ಬ್ರೇಕಿಂಗ್ ನ್ಯೂಸ್
11-12-20 02:33 pm Headline Karnataka News Network ಕರ್ನಾಟಕ
ಬೆಂಗಳೂರು, ಡಿ.11: ನಮ್ಮ ಸರಕಾರ ಅಸ್ತಿತ್ವಕ್ಕೆ ಬಂದರೆ ಗೋಹತ್ಯೆ ನಿಷೇಧ ಕಾಯ್ದೆಯನ್ನು ವಾಪಸ್ ಪಡೆಯಲಾಗುವುದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, ಗೋಹತ್ಯೆ ನಿಷೇಧದಿಂದಾಗಿ ಪ್ರಮುಖವಾಗಿ ಚರ್ಮದ ಉದ್ಯಮಕ್ಕೆ ದೊಡ್ಡ ಪೆಟ್ಟು ಬೀಳಲಿದೆ. ಇದರಿಂದ ಚರ್ಮೋದ್ಯಮ ಮುಚ್ಚಿ ಹೋಗುವ ಆತಂಕ ಇದೆ. ಇದು ಅಧ್ಯಯನದಿಂದ ಕಂಡುಕೊಂಡಿರುವ ಸತ್ಯ. ಹೀಗಾಗಿ ಈ ಜನವಿರೋಧಿ ಕಾಯ್ದೆಯನ್ನು ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಹಿಂಪಡೆಯಲಾಗುವುದು. ಈ ಬಗ್ಗೆ ಗ್ರಾಮ ಪಂಚಾಯಿತಿ ಚುನಾವಣೆ ಬಳಿಕ ಜನಜಾಗೃತಿ ನಡೆಸಲಾಗುವುದು ಎಂದು ಹೇಳಿದ್ದಾರೆ.
ರಾಜ್ಯದ ಎಲ್ಲ ವರ್ಗದ ಜನರಿಗೂ ಈ ಕಾಯ್ದೆಯಿಂದ ಪೆಟ್ಟು ಬೀಳಲಿದೆ. ಜನರು ವಯಸ್ಸು ಮೀರಿದ ಗೋವುಗಳನ್ನು ಏನು ಮಾಡಬೇಕು. ಸರಕಾರ ಅದನ್ನು ಪಡೆದು ಸಾಕುತ್ತದೆ ಎಂದು ಹೇಳುತ್ತಿದೆ. ಇದು ಸಾಧ್ಯವೇ ಎಂದು ಪ್ರಶ್ನೆ ಮಾಡಿದ ಡಿಕೆಶಿ, ಸರಕಾರ ಯಾಕೆ ಬಿಜೆಪಿ ಶಾಸಕರು ಈ ಕೆಲಸವನ್ನು ಮಾಡಲಿ. ಶಾಸಕರು ತಮ್ಮ ಮನೆ, ಜಮೀನಿನಲ್ಲಿ ಗೋವುಗಳನ್ನು ಸಾಕುವ ಕೆಲಸ ಮಾಡಲಿ ಎಂದು ಟಾಂಗ್ ಕೊಟ್ಟಿದ್ದಾರೆ. ವಿಧಾನಸಭೆಯಲ್ಲಿ ಗೋಹತ್ಯೆ ನಿಷೇಧದ ಚರ್ಚೆಯ ಬಳಿಕ ಡಿ.ಕೆ.ಶಿವಕುಮಾರ್ ಈ ಹೇಳಿಕೆ ನೀಡಿದ್ದಾರೆ.
ವಿಧಾನಸಭೆಯಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಪಾಸ್ ಆಗಿದ್ದು ಬಿಟ್ಟರೆ ವಿಧಾನ ಪರಿಷತ್ತಿನಲ್ಲಿ ಇನ್ನೂ ಮಂಡನೆಯಾಗಿಲ್ಲ. ರಾಜ್ಯಪಾಲರ ಅಂಕಿತವೂ ಬಿದ್ದಿಲ್ಲ. ಅದಕ್ಕೂ ಮೊದಲೇ ಕಾಂಗ್ರೆಸ್ ತಾವು ಅಧಿಕಾರಕ್ಕೇರಿದರೆ ಕಾಯ್ದೆ ಹಿಂಪಡೆಯುವ ಮಾತನಾಡಿದೆ.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm