ಬ್ರೇಕಿಂಗ್ ನ್ಯೂಸ್
15-10-24 06:57 pm HK News Desk ಕರ್ನಾಟಕ
ರಾಯಚೂರು, ಅ 15: 3ನೇ ತರಗತಿ ವಿದ್ಯಾರ್ಥಿಗಳು ಶಾಲೆಗೆ ರಜೆ ಇದ್ದ ಹಿನ್ನೆಲೆ ಜಮೀನಿನಲ್ಲಿ ಆಟವಾಡುತ್ತಿದ್ದಾಗ ಘೋರ ದುರಂತ ನಡೆದಿದೆ. ಕಲ್ಲು ಬಂಡೆ ಉರುಳಿ ಬಿದ್ದು ಮೂವರು ಮಕ್ಕಳು ಸಾವನ್ನಪ್ಪಿದ್ದಾರೆ.
ಲಿಂಗಸೂಗುರು ತಾಲೂಕಿನ ಗೌಡೂರು ತಾಂಡದಲ್ಲಿ ಈ ದಾರುಣ ಘಟನೆ ನಡೆದಿದೆ. ಮಂಜುನಾಥ್ (9), ವೈಶಾಲಿ (6) ರಘು (8) ಮೃತ ಮಕ್ಕಳು.
ಈ ಮಕ್ಕಳು ಜಾನುವಾರು ಮೇಯಿಸಲು ಪೋಷಕರ ಜೊತೆ ಜಮೀನಿಗೆ ಹೋದಾಗ ಈ ದುರ್ಘಟನೆ ನಡೆದಿದೆ. 3 ಮಕ್ಕಳು ಕಲ್ಲು ಬಂಡೆ ಒಳಗೆ ಸಿಲುಕಿದ್ದರು. ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದರೆ ಕಾಲು ಮುರಿತಕ್ಕೊಳಗಾಗಿದ್ದ ರಘು ಕೂಡ ಸ್ವಲ್ಪ ಹೊತ್ತಿಗೆ ಪ್ರಾಣ ಬಿಟ್ಟಿದ್ದಾನೆ.
ಮಂಜುನಾಥ, ವೈಶಾಲಿ, ರಘು, ಸ್ಕೂಲ್ ರಜೆ ಹಿನ್ನೆಲೆಯಲ್ಲಿ ಪೋಷಕರ ಜೊತೆಗೆ ಜಮೀನಿಗೆ ತೆರಳಿದ್ದರು. ಜಮೀನು ಬದಿಯಲ್ಲಿ ಹಾಕಿದ ಕಲ್ಲು ಬಂಡೆಗಳು ಜಾರಿ ಬಿದ್ದು ಈ ದುರ್ಘಟನೆ ನಡೆದಿದೆ.
ಕಲ್ಲು ಬಂಡೆಗಳ ಸುತ್ತಮುತ್ತ ಮಕ್ಕಳು ಆಟವಾಡುತ್ತಿದ್ದಾಗ ಕಲ್ಲು ಬಂಡೆ ಜಾರಿ ಬಿದ್ದಿದೆ. ಮಕ್ಕಳ ನರಳಾಟ ಕೇಳಿಸಿಕೊಂಡು ಪೋಷಕರು ಓಡಿ ಬಂದಿದ್ದಾರೆ. ಕಲ್ಲು ಬಂಡೆ ಎತ್ತಿಹಾಕುವಷ್ಟರಲ್ಲಿ ಮಕ್ಕಳು ಸಾವನ್ನಪ್ಪಿದ್ದು, ಸ್ಥಳದಲ್ಲಿ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
Raichur three children killed after rock rolls on them while playing. Because of Dasara holidays they were playing in the ground after which rock has rolled on them.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 02:16 pm
HK News Staffer
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm