ಬ್ರೇಕಿಂಗ್ ನ್ಯೂಸ್
18-10-24 04:12 pm HK News Desk ಕರ್ನಾಟಕ
ಬಳ್ಳಾರಿ, ಅ 18: ಸಂಡೂರು ವಿಧಾನಸಭೆಗೆ ಉಪ ಚುನಾವಣೆ ಘೋಷಣೆಯಾಗುತ್ತಿದ್ದಂತೆ ಮಾಜಿ ಸಚಿವ ಜನಾರ್ದನ ರೆಡ್ಡಿ ಮತ್ತು ಬಿ. ನಾಗೇಂದ್ರ ನಡುವಿನ ವಾಕ್ಸಮರ ಹೆಚ್ಚಾಗಿದೆ. ಇಬ್ಬರ ನಡುವೆ ಮಾತಿನ ಕೌಂಟರ್ ಗಳು ಮುಂದುವರದಿದ್ದು, “ನಾಗೇಂದ್ರ ನಿನ್ನೆ ದಿನ ಕಣ್ಣೀರು ಹಾಕಿದ್ದಾರೆ. ನಾಗೇಂದ್ರ ಹಾಕಿದ ಕಣ್ಣೀರು ಪಶ್ಚಾತ್ತಾಪದ ಕಣ್ಣೀರು. ರಾಜಕೀಯವಾಗಿ ನಾಗೇಂದ್ರರನ್ನು ಬೆಳೆಸಿದ್ದು ನಾವೇ ಇಂತವರನ್ನು ನಾವು ಬೆಳಿಸಿದ್ದೇವಾ ಎಂದು ಪಶ್ಚಾತ್ತಾಪ ಪಟ್ಟುಕೊಳ್ಳುತ್ತಿದ್ದೇವೆ” ಎಂದು ರೆಡ್ಡಿ ಹೇಳಿದ್ದಾರೆ.
ಸಂಡೂರಿನಲ್ಲಿ ಗೃಹ ಪ್ರವೇಶ ಮಾಡಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಚಿವ, ಶಾಸಕ ಜನಾರ್ದನ ರೆಡ್ಡಿ, ಸರ್ಕಾರದ ಕೋಟಿ ಕೋಟಿ ಹಣ ಲೂಟಿ ಮಾಡಿದ್ದಾರೆ. ನಾಗೇಂದ್ರ ವಂಚನೆ ಮಾಡಿದ್ದನ್ನು ಕಿರುಪುಸ್ತಕ ಮಾಡಿ ಹಂಚುತ್ತೇನೆ. ಚಾರ್ಜ್ ಶೀಟ್ ಅಂಶಗಳನ್ನು ಎರಡು ಮೂರು ದಿನದಲ್ಲಿ ಬುಕ್ ಲೆಟ್ ಮಾಡಿ ಬಿಡುಗಡೆ ಮಾಡುತ್ತೇನೆ ಎಂದರು.
ಸಂಡೂರಿನಲ್ಲಿ ಪ್ರಚಾರಕ್ಕೆ ನಾಗೇಂದ್ರ ಬರುತ್ತಾರೋ, ಸೋನಿಯಾ ಗಾಂಧಿ ಬರುತ್ತಾರೋ ಗೊತ್ತಿಲ್ಲ. ಸಂಡೂರಿನಲ್ಲಿ ತುಕಾರಾಂ ಏನೂ ಅಭಿವೃದ್ಧಿ ಮಾಡಿಲ್ಲ. ನಾಗೇಂದ್ರನ ಬಗ್ಗೆ ಮಾತನಾಡುವುದು ತಪ್ಪು. ನಾಗೇಂದ್ರ ಈಗಾಗಲೇ ಡಸ್ಟ್ ಬಿನ್ ನಲ್ಲಿ ಬಿದ್ದಿರುವವನು. ನಾಗೇಂದ್ರನನ್ನು ಕಾಂಗ್ರೆಸ್ ಸಂಪೂರ್ಣ ಬಳಕೆ ಮಾಡಿಕೊಂಡಿದೆ. ಮಾಡಿದ ಪಾಪಕ್ಕೆ ಪಶ್ಚಾತ್ತಾಪ ಕಾಡುತ್ತಿದೆ, ಹೀಗಾಗಿ ಕಣ್ಣೀರು ಹಾಕಿದ್ದಾನೆ ಎಂದು ಹೇಳಿದರು.
ಸರ್ಕಾರಿ ಮೌಕರ ಆತ್ಮಹತ್ಯೆ ಮಾಡಿಕೊಂಡಾಗ ಸತ್ಯ ಹೊರಬಂತು. ಸುಳ್ಳು ಹೇಳಿದ್ದರೆ ಅಧಿಕಾರಿ ಸಾಯುತ್ತಿರಲಿಲ್ಲ, ಸತ್ಯ ಹೇಳಿ ಸತ್ತು ಹೋಗಿದ್ದಾನೆ. ಗೋವಾಕ್ಕೆ ಕರೆದೊಯ್ದು ವಿಡಿಯೋ ಮಾಡಿಸಿ ಹೆದರಿಸಿದ್ದರಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನಾಗೇಂದ್ರ ಏನೇ ಮಾತಾಡಿದರೂ ನಂಬುವ ಸ್ಥಿತಿಯಲ್ಲಿ ಜನ ಇಲ್ಲ. ನಾಗೇಂದ್ರ ಮಾಡಿದ ಹಗರಣ ಕುರಿತು ಸಂಪೂರ್ಣ ಮಾಹಿತಿ ಕೊಡುತ್ತೇನೆ ಎಂದು ರೆಡ್ಡಿ ಹೇಳಿದರು.
Reacting sharply to the former Minister B. Nagendra’s statement that mining baron G. Jarandhan Reddy was arrested by the Central Bureau of Investigation (CBI) on the directions of the BJP, Mr. Reddy warned the former not to play smart and blame BJP for his arrest.
10-08-25 09:12 pm
HK News Desk
ಗುಜರಾತ್, ಮಹಾರಾಷ್ಟ್ರದಂತೆ ನಮಗೂ ಆದ್ಯತೆ ಕೊಡಿ, ಮೆಟ...
10-08-25 06:27 pm
PM Modi, Operation Sindhoor: ಆಪರೇಶನ್ ಸಿಂಧೂರಕ್...
10-08-25 06:06 pm
ಚಾಲಕ ರಹಿತ ಮೆಟ್ರೋ ಹಳದಿ ಮಾರ್ಗಕ್ಕೆ ಪ್ರಧಾನಿ ಮೋದಿ...
10-08-25 01:57 pm
ಗಿಟಾರಿಗೆ ಹೊದಿಕೆ ಹೊದಿಸಿ ಏಳನೇ ಕ್ಲಾಸ್ ಹುಡುಗನ ಸಾವ...
09-08-25 10:12 pm
09-08-25 11:09 pm
HK News Desk
ಯಾರ ಮುಂದೆಯೂ ಭಾರತ ತಲೆ ಬಾಗದು ; ಸಾವಿರ ಬಾರಿ ಯತ್ನಿ...
09-08-25 07:38 pm
ಭದ್ರತಾ ಸಲಹೆಗಾರ ಅಜಿತ್ ದೋವಲ್ - ರಷ್ಯಾ ಉಪ ಪ್ರಧಾನಿ...
09-08-25 02:49 pm
ಮಧ್ಯಪ್ರದೇಶದ ಈ ಜಾಗದಲ್ಲಿದ್ಯಂತೆ ಅಪಾರ ಪ್ರಮಾಣದ ಚಿನ...
07-08-25 10:02 pm
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
10-08-25 04:32 pm
Udupi Correspondent
Six Arrested, Dharmasthala Incident, Kudla Ra...
10-08-25 02:26 pm
Dharmasthala, Janardhan Poojary, SIT Probe: ದ...
10-08-25 01:01 pm
Mangalore Dharmasthala Case: ಧರ್ಮಸ್ಥಳ ಕೇಸ್ ;...
10-08-25 12:37 pm
No Evidence, Bahubali Hill in Dharmasthala: ಬ...
09-08-25 10:53 pm
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm