ಬ್ರೇಕಿಂಗ್ ನ್ಯೂಸ್
11-12-20 02:33 pm Headline Karnataka News Network ಕರ್ನಾಟಕ
ಬೆಂಗಳೂರು, ಡಿ.11: ನಮ್ಮ ಸರಕಾರ ಅಸ್ತಿತ್ವಕ್ಕೆ ಬಂದರೆ ಗೋಹತ್ಯೆ ನಿಷೇಧ ಕಾಯ್ದೆಯನ್ನು ವಾಪಸ್ ಪಡೆಯಲಾಗುವುದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, ಗೋಹತ್ಯೆ ನಿಷೇಧದಿಂದಾಗಿ ಪ್ರಮುಖವಾಗಿ ಚರ್ಮದ ಉದ್ಯಮಕ್ಕೆ ದೊಡ್ಡ ಪೆಟ್ಟು ಬೀಳಲಿದೆ. ಇದರಿಂದ ಚರ್ಮೋದ್ಯಮ ಮುಚ್ಚಿ ಹೋಗುವ ಆತಂಕ ಇದೆ. ಇದು ಅಧ್ಯಯನದಿಂದ ಕಂಡುಕೊಂಡಿರುವ ಸತ್ಯ. ಹೀಗಾಗಿ ಈ ಜನವಿರೋಧಿ ಕಾಯ್ದೆಯನ್ನು ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಹಿಂಪಡೆಯಲಾಗುವುದು. ಈ ಬಗ್ಗೆ ಗ್ರಾಮ ಪಂಚಾಯಿತಿ ಚುನಾವಣೆ ಬಳಿಕ ಜನಜಾಗೃತಿ ನಡೆಸಲಾಗುವುದು ಎಂದು ಹೇಳಿದ್ದಾರೆ.
ರಾಜ್ಯದ ಎಲ್ಲ ವರ್ಗದ ಜನರಿಗೂ ಈ ಕಾಯ್ದೆಯಿಂದ ಪೆಟ್ಟು ಬೀಳಲಿದೆ. ಜನರು ವಯಸ್ಸು ಮೀರಿದ ಗೋವುಗಳನ್ನು ಏನು ಮಾಡಬೇಕು. ಸರಕಾರ ಅದನ್ನು ಪಡೆದು ಸಾಕುತ್ತದೆ ಎಂದು ಹೇಳುತ್ತಿದೆ. ಇದು ಸಾಧ್ಯವೇ ಎಂದು ಪ್ರಶ್ನೆ ಮಾಡಿದ ಡಿಕೆಶಿ, ಸರಕಾರ ಯಾಕೆ ಬಿಜೆಪಿ ಶಾಸಕರು ಈ ಕೆಲಸವನ್ನು ಮಾಡಲಿ. ಶಾಸಕರು ತಮ್ಮ ಮನೆ, ಜಮೀನಿನಲ್ಲಿ ಗೋವುಗಳನ್ನು ಸಾಕುವ ಕೆಲಸ ಮಾಡಲಿ ಎಂದು ಟಾಂಗ್ ಕೊಟ್ಟಿದ್ದಾರೆ. ವಿಧಾನಸಭೆಯಲ್ಲಿ ಗೋಹತ್ಯೆ ನಿಷೇಧದ ಚರ್ಚೆಯ ಬಳಿಕ ಡಿ.ಕೆ.ಶಿವಕುಮಾರ್ ಈ ಹೇಳಿಕೆ ನೀಡಿದ್ದಾರೆ.
ವಿಧಾನಸಭೆಯಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಪಾಸ್ ಆಗಿದ್ದು ಬಿಟ್ಟರೆ ವಿಧಾನ ಪರಿಷತ್ತಿನಲ್ಲಿ ಇನ್ನೂ ಮಂಡನೆಯಾಗಿಲ್ಲ. ರಾಜ್ಯಪಾಲರ ಅಂಕಿತವೂ ಬಿದ್ದಿಲ್ಲ. ಅದಕ್ಕೂ ಮೊದಲೇ ಕಾಂಗ್ರೆಸ್ ತಾವು ಅಧಿಕಾರಕ್ಕೇರಿದರೆ ಕಾಯ್ದೆ ಹಿಂಪಡೆಯುವ ಮಾತನಾಡಿದೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm