ಬ್ರೇಕಿಂಗ್ ನ್ಯೂಸ್
22-10-24 07:19 pm Bangalore Correspondent ಕರ್ನಾಟಕ
ಬೆಂಗಳೂರು, ಅ 22: ರಾಜ್ಯ ರಾಜಧಾನಿ ಬೆಂಗಳೂರು ಮಹಾ ಮಳೆಗೆ ಬೆಚ್ಚಿ ಬಿದ್ದಿದೆ. ಬೆಂದ ಕಾಳೂರು ಅಂತ ಕರೆಸಿಕೊಳ್ಳುತ್ತಿದ್ದ ಬೆಂಗಳೂರು, ಇದೀಗ ‘ನೆಂದ’ಕಾಳೂರು ಎನ್ನವಂತಾಗಿದೆ. ಅನೇಕ ಪ್ರದೇಶಗಳಲ್ಲಿ ಮಳೆ ನೀರು ನಿಂತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಈ ನಡುವೆ ನಿರ್ಮಾಣ ಹಂತದ ಕಟ್ಟಡವೊಂದು ಕುಸಿದು ಬಿದ್ದಿದ್ದು, ಭಾರೀ ಅವಘಡ ನಡೆದಿದೆ. ಹೆಣ್ಣೂರು ಸಮೀಪದ ಬಾಬುಸಾಪಾಳ್ಯದಲ್ಲಿ ನಿರ್ಮಾಣ ಹಂತದಲ್ಲಿದ್ದ 6 ಅಂತಸ್ಥಿನ ಕಟ್ಟಡವೊಂದು ಉರುಳಿ ಬಿದ್ದಿದೆ.
ಭಾರೀ ಮಳೆಗೆ ಕಟ್ಟಡ ಕುಸಿದು ಬಿದ್ದಿದ್ದು, ಮೂವರು ಕಾರ್ಮಿಕರು ಮೃತಪಟ್ಟಿದ್ದಾರೆ. 10ಕ್ಕೂ ಹೆಚ್ಚು ಕಾರ್ಮಿಕರು ಅದರಲ್ಲಿ ಸಿಲುಕಿದ್ದಾರೆ ಎನ್ನಲಾಗಿದೆ.
6 ಅಂತಸ್ಥಿನ ನಿರ್ಮಾಣ ಹಂತದ ಕಟ್ಟಡ ಕುಸಿತ ;
ಹೆಣ್ಣೂರಿನ ಬಾಬುಸಾಪಾಳ್ಯದಲ್ಲಿ 6 ಅಂತಸ್ಥಿನ ನಿರ್ಮಾಣ ಹಂತದ ಕಟ್ಟಡ , ಕುಸಿದು ಬಿದ್ದಿದೆ. ಭಾರೀ ಮಳೆಯಿಂದಾಗಿ ಕಟ್ಟಡ ಕುಸಿದಿದ್ದು, 10ರಿಂದ 15 ಕಾರ್ಮಿಕರು ಆ ಕಟ್ಟಡದ ಅವಶೇಷಗಳ ಅಡಿಯಲ್ಲಿ ಸಿಲುಕಿರೋ ಶಂಕೆ ವ್ಯಕ್ತವಾಗಿದೆ. ಕಟ್ಟಡ ಕೆಲಸ ಮುಗಿದಿದ್ದು, ಪೇಂಟಿಂಗ್ ಕೆಲಸದಲ್ಲಿ ಕಾರ್ಮಿಕರು ನಿರತರಾಗಿದ್ದಾಗ ಅವಘಡ ಸಂಭವಿಸಿದೆ ಎನ್ನಲಾಗಿದೆ.
ಮೂವರು ಕಾರ್ಮಿಕರು ಸಾವು
ಇನ್ನು ದುರಂತದಲ್ಲಿ ಮೂವರು ಕಾರ್ಮಿಕರು ಸಾವನ್ನಪ್ಪಿರೋ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.
ಸುಮಾರು 10ಕ್ಕೂ ಹೆಚ್ಚು ಕಾರ್ಮಿಕರಿದ್ದು, ಈ ಪೈಕಿ ಓರ್ವ ಕಾರ್ಮಿಕರನ್ನು ರಕ್ಷಣೆ ಮಾಡಲಾಗಿದೆ. ಇನ್ನು ಘಟನೆ ವಿಚಾರ ತಿಳಿದು 5ಕ್ಕೂ ಹೆಚ್ಚು ಅಗ್ನಿಶಾಮಕ ವಾಹನ, ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ದೌಡಾಯಿಸಿದ್ದಾರೆ. ಸದ್ಯ ಅವಶೇಷಗಳ ಅಡಿ ಸಿಲುಕಿರೋ ಕಾರ್ಮಿಕರ ರಕ್ಷಣೆಗೆ ಕಾರ್ಯಾಚರಣೆ ನಡೆಯುತ್ತಿದೆ.
At least 17 workers are believed to be trapped after a building under construction collapsed in Babusapalya, Bengaluru, on Tuesday. This incident occurred amid heavy rains, according to officials. Rescue operations are underway, involving two rescue vans from the fire and emergency department. The collapse happened during a period of intensive rainfall in the city.
25-10-25 09:33 pm
Bangalore Correspondent
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ಅ.28ರಂದು ಶಾಂತಿ...
24-10-25 06:04 pm
25-10-25 09:36 pm
HK News Desk
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
ಬಿಹಾರ ಚುನಾವಣೆ ; ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಸ್...
23-10-25 03:39 pm
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
25-10-25 08:08 pm
Mangalore Correspondent
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
Mangalore Land Fraud, Lawyer, Mohiuddin Bava:...
24-10-25 07:57 pm
Police Commissioner Sudheer Reddy, Mangalore:...
24-10-25 11:57 am
25-10-25 10:00 pm
Bangalore Correspondent
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm