ಬ್ರೇಕಿಂಗ್ ನ್ಯೂಸ್
22-10-24 12:24 pm Bangalore Correspondent ಕರ್ನಾಟಕ
ಬೆಂಗಳೂರು, ಅ.22: ಸಾಯಿ ವೆಂಕಟೇಶ್ವರ ಮಿನರಲ್ಸ್ಗೆ ಸಂಬಂಧಿಸಿದ ಪ್ರಕರಣದಲ್ಲಿ ಅಕ್ರಮ ಮಧ್ಯಪ್ರವೇಶ ಮತ್ತು ಸಾಕ್ಷಿಗಳಿಗೆ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಕೇಂದ್ರ ಭಾರೀ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ ಕುಮಾರಸ್ವಾಮಿ ಅವರಿಗೆ ನೀಡಿರುವ ಜಾಮೀನನ್ನು ರದ್ದುಗೊಳಿಸುವಂತೆ ಕರ್ನಾಟಕ ಲೋಕಾಯುಕ್ತದ ಎಸ್ಐಟಿ ಅಧಿಕಾರಿಗಳು ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.
ಪ್ರಕರಣದಲ್ಲಿ ಆಗಸ್ಟ್ 3, 2015ರಂದು ಮಾಜಿ ಮುಖ್ಯಮಂತ್ರಿಗೆ ನೀಡಲಾದ ನಿರೀಕ್ಷಣಾ ಜಾಮೀನನ್ನು ರದ್ದುಗೊಳಿಸುವಂತೆ ಕೋರಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಎಸ್ಐಟಿ ಅಧಿಕಾರಿಗಳು ಸೋಮವಾರ ಅರ್ಜಿ ಸಲ್ಲಿಸಿದ್ದಾರೆ. ಆಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತೆ ಕುಮಾರಸ್ವಾಮಿ ಮೇಲಿನ ಹಳೆ ಪ್ರಕರಣವನ್ನು ಕೆದಕಲು ಮುಂದಾಗಿದೆ. ಅರ್ಜಿಗೆ ಸಂಬಂಧಿಸಿ ಆಕ್ಷೇಪಣೆ ಸಲ್ಲಿಸುವಂತೆ ಕುಮಾರಸ್ವಾಮಿ ಪರ ವಕೀಲರಿಗೆ ಕೋರ್ಟ್ ಸೂಚಿಸಿದ್ದು ವಿಚಾರಣೆಯನ್ನು ಅಕ್ಟೋಬರ್ 25ಕ್ಕೆ ಮುಂದೂಡಿದೆ. ಎರಡನೇ ಆರೋಪಿಯಾಗಿರುವ ಕುಮಾರಸ್ವಾಮಿ, ಪ್ರಕರಣ ಸಂಬಂಧಿತ ದಾಖಲೆಗಳನ್ನು ಅಕ್ರಮವಾಗಿ ಪಡೆದಿದ್ದಾರೆ ಎಂದು ಎಸ್ಐಟಿ ತನ್ನ ಅರ್ಜಿಯಲ್ಲಿ ಉಲ್ಲೇಖಿಸಿದೆ.
ಅಲ್ಲದೆ, ತನಿಖೆಯನ್ನು ಕುಂಠಿತಗೊಳಿಸುವ ಉದ್ದೇಶದಿಂದ ಆರೋಪಿ ಕುಮಾರಸ್ವಾಮಿ ಅವರು ರಾಜ್ಯಪಾಲರು ಮತ್ತು ಎಸ್ಐಟಿ ನಡುವಿನ ಸಂವಹನದ ವಿಚಾರವನ್ನು ಅಕ್ರಮವಾಗಿ ಪಡೆದುಕೊಂಡಿದ್ದಾರೆ. ಇದು ತನಿಖಾ ಪ್ರಕ್ರಿಯೆಯಲ್ಲಿ ಹಸ್ತಕ್ಷೇಪ ಮಾಡುತ್ತದೆ ಮತ್ತು ಪ್ರಾಸಿಕ್ಯೂಷನ್ ಸಾಕ್ಷಿ ಮತ್ತು ತನಿಖಾ ಅಧಿಕಾರಿಗಳಿಗೆ ಬೆದರಿಕೆ ಹಾಕುತ್ತದೆ ಎಂದು ಎಸ್ಐಟಿ ಉಲ್ಲೇಖಿಸಿರುವುದಾಗಿ ತಿಳಿದುಬಂದಿದೆ. ಇತ್ತೀಚೆಗೆ ಕುಮಾರಸ್ವಾಮಿ ಜೊತೆಗೆ ಜಟಾಪಟಿ ನಡೆಸಿದ್ದ ಎಡಿಜಿಪಿ ಚಂದ್ರಶೇಖರ್ ಎಸ್ಐಟಿ ತಂಡದಲ್ಲಿ ಮುಖ್ಯಸ್ಥರಾಗಿದ್ದಾರೆ.
The SIT of the Karnataka Lokayukta to probe the illegal mining cases has moved the court requesting to cancel the bail granted to Union Minister for Heavy Industries and Steel HD Kumaraswamy in the case related to Sri Sai Venkateshwara Minerals on the grounds of interference with the investigation and threatening the witnesses.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
30-06-26 03:48 pm
HK News Staffer
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm