ಬ್ರೇಕಿಂಗ್ ನ್ಯೂಸ್
18-10-24 10:57 pm Bangalore Correspondent ಕರ್ನಾಟಕ
ಬೆಂಗಳೂರು, ಅ.18: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಸೈಟ್ ಹಂಚಿಕೆ ಹಗರಣದಲ್ಲಿ ಇಡಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದು ಮೈಸೂರಿನ ಮುಡಾ ಕಚೇರಿಗೆ ದಾಳಿ ನಡೆಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ ಪತ್ನಿಯ ಸೈಟ್ ಮೂಲ ದಾಖಲೆ ಪಡೆಯಲು ಮುಂದಾಗಿದ್ದಾರೆ. ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರ ಸೈಟ್ಗಳ ಮೂಲ ದಾಖಲೆ ಕೊಡುವಂತೆ ಮುಡಾ ಅಧಿಕಾರಿಗಳಿಗೆ ಇಡಿ ಅಧಿಕಾರಿಗಳು ಸೂಚನೆ ನೀಡಿದ್ದಾರೆ.
ಮುಡಾ ಆಯುಕ್ತ ಹಾಗು ಕಾರ್ಯದರ್ಶಿಗೆ ಶುಕ್ರವಾರ ಇಡೀ ದಿನ ಇಡಿ ಅಧಿಕಾರಿಗಳು ಕ್ಲಾಸ್ ತೆಗೆದುಕೊಂಡಿದ್ದು, ಇಡಿ ಪ್ರಶ್ನೆಗೆ ಮುಡಾ ಅಧಿಕಾರಿಗಳು ತಬ್ಬಿಬ್ಬಾಗಿದ್ದಾರೆ. ಸಿದ್ದರಾಮಯ್ಯ ಅವರ ಪತ್ನಿ ಶ್ರೀಮತಿ ಪಾರ್ವತಿ ಅವ್ರ ಸೈಟು ಮೂಲ ದಾಖಲಾತಿ ಕೊಡಿ. ವೈಟ್ನರ್ ಹಾಕಿದ್ದ ದಾಖಲೆ ಕೊಡಿ. ಮೂಲ ದಾಖಲೆ ಎಲ್ಲಿದೆ? ಎಂದು ಪ್ರಶ್ನಿಸಿದ್ದಾರೆ.
ಸರಿಯಾದ ದಾಖಲೆ ಕೊಡಿ, ಇಲ್ಲದಿದ್ದರೆ ಸೂಕ್ತ ಕ್ರಮ ಕೈಗೊಳ್ಳಬೇಕಾಗುತ್ತದೆ ಅಂತ ಇಡಿ ಅಧಿಕಾರಿಗಳು ಮುಡಾ ಸಿಬಂದಿಯನ್ನು ಎಚ್ಚರಿಸಿದ್ದಾರೆ. ನಾವು ಹೊಸಬರು ಸರ್, ಕಳೆದ ತಿಂಗಳಷ್ಟೇ ಹೊಸದಾಗಿ ಮುಡಾಗೆ ಬಂದಿದ್ದೇವೆ. ನಮಗೂ ಇದಕ್ಕೂ ಸಂಬಂಧವಿಲ್ಲ. ದಯಮಾಡಿ ಈ ವಿಚಾರದಲ್ಲಿ ನಮ್ಮನ್ನು ಬಿಡಿ. ಇಲ್ಲಿರುವ ದಾಖಲೆಗಳನ್ನು ಕೊಡ್ತೇವೆ. ನೀವು ಕೇಳಿದ ಕೆಲ ದಾಖಲೆಗಳ ಪೈಕಿ ಇರುವ ದಾಖಲೆಯನ್ನು ಕೊಡ್ತೀವಿ ಅಂತ ಮುಡಾ ಅಧಿಕಾರಿಗಳು ಇಡಿ ಅಧಿಕಾರಿಗಳ ಮುಂದೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.
2010ರ ವರೆಗೆ 800 ಪುಟಗಳ ದಾಖಲಾತಿಗಳ ಜೆರಾಕ್ಸ್ ಪ್ರತಿಗಳನ್ನು ಮುಡಾ ಅಧಿಕಾರಿಗಳು ನೀಡಿದ್ದಾರಂತೆ. ಆದರೆ ನಮಗೆ ಈ ದಾಖಲಾತಿ ಬೇಡ. ಪಾರ್ವತಿ ಅವರಿಗೆ ಸೈಟು ವರ್ಗಾವಣೆಯಾದ ದಾಖಲೆ ಕೊಡಿ. 50:50 ಅನುಪಾತದ ಅಡಿಯಲ್ಲಿ ಹಂಚಿಕೆಯಾಗಿರುವ ದಾಖಲೆ ಕೊಡಿ ಎಂದು ಪಟ್ಟು ಹಿಡಿದಿದ್ದಾರೆ.
A team of 12 Enforcement Directorate officials searched the city office of the Mysuru Urban Development Authority Friday in connection with the money laundering case against Karnataka Chief Minister Siddaramaiah. The Congress leader - who has refused to comment on the raids - and his family face state and federal charges over allegations they profited from an exchange of land allotments by MUDA.
15-02-26 10:38 pm
HK News Desk
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
16-02-26 12:53 pm
HK Staffer
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
16-02-26 11:13 pm
Mangaluru Staffer
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
Manjunath Bhandary MLC: ಕೆಪಿಸಿಸಿ ಕಾರ್ಯಾಧ್ಯಕ್ಷ...
16-02-26 01:48 pm
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
16-02-26 04:01 pm
HK News Desk
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm