ಬ್ರೇಕಿಂಗ್ ನ್ಯೂಸ್
15-10-24 06:57 pm HK News Desk ಕರ್ನಾಟಕ
ರಾಯಚೂರು, ಅ 15: 3ನೇ ತರಗತಿ ವಿದ್ಯಾರ್ಥಿಗಳು ಶಾಲೆಗೆ ರಜೆ ಇದ್ದ ಹಿನ್ನೆಲೆ ಜಮೀನಿನಲ್ಲಿ ಆಟವಾಡುತ್ತಿದ್ದಾಗ ಘೋರ ದುರಂತ ನಡೆದಿದೆ. ಕಲ್ಲು ಬಂಡೆ ಉರುಳಿ ಬಿದ್ದು ಮೂವರು ಮಕ್ಕಳು ಸಾವನ್ನಪ್ಪಿದ್ದಾರೆ.
ಲಿಂಗಸೂಗುರು ತಾಲೂಕಿನ ಗೌಡೂರು ತಾಂಡದಲ್ಲಿ ಈ ದಾರುಣ ಘಟನೆ ನಡೆದಿದೆ. ಮಂಜುನಾಥ್ (9), ವೈಶಾಲಿ (6) ರಘು (8) ಮೃತ ಮಕ್ಕಳು.
ಈ ಮಕ್ಕಳು ಜಾನುವಾರು ಮೇಯಿಸಲು ಪೋಷಕರ ಜೊತೆ ಜಮೀನಿಗೆ ಹೋದಾಗ ಈ ದುರ್ಘಟನೆ ನಡೆದಿದೆ. 3 ಮಕ್ಕಳು ಕಲ್ಲು ಬಂಡೆ ಒಳಗೆ ಸಿಲುಕಿದ್ದರು. ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದರೆ ಕಾಲು ಮುರಿತಕ್ಕೊಳಗಾಗಿದ್ದ ರಘು ಕೂಡ ಸ್ವಲ್ಪ ಹೊತ್ತಿಗೆ ಪ್ರಾಣ ಬಿಟ್ಟಿದ್ದಾನೆ.
ಮಂಜುನಾಥ, ವೈಶಾಲಿ, ರಘು, ಸ್ಕೂಲ್ ರಜೆ ಹಿನ್ನೆಲೆಯಲ್ಲಿ ಪೋಷಕರ ಜೊತೆಗೆ ಜಮೀನಿಗೆ ತೆರಳಿದ್ದರು. ಜಮೀನು ಬದಿಯಲ್ಲಿ ಹಾಕಿದ ಕಲ್ಲು ಬಂಡೆಗಳು ಜಾರಿ ಬಿದ್ದು ಈ ದುರ್ಘಟನೆ ನಡೆದಿದೆ.
ಕಲ್ಲು ಬಂಡೆಗಳ ಸುತ್ತಮುತ್ತ ಮಕ್ಕಳು ಆಟವಾಡುತ್ತಿದ್ದಾಗ ಕಲ್ಲು ಬಂಡೆ ಜಾರಿ ಬಿದ್ದಿದೆ. ಮಕ್ಕಳ ನರಳಾಟ ಕೇಳಿಸಿಕೊಂಡು ಪೋಷಕರು ಓಡಿ ಬಂದಿದ್ದಾರೆ. ಕಲ್ಲು ಬಂಡೆ ಎತ್ತಿಹಾಕುವಷ್ಟರಲ್ಲಿ ಮಕ್ಕಳು ಸಾವನ್ನಪ್ಪಿದ್ದು, ಸ್ಥಳದಲ್ಲಿ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
Raichur three children killed after rock rolls on them while playing. Because of Dasara holidays they were playing in the ground after which rock has rolled on them.
15-12-25 02:23 pm
Bangalore Correspondent
ಹೊಟೇಲಿನಲ್ಲಿ ಡ್ರಿಂಕ್ಸ್ ಪಾರ್ಟಿ ಮಾಡುತ್ತಿದ್ದಾಗ ಪೊ...
15-12-25 02:20 pm
MLA Shamanur Shivashankarappa Death: ದೇಶದ ಅತಿ...
14-12-25 11:37 pm
Deputy Chief Minister, D.K. Shivakumar: ನೀವು...
14-12-25 03:19 pm
ನೀವು ನಮ್ಮ ಪ್ರತಿನಿಧಿ ಹೊರತು ಯಜಮಾನರಲ್ಲ, ಮಂತ್ರಿಗಳ...
14-12-25 02:37 pm
15-12-25 08:12 pm
HK News Desk
ಪ್ರೇಕ್ಷಕ ಯುವಕನ ತಲೆಗೆ ಮರದ ಗುರಾಣಿಯಿಂದ ಹೊಡೆದ ತೈಯ...
15-12-25 08:09 pm
ಸಿಡ್ನಿಯ ಕಡಲತೀರದಲ್ಲಿ ರಕ್ತದೋಕುಳಿ ; ಸಾಮೂಹಿಕ ಗುಂಡ...
14-12-25 07:20 pm
ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಯುಡಿಎಫ್ ಅತಿ ಹೆ...
13-12-25 08:34 pm
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
15-12-25 05:40 pm
Mangalore Correspondent
Mangalore Reels, Arrest, Police: ತಲವಾರು ಹಿಡಿದ...
14-12-25 05:48 pm
ಕೇಶವನ ಬದುಕು ಬದಲಿಸಿದ ರಕ್ತಬೀಜ ! ಅಸುರೀತನದ ಜೀವನಕ್...
13-12-25 11:02 pm
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
15-12-25 05:37 pm
Udupi Correspondent
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm
Bangalore crime, Fake Police: ಪೊಲೀಸ್ ಸಮವಸ್ತ್ರ...
15-12-25 11:42 am
ಬೆಂಗಳೂರಿನಿಂದ ಎಂಡಿಎಂಎ ಡ್ರಗ್ಸ್ ಪೂರೈಕೆ ; ಸಾಗಣೆ ವ...
14-12-25 11:10 pm
ಟೀಮ್ ಎಸ್ಡಿಪಿಐ ಹೆಸರಲ್ಲಿ ಹಿಂದುಗಳ ಬಗ್ಗೆ ನಿಂದಿಸಿ...
14-12-25 09:12 pm