ಬ್ರೇಕಿಂಗ್ ನ್ಯೂಸ್
10-10-24 10:57 pm Bangalore Correspondent ಕರ್ನಾಟಕ
ಬೆಂಗಳೂರು, ಅ.10: ಇತ್ತೀಚೆಗೆ ಹನಿಟ್ರ್ಯಾಪ್ ಪ್ರಕರಣ ದಾಖಲಾಗಿ ಆರೋಪ ಎದುರಿಸುತ್ತಿರುವ ಪವಿತ್ರಾ ನಾಗರಾಜ್ ಎಂಬ ಮಹಿಳೆ ಫೇಸ್ಬುಕ್ ಖಾತೆಯಲ್ಲಿ ವಿಡಿಯೋ ಅಪ್ಲೋಡ್ ಮಾಡಿ, ಅಂಬೇಡ್ಕರ್ ಸೇನಾ ಸಂಘಟನೆಯ ನಾಯಕರನ್ನು ನಿಂದಿಸುತ್ತಿದ್ದು, ಇದನ್ನು ವಿರೋಧಿಸಿ ಅಂಬೇಡ್ಕರ್ ಸೇನೆಯ ಕಾರ್ಯಕರ್ತರು ಆಕೆಯ ಪೋಸ್ಟರಿಗೆ ಚಪ್ಪಲಿ ಹಾರ ಹಾಕಿ ಪ್ರತಿಭಟನೆ ನಡೆಸಿದ್ದಾರೆ.
ತನ್ನನ್ನು ಕಾಂಗ್ರೆಸ್ ನಾಯಕಿಯೆಂದು ಬಿಂಬಿಸಿಕೊಂಡಿದ್ದಲ್ಲದೆ, ಸರಕಾರಿ ಉದ್ಯೋಗ ದೊರಕಿಸುವ ಭರವಸೆ ನೀಡಿ ಹಲವರಿಂದ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಿರುವ ಪವಿತ್ರಾ ನಾಗರಾಜ್ ವಿರುದ್ಧ ಶಿವಾಜಿ ನಗರ ಠಾಣೆಯಲ್ಲಿ ಹನಿಟ್ರ್ಯಾಪ್ ಕೇಸು ದಾಖಲಾಗಿತ್ತು. ಎಸ್ಡಿಪಿಐ ಮುಖಂಡ ಭಾಸ್ಕರ ಪ್ರಸಾದ್ ತನ್ನ ಅಶ್ಲೀಲ ವಿಡಿಯೋ ಇದೆಯೆಂದು ಹಣಕ್ಕಾಗಿ ಬ್ಲಾಕ್ಮೇಲ್ ಮಾಡುತ್ತಿದ್ದಾರೆಂದು ಆರೋಪಿಸಿ ದೂರು ನೀಡಿದ್ದರು. ಇವರಿಗೆ ಅಂಬೇಡ್ಕರ್ ಸೇನೆಯ ರಾಜ್ಯಾಧ್ಯಕ್ಷ ಪಿ. ಮೂರ್ತಿ ಬೆಂಬಲಿಸಿದ್ದರು.





ಇದೀಗ ಪಿ. ಮೂರ್ತಿ ಬಗ್ಗೆ ಅವಾಚ್ಯವಾಗಿ ನಿಂದಿಸಿ ತೇಜೋವಧೆ ಮಾಡುವ ರೀತಿ ಪವಿತ್ರಾ ನಾಗರಾಜ್ ನಿಗೂಢ ಜಾಗದಿಂದ ಫೇಸ್ಬುಕ್ ನಲ್ಲಿ ವಿಡಿಯೋ ಹಾಕುತ್ತಿದ್ದಾರೆ. ಇವರನ್ನು ಬಂಧಿಸಲು ಪೊಲೀಸರು ಮೀನ ಮೇಷ ಎಣಿಸುತ್ತಿದ್ದಾರೆಂದು ಅಂಬೇಡ್ಕರ್ ಸೇನೆಯ ಕಾರ್ಯಕರ್ತರು ಬೆಂಗಳೂರು ಏರ್ಪೋರ್ಟ್ ರಸ್ತೆಯ ಸಿದ್ಲಘಟ್ಟ ಎಂಬಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಪೊಲೀಸರು ಈಕೆಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹ ಮಾಡಿದ್ದಾರೆ.
Ambedkar sene protests against Sandhya Pavitra Nagaraj for deformative vidoes against P Murthy in Bangalore. Sandhya Pavitra Nagaraj who has been booked in honey trap case against Bhaskar Prasad has been making deformation videos against Ambedkar Sene State president P Murthy. Members held protest and slapped her banner with chappals.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am