ಬ್ರೇಕಿಂಗ್ ನ್ಯೂಸ್
10-10-24 10:57 pm Bangalore Correspondent ಕರ್ನಾಟಕ
ಬೆಂಗಳೂರು, ಅ.10: ಇತ್ತೀಚೆಗೆ ಹನಿಟ್ರ್ಯಾಪ್ ಪ್ರಕರಣ ದಾಖಲಾಗಿ ಆರೋಪ ಎದುರಿಸುತ್ತಿರುವ ಪವಿತ್ರಾ ನಾಗರಾಜ್ ಎಂಬ ಮಹಿಳೆ ಫೇಸ್ಬುಕ್ ಖಾತೆಯಲ್ಲಿ ವಿಡಿಯೋ ಅಪ್ಲೋಡ್ ಮಾಡಿ, ಅಂಬೇಡ್ಕರ್ ಸೇನಾ ಸಂಘಟನೆಯ ನಾಯಕರನ್ನು ನಿಂದಿಸುತ್ತಿದ್ದು, ಇದನ್ನು ವಿರೋಧಿಸಿ ಅಂಬೇಡ್ಕರ್ ಸೇನೆಯ ಕಾರ್ಯಕರ್ತರು ಆಕೆಯ ಪೋಸ್ಟರಿಗೆ ಚಪ್ಪಲಿ ಹಾರ ಹಾಕಿ ಪ್ರತಿಭಟನೆ ನಡೆಸಿದ್ದಾರೆ.
ತನ್ನನ್ನು ಕಾಂಗ್ರೆಸ್ ನಾಯಕಿಯೆಂದು ಬಿಂಬಿಸಿಕೊಂಡಿದ್ದಲ್ಲದೆ, ಸರಕಾರಿ ಉದ್ಯೋಗ ದೊರಕಿಸುವ ಭರವಸೆ ನೀಡಿ ಹಲವರಿಂದ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಿರುವ ಪವಿತ್ರಾ ನಾಗರಾಜ್ ವಿರುದ್ಧ ಶಿವಾಜಿ ನಗರ ಠಾಣೆಯಲ್ಲಿ ಹನಿಟ್ರ್ಯಾಪ್ ಕೇಸು ದಾಖಲಾಗಿತ್ತು. ಎಸ್ಡಿಪಿಐ ಮುಖಂಡ ಭಾಸ್ಕರ ಪ್ರಸಾದ್ ತನ್ನ ಅಶ್ಲೀಲ ವಿಡಿಯೋ ಇದೆಯೆಂದು ಹಣಕ್ಕಾಗಿ ಬ್ಲಾಕ್ಮೇಲ್ ಮಾಡುತ್ತಿದ್ದಾರೆಂದು ಆರೋಪಿಸಿ ದೂರು ನೀಡಿದ್ದರು. ಇವರಿಗೆ ಅಂಬೇಡ್ಕರ್ ಸೇನೆಯ ರಾಜ್ಯಾಧ್ಯಕ್ಷ ಪಿ. ಮೂರ್ತಿ ಬೆಂಬಲಿಸಿದ್ದರು.
ಇದೀಗ ಪಿ. ಮೂರ್ತಿ ಬಗ್ಗೆ ಅವಾಚ್ಯವಾಗಿ ನಿಂದಿಸಿ ತೇಜೋವಧೆ ಮಾಡುವ ರೀತಿ ಪವಿತ್ರಾ ನಾಗರಾಜ್ ನಿಗೂಢ ಜಾಗದಿಂದ ಫೇಸ್ಬುಕ್ ನಲ್ಲಿ ವಿಡಿಯೋ ಹಾಕುತ್ತಿದ್ದಾರೆ. ಇವರನ್ನು ಬಂಧಿಸಲು ಪೊಲೀಸರು ಮೀನ ಮೇಷ ಎಣಿಸುತ್ತಿದ್ದಾರೆಂದು ಅಂಬೇಡ್ಕರ್ ಸೇನೆಯ ಕಾರ್ಯಕರ್ತರು ಬೆಂಗಳೂರು ಏರ್ಪೋರ್ಟ್ ರಸ್ತೆಯ ಸಿದ್ಲಘಟ್ಟ ಎಂಬಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಪೊಲೀಸರು ಈಕೆಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹ ಮಾಡಿದ್ದಾರೆ.
Ambedkar sene protests against Sandhya Pavitra Nagaraj for deformative vidoes against P Murthy in Bangalore. Sandhya Pavitra Nagaraj who has been booked in honey trap case against Bhaskar Prasad has been making deformation videos against Ambedkar Sene State president P Murthy. Members held protest and slapped her banner with chappals.
10-10-24 10:57 pm
Bangalore Correspondent
Mandya Lottery, Kerala; ಮಂಡ್ಯದ ಗ್ಯಾರೇಜ್ ಮೆಕ್ಯ...
10-10-24 08:19 pm
Congress MLA Vinay Kulkarni, rape, Power TV:...
09-10-24 09:47 pm
MLA Munirathna honey trap case, blackmail: ಇಬ...
09-10-24 04:47 pm
ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯ ; ರಾಜ್ಯದಲ್ಲಿ ಸಿಎ...
08-10-24 10:08 pm
10-10-24 01:00 pm
HK News Desk
ಹರ್ಯಾಣದ ಆಡಳಿತ ವಿರೋಧಿ ಅಲೆಯಲ್ಲಿ ಕೊಚ್ಚಿ ಹೋಗಲಿದ್ದ...
08-10-24 05:45 pm
ಹರ್ಯಾಣದಲ್ಲಿ ಅಚ್ಚರಿ ಫಲಿತಾಂಶ ; ಉಲ್ಟಾ ಹೊಡೆದ ಸಮೀಕ...
08-10-24 02:42 pm
ರಷ್ಯಾ ನಿರ್ಮಿತ ರೈಫಲ್ ಹಿಡಿದು 'ಇಸ್ರೇಲ್ ಹೆಚ್ಚು ಕಾ...
05-10-24 06:40 pm
Tirupati laddu row, CBI: ತಿರುಪತಿ ಲಡ್ಡಿನಲ್ಲಿ ಕ...
04-10-24 07:10 pm
10-10-24 11:19 pm
Mangalore Correspondent
Mumtaz Ali suicide, Abdul Sattar, Prathibha K...
10-10-24 10:04 pm
Prof Hemantha Kumar, NITK, Mangalore; ಎನ್ಐಟಿಕ...
10-10-24 08:28 pm
Canara Bank, coffee growers protest, Mangalor...
10-10-24 08:24 pm
Mangalore crime, Jitendra Kottary, Lotus Pro...
10-10-24 01:52 pm
10-10-24 03:30 pm
Mangaluru Correspondent
ಬರೋಬ್ಬರಿ ಆರು ಕೋಟಿ ಮೌಲ್ಯದ ಆರೂವರೆ ಕೇಜಿ ಎಂಡಿಎಂಎ...
07-10-24 04:25 pm
Kundapura, Bangalore crime: 27 ವರ್ಷದ ಕುಂದಾಪುರ...
06-10-24 09:43 pm
Udupi, Online Fraud, Kota Srinivas Poojary: ಸ...
06-10-24 08:40 pm
Mangalore crime, Alwyn DSouza, Catholic Sabha...
05-10-24 08:26 pm