ಬ್ರೇಕಿಂಗ್ ನ್ಯೂಸ್
11-12-20 01:29 pm Headline Karnataka News Network ಕರ್ನಾಟಕ
ಶಿವಮೊಗ್ಗ, ಡಿ. 11 : ಕಂಟೇನರ್ ಲಾರಿ ಪಲ್ಟಿಯಾಗಿ ಅದರಲ್ಲಿದ್ದ ಹತ್ತು ಹಸುಗಳು ದುರಂತ ಸಾವು ಕಂಡ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ನಡೆದಿದೆ.
ಲಾರಿಯಲ್ಲಿ 16 ಹಸುಗಳಿದ್ದು ಅದರಲ್ಲಿದ್ದ 10 ಹಸುಗಳು ಉಸಿರುಕಟ್ಟಿ ಸಾವನ್ನಪ್ಪಿವೆ. ವಾಹನದಲ್ಲಿದ್ದ ಇಬ್ಬರು ಪರಾರಿಯಾಗಿದ್ದಾರೆ.
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಬಳಿಯ ಬೆಜ್ಜವಳ್ಳಿಯಲ್ಲಿ ಶುಕ್ರವಾರ ಮುಂಜಾನೆ ಘಟನೆ ನಡೆದಿದೆ. ಕಂಟೇನರ್ ಲಾರಿ ಚಾಲಕ ಗಾಯಗೊಂಡಿದ್ದು, ತೀರ್ಥಹಳ್ಳಿ ತಾಲೂಕು ಆಸ್ಪತ್ರೆಗೆ ದಾಖಲಾಗಿದ್ದಾನೆ.

ಕಂಟೇನರ್ ಲಾರಿ, ಐಶರ್ ವಾಹನ ಸಂಖ್ಯೆ ಕೆಎ 17 ಬಿ 6471 ದಾವಣಗೆರೆಯಿಂದ ಮಂಗಳೂರಿಗೆ ಬರ್ತಾ ಇತ್ತು. ಅತಿಯಾದ ವೇಗ ಮತ್ತು ಇಬ್ಬನಿಯ ಪರಿಣಾಮ ವಾಹನ ಚಾಲಕನ ನಿಯಂತ್ರಣ ತಪ್ಪಿ ಬೆಜ್ಜವಳ್ಳಿಯ ಬಳಿ ಪಲ್ಟಿಯಾಗಿದೆ.
ವಾಹನದಲ್ಲಿ 16 ಹಸುಗಳನ್ನು ಮಂಗಳೂರು ಕಡೆಗೆ ಸಾಗಣೆ ಮಾಡಲಾಗುತ್ತಿತ್ತು. ವಾಹನ ಪಲ್ಟಿಯಾಗಿದ್ದರಿಂದ 10 ಹಸುಗಳು ಕಂಟೇನರ್ ಒಳಗೆ ಬಿಗಿದು ಕಟ್ಟಿದ್ದರಿಂದ ಕುತ್ತಿಗೆ ಕವುಚಿಕೊಂಡು ಸಾವು ಕಂಡಿವೆ. ಸ್ಥಳೀಯರು ಸೇರಿ ಬದುಕಿದ್ದ ಹಸುಗಳಿಗೆ ಹುಲ್ಲು, ನೀರು ಕೊಟ್ಟು ಆರೈಕೆ ಮಾಡಿದ್ದಾರೆ.
ಅಕ್ರಮವಾಗಿ ಗೋವುಗಳನ್ನು ತರಲಾಗುತ್ತಿತ್ತು ಎಂದು ಆರೋಪಿಸಲಾಗಿದೆ. ಮಾಳೂರು ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ಘಾಟ್ ರಸ್ತೆಯಲ್ಲಿ ಅಕ್ರಮ ಗೋ ಸಾಗಾಟ ಹೆಚ್ಚಾಗಿ ನಡೆಯುತ್ತಿದ್ದು ಮಂಗಳೂರು ಮೂಲಕ ಕೇರಳಕ್ಕೆ ಸಾಗಣೆ ಮಾಡಲಾಗುತ್ತಿದೆ. ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ಪ್ರಯತ್ನ ಆಗುತ್ತಿರುವಾಗಲೇ ಈ ದುರಂತ ನಡೆದಿದೆ.
A Truck that was carrying Cows Toppled at Thirthahalli, Shivamogga killing Ten Cows and six cows being injured. Public alleges of illegal Cattle trafficking.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm