುತ್ತಿಗೆ ಕವುಚಿಕೊಂಡು ಸಾವು ಕಂಡಿವೆ. ಸ್ಥಳೀಯರು ಸೇರಿ ಬದುಕಿದ್ದ ಹಸುಗಳಿಗೆ ಹುಲ್ಲು, ನೀರು ಕೊಟ್ಟು ಆರೈಕೆ ಮಾಡಿದ್ದಾರೆ.
ಅಕ್ರಮವಾಗಿ ಗೋವುಗಳನ್ನು ತರಲಾಗುತ್ತಿತ್ತು ಎಂದು ಆರೋಪಿಸಲಾಗಿದೆ. ಮಾಳೂರು ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ಘಾಟ್ ರಸ್ತೆಯಲ್ಲಿ ಅಕ್ರಮ ಗೋ ಸಾಗಾಟ ಹೆಚ್ಚಾಗಿ ನಡೆಯುತ್ತಿದ್ದು ಮಂಗಳೂರು ಮೂಲಕ ಕೇರಳಕ್ಕೆ ಸಾಗಣೆ ಮಾಡಲಾಗುತ್ತಿದೆ. ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ಪ್ರಯತ್ನ ಆಗುತ್ತಿರುವಾಗಲೇ ಈ ದುರಂತ ನಡೆದಿದೆ.
A Truck that was carrying Cows Toppled at Thirthahalli, Shivamogga killing Ten Cows and six cows being injured. Public alleges of illegal Cattle trafficking.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm