ಬ್ರೇಕಿಂಗ್ ನ್ಯೂಸ್
15-10-24 06:57 pm HK News Desk ಕರ್ನಾಟಕ
ರಾಯಚೂರು, ಅ 15: 3ನೇ ತರಗತಿ ವಿದ್ಯಾರ್ಥಿಗಳು ಶಾಲೆಗೆ ರಜೆ ಇದ್ದ ಹಿನ್ನೆಲೆ ಜಮೀನಿನಲ್ಲಿ ಆಟವಾಡುತ್ತಿದ್ದಾಗ ಘೋರ ದುರಂತ ನಡೆದಿದೆ. ಕಲ್ಲು ಬಂಡೆ ಉರುಳಿ ಬಿದ್ದು ಮೂವರು ಮಕ್ಕಳು ಸಾವನ್ನಪ್ಪಿದ್ದಾರೆ.
ಲಿಂಗಸೂಗುರು ತಾಲೂಕಿನ ಗೌಡೂರು ತಾಂಡದಲ್ಲಿ ಈ ದಾರುಣ ಘಟನೆ ನಡೆದಿದೆ. ಮಂಜುನಾಥ್ (9), ವೈಶಾಲಿ (6) ರಘು (8) ಮೃತ ಮಕ್ಕಳು.
ಈ ಮಕ್ಕಳು ಜಾನುವಾರು ಮೇಯಿಸಲು ಪೋಷಕರ ಜೊತೆ ಜಮೀನಿಗೆ ಹೋದಾಗ ಈ ದುರ್ಘಟನೆ ನಡೆದಿದೆ. 3 ಮಕ್ಕಳು ಕಲ್ಲು ಬಂಡೆ ಒಳಗೆ ಸಿಲುಕಿದ್ದರು. ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದರೆ ಕಾಲು ಮುರಿತಕ್ಕೊಳಗಾಗಿದ್ದ ರಘು ಕೂಡ ಸ್ವಲ್ಪ ಹೊತ್ತಿಗೆ ಪ್ರಾಣ ಬಿಟ್ಟಿದ್ದಾನೆ.
ಮಂಜುನಾಥ, ವೈಶಾಲಿ, ರಘು, ಸ್ಕೂಲ್ ರಜೆ ಹಿನ್ನೆಲೆಯಲ್ಲಿ ಪೋಷಕರ ಜೊತೆಗೆ ಜಮೀನಿಗೆ ತೆರಳಿದ್ದರು. ಜಮೀನು ಬದಿಯಲ್ಲಿ ಹಾಕಿದ ಕಲ್ಲು ಬಂಡೆಗಳು ಜಾರಿ ಬಿದ್ದು ಈ ದುರ್ಘಟನೆ ನಡೆದಿದೆ.
ಕಲ್ಲು ಬಂಡೆಗಳ ಸುತ್ತಮುತ್ತ ಮಕ್ಕಳು ಆಟವಾಡುತ್ತಿದ್ದಾಗ ಕಲ್ಲು ಬಂಡೆ ಜಾರಿ ಬಿದ್ದಿದೆ. ಮಕ್ಕಳ ನರಳಾಟ ಕೇಳಿಸಿಕೊಂಡು ಪೋಷಕರು ಓಡಿ ಬಂದಿದ್ದಾರೆ. ಕಲ್ಲು ಬಂಡೆ ಎತ್ತಿಹಾಕುವಷ್ಟರಲ್ಲಿ ಮಕ್ಕಳು ಸಾವನ್ನಪ್ಪಿದ್ದು, ಸ್ಥಳದಲ್ಲಿ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
Raichur three children killed after rock rolls on them while playing. Because of Dasara holidays they were playing in the ground after which rock has rolled on them.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm