ಬ್ರೇಕಿಂಗ್ ನ್ಯೂಸ್
15-10-24 06:57 pm HK News Desk ಕರ್ನಾಟಕ
ರಾಯಚೂರು, ಅ 15: 3ನೇ ತರಗತಿ ವಿದ್ಯಾರ್ಥಿಗಳು ಶಾಲೆಗೆ ರಜೆ ಇದ್ದ ಹಿನ್ನೆಲೆ ಜಮೀನಿನಲ್ಲಿ ಆಟವಾಡುತ್ತಿದ್ದಾಗ ಘೋರ ದುರಂತ ನಡೆದಿದೆ. ಕಲ್ಲು ಬಂಡೆ ಉರುಳಿ ಬಿದ್ದು ಮೂವರು ಮಕ್ಕಳು ಸಾವನ್ನಪ್ಪಿದ್ದಾರೆ.
ಲಿಂಗಸೂಗುರು ತಾಲೂಕಿನ ಗೌಡೂರು ತಾಂಡದಲ್ಲಿ ಈ ದಾರುಣ ಘಟನೆ ನಡೆದಿದೆ. ಮಂಜುನಾಥ್ (9), ವೈಶಾಲಿ (6) ರಘು (8) ಮೃತ ಮಕ್ಕಳು.
ಈ ಮಕ್ಕಳು ಜಾನುವಾರು ಮೇಯಿಸಲು ಪೋಷಕರ ಜೊತೆ ಜಮೀನಿಗೆ ಹೋದಾಗ ಈ ದುರ್ಘಟನೆ ನಡೆದಿದೆ. 3 ಮಕ್ಕಳು ಕಲ್ಲು ಬಂಡೆ ಒಳಗೆ ಸಿಲುಕಿದ್ದರು. ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದರೆ ಕಾಲು ಮುರಿತಕ್ಕೊಳಗಾಗಿದ್ದ ರಘು ಕೂಡ ಸ್ವಲ್ಪ ಹೊತ್ತಿಗೆ ಪ್ರಾಣ ಬಿಟ್ಟಿದ್ದಾನೆ.
ಮಂಜುನಾಥ, ವೈಶಾಲಿ, ರಘು, ಸ್ಕೂಲ್ ರಜೆ ಹಿನ್ನೆಲೆಯಲ್ಲಿ ಪೋಷಕರ ಜೊತೆಗೆ ಜಮೀನಿಗೆ ತೆರಳಿದ್ದರು. ಜಮೀನು ಬದಿಯಲ್ಲಿ ಹಾಕಿದ ಕಲ್ಲು ಬಂಡೆಗಳು ಜಾರಿ ಬಿದ್ದು ಈ ದುರ್ಘಟನೆ ನಡೆದಿದೆ.
ಕಲ್ಲು ಬಂಡೆಗಳ ಸುತ್ತಮುತ್ತ ಮಕ್ಕಳು ಆಟವಾಡುತ್ತಿದ್ದಾಗ ಕಲ್ಲು ಬಂಡೆ ಜಾರಿ ಬಿದ್ದಿದೆ. ಮಕ್ಕಳ ನರಳಾಟ ಕೇಳಿಸಿಕೊಂಡು ಪೋಷಕರು ಓಡಿ ಬಂದಿದ್ದಾರೆ. ಕಲ್ಲು ಬಂಡೆ ಎತ್ತಿಹಾಕುವಷ್ಟರಲ್ಲಿ ಮಕ್ಕಳು ಸಾವನ್ನಪ್ಪಿದ್ದು, ಸ್ಥಳದಲ್ಲಿ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
Raichur three children killed after rock rolls on them while playing. Because of Dasara holidays they were playing in the ground after which rock has rolled on them.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
30-06-26 11:02 pm
HK News Staffer
ಪಾಗಲ್ ಪ್ರೇಮಿ ಕೇಸ್ ಬೆನ್ನಲ್ಲೇ ಬಯಲಾಯ್ತು ಅಕ್ರಮ ಬ...
30-06-26 03:48 pm
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm