ಬ್ರೇಕಿಂಗ್ ನ್ಯೂಸ್
18-10-24 10:57 pm Bangalore Correspondent ಕರ್ನಾಟಕ
ಬೆಂಗಳೂರು, ಅ.18: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಸೈಟ್ ಹಂಚಿಕೆ ಹಗರಣದಲ್ಲಿ ಇಡಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದು ಮೈಸೂರಿನ ಮುಡಾ ಕಚೇರಿಗೆ ದಾಳಿ ನಡೆಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ ಪತ್ನಿಯ ಸೈಟ್ ಮೂಲ ದಾಖಲೆ ಪಡೆಯಲು ಮುಂದಾಗಿದ್ದಾರೆ. ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರ ಸೈಟ್ಗಳ ಮೂಲ ದಾಖಲೆ ಕೊಡುವಂತೆ ಮುಡಾ ಅಧಿಕಾರಿಗಳಿಗೆ ಇಡಿ ಅಧಿಕಾರಿಗಳು ಸೂಚನೆ ನೀಡಿದ್ದಾರೆ.
ಮುಡಾ ಆಯುಕ್ತ ಹಾಗು ಕಾರ್ಯದರ್ಶಿಗೆ ಶುಕ್ರವಾರ ಇಡೀ ದಿನ ಇಡಿ ಅಧಿಕಾರಿಗಳು ಕ್ಲಾಸ್ ತೆಗೆದುಕೊಂಡಿದ್ದು, ಇಡಿ ಪ್ರಶ್ನೆಗೆ ಮುಡಾ ಅಧಿಕಾರಿಗಳು ತಬ್ಬಿಬ್ಬಾಗಿದ್ದಾರೆ. ಸಿದ್ದರಾಮಯ್ಯ ಅವರ ಪತ್ನಿ ಶ್ರೀಮತಿ ಪಾರ್ವತಿ ಅವ್ರ ಸೈಟು ಮೂಲ ದಾಖಲಾತಿ ಕೊಡಿ. ವೈಟ್ನರ್ ಹಾಕಿದ್ದ ದಾಖಲೆ ಕೊಡಿ. ಮೂಲ ದಾಖಲೆ ಎಲ್ಲಿದೆ? ಎಂದು ಪ್ರಶ್ನಿಸಿದ್ದಾರೆ.
ಸರಿಯಾದ ದಾಖಲೆ ಕೊಡಿ, ಇಲ್ಲದಿದ್ದರೆ ಸೂಕ್ತ ಕ್ರಮ ಕೈಗೊಳ್ಳಬೇಕಾಗುತ್ತದೆ ಅಂತ ಇಡಿ ಅಧಿಕಾರಿಗಳು ಮುಡಾ ಸಿಬಂದಿಯನ್ನು ಎಚ್ಚರಿಸಿದ್ದಾರೆ. ನಾವು ಹೊಸಬರು ಸರ್, ಕಳೆದ ತಿಂಗಳಷ್ಟೇ ಹೊಸದಾಗಿ ಮುಡಾಗೆ ಬಂದಿದ್ದೇವೆ. ನಮಗೂ ಇದಕ್ಕೂ ಸಂಬಂಧವಿಲ್ಲ. ದಯಮಾಡಿ ಈ ವಿಚಾರದಲ್ಲಿ ನಮ್ಮನ್ನು ಬಿಡಿ. ಇಲ್ಲಿರುವ ದಾಖಲೆಗಳನ್ನು ಕೊಡ್ತೇವೆ. ನೀವು ಕೇಳಿದ ಕೆಲ ದಾಖಲೆಗಳ ಪೈಕಿ ಇರುವ ದಾಖಲೆಯನ್ನು ಕೊಡ್ತೀವಿ ಅಂತ ಮುಡಾ ಅಧಿಕಾರಿಗಳು ಇಡಿ ಅಧಿಕಾರಿಗಳ ಮುಂದೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.
2010ರ ವರೆಗೆ 800 ಪುಟಗಳ ದಾಖಲಾತಿಗಳ ಜೆರಾಕ್ಸ್ ಪ್ರತಿಗಳನ್ನು ಮುಡಾ ಅಧಿಕಾರಿಗಳು ನೀಡಿದ್ದಾರಂತೆ. ಆದರೆ ನಮಗೆ ಈ ದಾಖಲಾತಿ ಬೇಡ. ಪಾರ್ವತಿ ಅವರಿಗೆ ಸೈಟು ವರ್ಗಾವಣೆಯಾದ ದಾಖಲೆ ಕೊಡಿ. 50:50 ಅನುಪಾತದ ಅಡಿಯಲ್ಲಿ ಹಂಚಿಕೆಯಾಗಿರುವ ದಾಖಲೆ ಕೊಡಿ ಎಂದು ಪಟ್ಟು ಹಿಡಿದಿದ್ದಾರೆ.
A team of 12 Enforcement Directorate officials searched the city office of the Mysuru Urban Development Authority Friday in connection with the money laundering case against Karnataka Chief Minister Siddaramaiah. The Congress leader - who has refused to comment on the raids - and his family face state and federal charges over allegations they profited from an exchange of land allotments by MUDA.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm