ಬ್ರೇಕಿಂಗ್ ನ್ಯೂಸ್
18-10-24 04:12 pm HK News Desk ಕರ್ನಾಟಕ
ಬಳ್ಳಾರಿ, ಅ 18: ಸಂಡೂರು ವಿಧಾನಸಭೆಗೆ ಉಪ ಚುನಾವಣೆ ಘೋಷಣೆಯಾಗುತ್ತಿದ್ದಂತೆ ಮಾಜಿ ಸಚಿವ ಜನಾರ್ದನ ರೆಡ್ಡಿ ಮತ್ತು ಬಿ. ನಾಗೇಂದ್ರ ನಡುವಿನ ವಾಕ್ಸಮರ ಹೆಚ್ಚಾಗಿದೆ. ಇಬ್ಬರ ನಡುವೆ ಮಾತಿನ ಕೌಂಟರ್ ಗಳು ಮುಂದುವರದಿದ್ದು, “ನಾಗೇಂದ್ರ ನಿನ್ನೆ ದಿನ ಕಣ್ಣೀರು ಹಾಕಿದ್ದಾರೆ. ನಾಗೇಂದ್ರ ಹಾಕಿದ ಕಣ್ಣೀರು ಪಶ್ಚಾತ್ತಾಪದ ಕಣ್ಣೀರು. ರಾಜಕೀಯವಾಗಿ ನಾಗೇಂದ್ರರನ್ನು ಬೆಳೆಸಿದ್ದು ನಾವೇ ಇಂತವರನ್ನು ನಾವು ಬೆಳಿಸಿದ್ದೇವಾ ಎಂದು ಪಶ್ಚಾತ್ತಾಪ ಪಟ್ಟುಕೊಳ್ಳುತ್ತಿದ್ದೇವೆ” ಎಂದು ರೆಡ್ಡಿ ಹೇಳಿದ್ದಾರೆ.
ಸಂಡೂರಿನಲ್ಲಿ ಗೃಹ ಪ್ರವೇಶ ಮಾಡಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಚಿವ, ಶಾಸಕ ಜನಾರ್ದನ ರೆಡ್ಡಿ, ಸರ್ಕಾರದ ಕೋಟಿ ಕೋಟಿ ಹಣ ಲೂಟಿ ಮಾಡಿದ್ದಾರೆ. ನಾಗೇಂದ್ರ ವಂಚನೆ ಮಾಡಿದ್ದನ್ನು ಕಿರುಪುಸ್ತಕ ಮಾಡಿ ಹಂಚುತ್ತೇನೆ. ಚಾರ್ಜ್ ಶೀಟ್ ಅಂಶಗಳನ್ನು ಎರಡು ಮೂರು ದಿನದಲ್ಲಿ ಬುಕ್ ಲೆಟ್ ಮಾಡಿ ಬಿಡುಗಡೆ ಮಾಡುತ್ತೇನೆ ಎಂದರು.
ಸಂಡೂರಿನಲ್ಲಿ ಪ್ರಚಾರಕ್ಕೆ ನಾಗೇಂದ್ರ ಬರುತ್ತಾರೋ, ಸೋನಿಯಾ ಗಾಂಧಿ ಬರುತ್ತಾರೋ ಗೊತ್ತಿಲ್ಲ. ಸಂಡೂರಿನಲ್ಲಿ ತುಕಾರಾಂ ಏನೂ ಅಭಿವೃದ್ಧಿ ಮಾಡಿಲ್ಲ. ನಾಗೇಂದ್ರನ ಬಗ್ಗೆ ಮಾತನಾಡುವುದು ತಪ್ಪು. ನಾಗೇಂದ್ರ ಈಗಾಗಲೇ ಡಸ್ಟ್ ಬಿನ್ ನಲ್ಲಿ ಬಿದ್ದಿರುವವನು. ನಾಗೇಂದ್ರನನ್ನು ಕಾಂಗ್ರೆಸ್ ಸಂಪೂರ್ಣ ಬಳಕೆ ಮಾಡಿಕೊಂಡಿದೆ. ಮಾಡಿದ ಪಾಪಕ್ಕೆ ಪಶ್ಚಾತ್ತಾಪ ಕಾಡುತ್ತಿದೆ, ಹೀಗಾಗಿ ಕಣ್ಣೀರು ಹಾಕಿದ್ದಾನೆ ಎಂದು ಹೇಳಿದರು.
ಸರ್ಕಾರಿ ಮೌಕರ ಆತ್ಮಹತ್ಯೆ ಮಾಡಿಕೊಂಡಾಗ ಸತ್ಯ ಹೊರಬಂತು. ಸುಳ್ಳು ಹೇಳಿದ್ದರೆ ಅಧಿಕಾರಿ ಸಾಯುತ್ತಿರಲಿಲ್ಲ, ಸತ್ಯ ಹೇಳಿ ಸತ್ತು ಹೋಗಿದ್ದಾನೆ. ಗೋವಾಕ್ಕೆ ಕರೆದೊಯ್ದು ವಿಡಿಯೋ ಮಾಡಿಸಿ ಹೆದರಿಸಿದ್ದರಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನಾಗೇಂದ್ರ ಏನೇ ಮಾತಾಡಿದರೂ ನಂಬುವ ಸ್ಥಿತಿಯಲ್ಲಿ ಜನ ಇಲ್ಲ. ನಾಗೇಂದ್ರ ಮಾಡಿದ ಹಗರಣ ಕುರಿತು ಸಂಪೂರ್ಣ ಮಾಹಿತಿ ಕೊಡುತ್ತೇನೆ ಎಂದು ರೆಡ್ಡಿ ಹೇಳಿದರು.
Reacting sharply to the former Minister B. Nagendra’s statement that mining baron G. Jarandhan Reddy was arrested by the Central Bureau of Investigation (CBI) on the directions of the BJP, Mr. Reddy warned the former not to play smart and blame BJP for his arrest.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am