ಬ್ರೇಕಿಂಗ್ ನ್ಯೂಸ್
11-12-20 02:33 pm Headline Karnataka News Network ಕರ್ನಾಟಕ
ಬೆಂಗಳೂರು, ಡಿ.11: ನಮ್ಮ ಸರಕಾರ ಅಸ್ತಿತ್ವಕ್ಕೆ ಬಂದರೆ ಗೋಹತ್ಯೆ ನಿಷೇಧ ಕಾಯ್ದೆಯನ್ನು ವಾಪಸ್ ಪಡೆಯಲಾಗುವುದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, ಗೋಹತ್ಯೆ ನಿಷೇಧದಿಂದಾಗಿ ಪ್ರಮುಖವಾಗಿ ಚರ್ಮದ ಉದ್ಯಮಕ್ಕೆ ದೊಡ್ಡ ಪೆಟ್ಟು ಬೀಳಲಿದೆ. ಇದರಿಂದ ಚರ್ಮೋದ್ಯಮ ಮುಚ್ಚಿ ಹೋಗುವ ಆತಂಕ ಇದೆ. ಇದು ಅಧ್ಯಯನದಿಂದ ಕಂಡುಕೊಂಡಿರುವ ಸತ್ಯ. ಹೀಗಾಗಿ ಈ ಜನವಿರೋಧಿ ಕಾಯ್ದೆಯನ್ನು ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಹಿಂಪಡೆಯಲಾಗುವುದು. ಈ ಬಗ್ಗೆ ಗ್ರಾಮ ಪಂಚಾಯಿತಿ ಚುನಾವಣೆ ಬಳಿಕ ಜನಜಾಗೃತಿ ನಡೆಸಲಾಗುವುದು ಎಂದು ಹೇಳಿದ್ದಾರೆ.
ರಾಜ್ಯದ ಎಲ್ಲ ವರ್ಗದ ಜನರಿಗೂ ಈ ಕಾಯ್ದೆಯಿಂದ ಪೆಟ್ಟು ಬೀಳಲಿದೆ. ಜನರು ವಯಸ್ಸು ಮೀರಿದ ಗೋವುಗಳನ್ನು ಏನು ಮಾಡಬೇಕು. ಸರಕಾರ ಅದನ್ನು ಪಡೆದು ಸಾಕುತ್ತದೆ ಎಂದು ಹೇಳುತ್ತಿದೆ. ಇದು ಸಾಧ್ಯವೇ ಎಂದು ಪ್ರಶ್ನೆ ಮಾಡಿದ ಡಿಕೆಶಿ, ಸರಕಾರ ಯಾಕೆ ಬಿಜೆಪಿ ಶಾಸಕರು ಈ ಕೆಲಸವನ್ನು ಮಾಡಲಿ. ಶಾಸಕರು ತಮ್ಮ ಮನೆ, ಜಮೀನಿನಲ್ಲಿ ಗೋವುಗಳನ್ನು ಸಾಕುವ ಕೆಲಸ ಮಾಡಲಿ ಎಂದು ಟಾಂಗ್ ಕೊಟ್ಟಿದ್ದಾರೆ. ವಿಧಾನಸಭೆಯಲ್ಲಿ ಗೋಹತ್ಯೆ ನಿಷೇಧದ ಚರ್ಚೆಯ ಬಳಿಕ ಡಿ.ಕೆ.ಶಿವಕುಮಾರ್ ಈ ಹೇಳಿಕೆ ನೀಡಿದ್ದಾರೆ.
ವಿಧಾನಸಭೆಯಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಪಾಸ್ ಆಗಿದ್ದು ಬಿಟ್ಟರೆ ವಿಧಾನ ಪರಿಷತ್ತಿನಲ್ಲಿ ಇನ್ನೂ ಮಂಡನೆಯಾಗಿಲ್ಲ. ರಾಜ್ಯಪಾಲರ ಅಂಕಿತವೂ ಬಿದ್ದಿಲ್ಲ. ಅದಕ್ಕೂ ಮೊದಲೇ ಕಾಂಗ್ರೆಸ್ ತಾವು ಅಧಿಕಾರಕ್ಕೇರಿದರೆ ಕಾಯ್ದೆ ಹಿಂಪಡೆಯುವ ಮಾತನಾಡಿದೆ.
06-08-25 10:51 pm
Bangalore Correspondent
ಅಶೋಕನ ಕಾಲದ ಮೌರ್ಯರ ರಾಜಧಾನಿ ರಾಯಚೂರಿನ ಮಸ್ಕಿ ಆಗಿತ...
05-08-25 01:45 pm
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
06-08-25 12:15 pm
HK News Desk
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
06-08-25 11:11 pm
Mangalore Correspondent
Dharmasthala News, Banglegudde: ಬಂಗ್ಲೆಗುಡ್ಡೆ...
06-08-25 07:37 pm
Sharjah NRI dream college: ಕಾನೂನು ಉಲ್ಲಂಘಿಸಿ ವ...
06-08-25 06:00 pm
ಬೆಂಗಳೂರು ಹೋಗುತ್ತೇನೆಂದು ತೆರಳಿದ್ದ ದೇರಳಕಟ್ಟೆ ಯುವ...
06-08-25 03:45 pm
Looking for a Reliable Nurse, Nanny, or House...
06-08-25 01:06 pm
06-08-25 08:02 pm
Mangalore Correspondent
Bangalore Kidnap, Nischith Murder: ಬೆಂಗಳೂರು ನ...
06-08-25 05:43 pm
Cybercrime, New Fraud, Mobile Hacking: ಅಪರಿಚಿ...
06-08-25 11:23 am
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm