ಬ್ರೇಕಿಂಗ್ ನ್ಯೂಸ್
15-10-24 06:57 pm HK News Desk ಕರ್ನಾಟಕ
ರಾಯಚೂರು, ಅ 15: 3ನೇ ತರಗತಿ ವಿದ್ಯಾರ್ಥಿಗಳು ಶಾಲೆಗೆ ರಜೆ ಇದ್ದ ಹಿನ್ನೆಲೆ ಜಮೀನಿನಲ್ಲಿ ಆಟವಾಡುತ್ತಿದ್ದಾಗ ಘೋರ ದುರಂತ ನಡೆದಿದೆ. ಕಲ್ಲು ಬಂಡೆ ಉರುಳಿ ಬಿದ್ದು ಮೂವರು ಮಕ್ಕಳು ಸಾವನ್ನಪ್ಪಿದ್ದಾರೆ.
ಲಿಂಗಸೂಗುರು ತಾಲೂಕಿನ ಗೌಡೂರು ತಾಂಡದಲ್ಲಿ ಈ ದಾರುಣ ಘಟನೆ ನಡೆದಿದೆ. ಮಂಜುನಾಥ್ (9), ವೈಶಾಲಿ (6) ರಘು (8) ಮೃತ ಮಕ್ಕಳು.
ಈ ಮಕ್ಕಳು ಜಾನುವಾರು ಮೇಯಿಸಲು ಪೋಷಕರ ಜೊತೆ ಜಮೀನಿಗೆ ಹೋದಾಗ ಈ ದುರ್ಘಟನೆ ನಡೆದಿದೆ. 3 ಮಕ್ಕಳು ಕಲ್ಲು ಬಂಡೆ ಒಳಗೆ ಸಿಲುಕಿದ್ದರು. ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದರೆ ಕಾಲು ಮುರಿತಕ್ಕೊಳಗಾಗಿದ್ದ ರಘು ಕೂಡ ಸ್ವಲ್ಪ ಹೊತ್ತಿಗೆ ಪ್ರಾಣ ಬಿಟ್ಟಿದ್ದಾನೆ.
ಮಂಜುನಾಥ, ವೈಶಾಲಿ, ರಘು, ಸ್ಕೂಲ್ ರಜೆ ಹಿನ್ನೆಲೆಯಲ್ಲಿ ಪೋಷಕರ ಜೊತೆಗೆ ಜಮೀನಿಗೆ ತೆರಳಿದ್ದರು. ಜಮೀನು ಬದಿಯಲ್ಲಿ ಹಾಕಿದ ಕಲ್ಲು ಬಂಡೆಗಳು ಜಾರಿ ಬಿದ್ದು ಈ ದುರ್ಘಟನೆ ನಡೆದಿದೆ.
ಕಲ್ಲು ಬಂಡೆಗಳ ಸುತ್ತಮುತ್ತ ಮಕ್ಕಳು ಆಟವಾಡುತ್ತಿದ್ದಾಗ ಕಲ್ಲು ಬಂಡೆ ಜಾರಿ ಬಿದ್ದಿದೆ. ಮಕ್ಕಳ ನರಳಾಟ ಕೇಳಿಸಿಕೊಂಡು ಪೋಷಕರು ಓಡಿ ಬಂದಿದ್ದಾರೆ. ಕಲ್ಲು ಬಂಡೆ ಎತ್ತಿಹಾಕುವಷ್ಟರಲ್ಲಿ ಮಕ್ಕಳು ಸಾವನ್ನಪ್ಪಿದ್ದು, ಸ್ಥಳದಲ್ಲಿ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
Raichur three children killed after rock rolls on them while playing. Because of Dasara holidays they were playing in the ground after which rock has rolled on them.
09-06-25 04:41 pm
HK News Desk
BK Hariprasad, Suhas Shetty, NIA: ರೌಡಿಗಳಿಗೆಲ್...
09-06-25 03:02 pm
Union Minister Prahlad Joshi, Mangalore SP Ar...
09-06-25 02:00 pm
Suhas Shetty Murder, NIA, Home Minister: ಸುಹಾ...
09-06-25 12:35 pm
ಕಾಲ್ತುಳಿತ ಸಂತ್ರಸ್ತರಿಗೆ ಒಂದು ತಿಂಗಳ ವೇತನ ಬಿಟ್ಟು...
08-06-25 06:03 pm
09-06-25 05:16 pm
HK News Desk
# Arrest kohli ಹ್ಯಾಶ್ ಟ್ಯಾಗ್ ಟ್ವಿಟರ್ ನಲ್ಲಿ ಟ್...
07-06-25 09:54 pm
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
08-06-25 10:51 pm
Mangalore Correspondent
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
08-06-25 10:29 pm
HK News Desk
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm