ಬ್ರೇಕಿಂಗ್ ನ್ಯೂಸ್
11-12-20 01:29 pm Headline Karnataka News Network ಕರ್ನಾಟಕ
ಶಿವಮೊಗ್ಗ, ಡಿ. 11 : ಕಂಟೇನರ್ ಲಾರಿ ಪಲ್ಟಿಯಾಗಿ ಅದರಲ್ಲಿದ್ದ ಹತ್ತು ಹಸುಗಳು ದುರಂತ ಸಾವು ಕಂಡ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ನಡೆದಿದೆ.
ಲಾರಿಯಲ್ಲಿ 16 ಹಸುಗಳಿದ್ದು ಅದರಲ್ಲಿದ್ದ 10 ಹಸುಗಳು ಉಸಿರುಕಟ್ಟಿ ಸಾವನ್ನಪ್ಪಿವೆ. ವಾಹನದಲ್ಲಿದ್ದ ಇಬ್ಬರು ಪರಾರಿಯಾಗಿದ್ದಾರೆ.
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಬಳಿಯ ಬೆಜ್ಜವಳ್ಳಿಯಲ್ಲಿ ಶುಕ್ರವಾರ ಮುಂಜಾನೆ ಘಟನೆ ನಡೆದಿದೆ. ಕಂಟೇನರ್ ಲಾರಿ ಚಾಲಕ ಗಾಯಗೊಂಡಿದ್ದು, ತೀರ್ಥಹಳ್ಳಿ ತಾಲೂಕು ಆಸ್ಪತ್ರೆಗೆ ದಾಖಲಾಗಿದ್ದಾನೆ.

ಕಂಟೇನರ್ ಲಾರಿ, ಐಶರ್ ವಾಹನ ಸಂಖ್ಯೆ ಕೆಎ 17 ಬಿ 6471 ದಾವಣಗೆರೆಯಿಂದ ಮಂಗಳೂರಿಗೆ ಬರ್ತಾ ಇತ್ತು. ಅತಿಯಾದ ವೇಗ ಮತ್ತು ಇಬ್ಬನಿಯ ಪರಿಣಾಮ ವಾಹನ ಚಾಲಕನ ನಿಯಂತ್ರಣ ತಪ್ಪಿ ಬೆಜ್ಜವಳ್ಳಿಯ ಬಳಿ ಪಲ್ಟಿಯಾಗಿದೆ.
ವಾಹನದಲ್ಲಿ 16 ಹಸುಗಳನ್ನು ಮಂಗಳೂರು ಕಡೆಗೆ ಸಾಗಣೆ ಮಾಡಲಾಗುತ್ತಿತ್ತು. ವಾಹನ ಪಲ್ಟಿಯಾಗಿದ್ದರಿಂದ 10 ಹಸುಗಳು ಕಂಟೇನರ್ ಒಳಗೆ ಬಿಗಿದು ಕಟ್ಟಿದ್ದರಿಂದ ಕುತ್ತಿಗೆ ಕವುಚಿಕೊಂಡು ಸಾವು ಕಂಡಿವೆ. ಸ್ಥಳೀಯರು ಸೇರಿ ಬದುಕಿದ್ದ ಹಸುಗಳಿಗೆ ಹುಲ್ಲು, ನೀರು ಕೊಟ್ಟು ಆರೈಕೆ ಮಾಡಿದ್ದಾರೆ.
ಅಕ್ರಮವಾಗಿ ಗೋವುಗಳನ್ನು ತರಲಾಗುತ್ತಿತ್ತು ಎಂದು ಆರೋಪಿಸಲಾಗಿದೆ. ಮಾಳೂರು ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ಘಾಟ್ ರಸ್ತೆಯಲ್ಲಿ ಅಕ್ರಮ ಗೋ ಸಾಗಾಟ ಹೆಚ್ಚಾಗಿ ನಡೆಯುತ್ತಿದ್ದು ಮಂಗಳೂರು ಮೂಲಕ ಕೇರಳಕ್ಕೆ ಸಾಗಣೆ ಮಾಡಲಾಗುತ್ತಿದೆ. ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ಪ್ರಯತ್ನ ಆಗುತ್ತಿರುವಾಗಲೇ ಈ ದುರಂತ ನಡೆದಿದೆ.
A Truck that was carrying Cows Toppled at Thirthahalli, Shivamogga killing Ten Cows and six cows being injured. Public alleges of illegal Cattle trafficking.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm