ಬ್ರೇಕಿಂಗ್ ನ್ಯೂಸ್
10-10-24 10:57 pm Bangalore Correspondent ಕರ್ನಾಟಕ
ಬೆಂಗಳೂರು, ಅ.10: ಇತ್ತೀಚೆಗೆ ಹನಿಟ್ರ್ಯಾಪ್ ಪ್ರಕರಣ ದಾಖಲಾಗಿ ಆರೋಪ ಎದುರಿಸುತ್ತಿರುವ ಪವಿತ್ರಾ ನಾಗರಾಜ್ ಎಂಬ ಮಹಿಳೆ ಫೇಸ್ಬುಕ್ ಖಾತೆಯಲ್ಲಿ ವಿಡಿಯೋ ಅಪ್ಲೋಡ್ ಮಾಡಿ, ಅಂಬೇಡ್ಕರ್ ಸೇನಾ ಸಂಘಟನೆಯ ನಾಯಕರನ್ನು ನಿಂದಿಸುತ್ತಿದ್ದು, ಇದನ್ನು ವಿರೋಧಿಸಿ ಅಂಬೇಡ್ಕರ್ ಸೇನೆಯ ಕಾರ್ಯಕರ್ತರು ಆಕೆಯ ಪೋಸ್ಟರಿಗೆ ಚಪ್ಪಲಿ ಹಾರ ಹಾಕಿ ಪ್ರತಿಭಟನೆ ನಡೆಸಿದ್ದಾರೆ.
ತನ್ನನ್ನು ಕಾಂಗ್ರೆಸ್ ನಾಯಕಿಯೆಂದು ಬಿಂಬಿಸಿಕೊಂಡಿದ್ದಲ್ಲದೆ, ಸರಕಾರಿ ಉದ್ಯೋಗ ದೊರಕಿಸುವ ಭರವಸೆ ನೀಡಿ ಹಲವರಿಂದ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಿರುವ ಪವಿತ್ರಾ ನಾಗರಾಜ್ ವಿರುದ್ಧ ಶಿವಾಜಿ ನಗರ ಠಾಣೆಯಲ್ಲಿ ಹನಿಟ್ರ್ಯಾಪ್ ಕೇಸು ದಾಖಲಾಗಿತ್ತು. ಎಸ್ಡಿಪಿಐ ಮುಖಂಡ ಭಾಸ್ಕರ ಪ್ರಸಾದ್ ತನ್ನ ಅಶ್ಲೀಲ ವಿಡಿಯೋ ಇದೆಯೆಂದು ಹಣಕ್ಕಾಗಿ ಬ್ಲಾಕ್ಮೇಲ್ ಮಾಡುತ್ತಿದ್ದಾರೆಂದು ಆರೋಪಿಸಿ ದೂರು ನೀಡಿದ್ದರು. ಇವರಿಗೆ ಅಂಬೇಡ್ಕರ್ ಸೇನೆಯ ರಾಜ್ಯಾಧ್ಯಕ್ಷ ಪಿ. ಮೂರ್ತಿ ಬೆಂಬಲಿಸಿದ್ದರು.





ಇದೀಗ ಪಿ. ಮೂರ್ತಿ ಬಗ್ಗೆ ಅವಾಚ್ಯವಾಗಿ ನಿಂದಿಸಿ ತೇಜೋವಧೆ ಮಾಡುವ ರೀತಿ ಪವಿತ್ರಾ ನಾಗರಾಜ್ ನಿಗೂಢ ಜಾಗದಿಂದ ಫೇಸ್ಬುಕ್ ನಲ್ಲಿ ವಿಡಿಯೋ ಹಾಕುತ್ತಿದ್ದಾರೆ. ಇವರನ್ನು ಬಂಧಿಸಲು ಪೊಲೀಸರು ಮೀನ ಮೇಷ ಎಣಿಸುತ್ತಿದ್ದಾರೆಂದು ಅಂಬೇಡ್ಕರ್ ಸೇನೆಯ ಕಾರ್ಯಕರ್ತರು ಬೆಂಗಳೂರು ಏರ್ಪೋರ್ಟ್ ರಸ್ತೆಯ ಸಿದ್ಲಘಟ್ಟ ಎಂಬಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಪೊಲೀಸರು ಈಕೆಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹ ಮಾಡಿದ್ದಾರೆ.
Ambedkar sene protests against Sandhya Pavitra Nagaraj for deformative vidoes against P Murthy in Bangalore. Sandhya Pavitra Nagaraj who has been booked in honey trap case against Bhaskar Prasad has been making deformation videos against Ambedkar Sene State president P Murthy. Members held protest and slapped her banner with chappals.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm