ಬ್ರೇಕಿಂಗ್ ನ್ಯೂಸ್
10-10-24 10:57 pm Bangalore Correspondent ಕರ್ನಾಟಕ
ಬೆಂಗಳೂರು, ಅ.10: ಇತ್ತೀಚೆಗೆ ಹನಿಟ್ರ್ಯಾಪ್ ಪ್ರಕರಣ ದಾಖಲಾಗಿ ಆರೋಪ ಎದುರಿಸುತ್ತಿರುವ ಪವಿತ್ರಾ ನಾಗರಾಜ್ ಎಂಬ ಮಹಿಳೆ ಫೇಸ್ಬುಕ್ ಖಾತೆಯಲ್ಲಿ ವಿಡಿಯೋ ಅಪ್ಲೋಡ್ ಮಾಡಿ, ಅಂಬೇಡ್ಕರ್ ಸೇನಾ ಸಂಘಟನೆಯ ನಾಯಕರನ್ನು ನಿಂದಿಸುತ್ತಿದ್ದು, ಇದನ್ನು ವಿರೋಧಿಸಿ ಅಂಬೇಡ್ಕರ್ ಸೇನೆಯ ಕಾರ್ಯಕರ್ತರು ಆಕೆಯ ಪೋಸ್ಟರಿಗೆ ಚಪ್ಪಲಿ ಹಾರ ಹಾಕಿ ಪ್ರತಿಭಟನೆ ನಡೆಸಿದ್ದಾರೆ.
ತನ್ನನ್ನು ಕಾಂಗ್ರೆಸ್ ನಾಯಕಿಯೆಂದು ಬಿಂಬಿಸಿಕೊಂಡಿದ್ದಲ್ಲದೆ, ಸರಕಾರಿ ಉದ್ಯೋಗ ದೊರಕಿಸುವ ಭರವಸೆ ನೀಡಿ ಹಲವರಿಂದ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಿರುವ ಪವಿತ್ರಾ ನಾಗರಾಜ್ ವಿರುದ್ಧ ಶಿವಾಜಿ ನಗರ ಠಾಣೆಯಲ್ಲಿ ಹನಿಟ್ರ್ಯಾಪ್ ಕೇಸು ದಾಖಲಾಗಿತ್ತು. ಎಸ್ಡಿಪಿಐ ಮುಖಂಡ ಭಾಸ್ಕರ ಪ್ರಸಾದ್ ತನ್ನ ಅಶ್ಲೀಲ ವಿಡಿಯೋ ಇದೆಯೆಂದು ಹಣಕ್ಕಾಗಿ ಬ್ಲಾಕ್ಮೇಲ್ ಮಾಡುತ್ತಿದ್ದಾರೆಂದು ಆರೋಪಿಸಿ ದೂರು ನೀಡಿದ್ದರು. ಇವರಿಗೆ ಅಂಬೇಡ್ಕರ್ ಸೇನೆಯ ರಾಜ್ಯಾಧ್ಯಕ್ಷ ಪಿ. ಮೂರ್ತಿ ಬೆಂಬಲಿಸಿದ್ದರು.
ಇದೀಗ ಪಿ. ಮೂರ್ತಿ ಬಗ್ಗೆ ಅವಾಚ್ಯವಾಗಿ ನಿಂದಿಸಿ ತೇಜೋವಧೆ ಮಾಡುವ ರೀತಿ ಪವಿತ್ರಾ ನಾಗರಾಜ್ ನಿಗೂಢ ಜಾಗದಿಂದ ಫೇಸ್ಬುಕ್ ನಲ್ಲಿ ವಿಡಿಯೋ ಹಾಕುತ್ತಿದ್ದಾರೆ. ಇವರನ್ನು ಬಂಧಿಸಲು ಪೊಲೀಸರು ಮೀನ ಮೇಷ ಎಣಿಸುತ್ತಿದ್ದಾರೆಂದು ಅಂಬೇಡ್ಕರ್ ಸೇನೆಯ ಕಾರ್ಯಕರ್ತರು ಬೆಂಗಳೂರು ಏರ್ಪೋರ್ಟ್ ರಸ್ತೆಯ ಸಿದ್ಲಘಟ್ಟ ಎಂಬಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಪೊಲೀಸರು ಈಕೆಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹ ಮಾಡಿದ್ದಾರೆ.
Ambedkar sene protests against Sandhya Pavitra Nagaraj for deformative vidoes against P Murthy in Bangalore. Sandhya Pavitra Nagaraj who has been booked in honey trap case against Bhaskar Prasad has been making deformation videos against Ambedkar Sene State president P Murthy. Members held protest and slapped her banner with chappals.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 02:45 pm
Mangalore Correspondent
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
Headline Karnataka, Social Campaigning, Manga...
11-09-25 11:34 am
ಧರ್ಮಸ್ಥಳ ಕೇಸ್ ; ವಿಚಾರಣೆ ಮುಗಿಸಿ ಸತ್ಯಕ್ಕೆ ಜಯ ಎನ...
10-09-25 10:50 pm
Yenepoya Hospital, Mangalore: ಯೆನಪೋಯ ಆಸ್ಪತ್ರೆ...
10-09-25 08:46 pm
11-09-25 02:25 pm
HK STAFF
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm