ಬ್ರೇಕಿಂಗ್ ನ್ಯೂಸ್
22-10-24 07:19 pm Bangalore Correspondent ಕರ್ನಾಟಕ
ಬೆಂಗಳೂರು, ಅ 22: ರಾಜ್ಯ ರಾಜಧಾನಿ ಬೆಂಗಳೂರು ಮಹಾ ಮಳೆಗೆ ಬೆಚ್ಚಿ ಬಿದ್ದಿದೆ. ಬೆಂದ ಕಾಳೂರು ಅಂತ ಕರೆಸಿಕೊಳ್ಳುತ್ತಿದ್ದ ಬೆಂಗಳೂರು, ಇದೀಗ ‘ನೆಂದ’ಕಾಳೂರು ಎನ್ನವಂತಾಗಿದೆ. ಅನೇಕ ಪ್ರದೇಶಗಳಲ್ಲಿ ಮಳೆ ನೀರು ನಿಂತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಈ ನಡುವೆ ನಿರ್ಮಾಣ ಹಂತದ ಕಟ್ಟಡವೊಂದು ಕುಸಿದು ಬಿದ್ದಿದ್ದು, ಭಾರೀ ಅವಘಡ ನಡೆದಿದೆ. ಹೆಣ್ಣೂರು ಸಮೀಪದ ಬಾಬುಸಾಪಾಳ್ಯದಲ್ಲಿ ನಿರ್ಮಾಣ ಹಂತದಲ್ಲಿದ್ದ 6 ಅಂತಸ್ಥಿನ ಕಟ್ಟಡವೊಂದು ಉರುಳಿ ಬಿದ್ದಿದೆ.
ಭಾರೀ ಮಳೆಗೆ ಕಟ್ಟಡ ಕುಸಿದು ಬಿದ್ದಿದ್ದು, ಮೂವರು ಕಾರ್ಮಿಕರು ಮೃತಪಟ್ಟಿದ್ದಾರೆ. 10ಕ್ಕೂ ಹೆಚ್ಚು ಕಾರ್ಮಿಕರು ಅದರಲ್ಲಿ ಸಿಲುಕಿದ್ದಾರೆ ಎನ್ನಲಾಗಿದೆ.
6 ಅಂತಸ್ಥಿನ ನಿರ್ಮಾಣ ಹಂತದ ಕಟ್ಟಡ ಕುಸಿತ ;
ಹೆಣ್ಣೂರಿನ ಬಾಬುಸಾಪಾಳ್ಯದಲ್ಲಿ 6 ಅಂತಸ್ಥಿನ ನಿರ್ಮಾಣ ಹಂತದ ಕಟ್ಟಡ , ಕುಸಿದು ಬಿದ್ದಿದೆ. ಭಾರೀ ಮಳೆಯಿಂದಾಗಿ ಕಟ್ಟಡ ಕುಸಿದಿದ್ದು, 10ರಿಂದ 15 ಕಾರ್ಮಿಕರು ಆ ಕಟ್ಟಡದ ಅವಶೇಷಗಳ ಅಡಿಯಲ್ಲಿ ಸಿಲುಕಿರೋ ಶಂಕೆ ವ್ಯಕ್ತವಾಗಿದೆ. ಕಟ್ಟಡ ಕೆಲಸ ಮುಗಿದಿದ್ದು, ಪೇಂಟಿಂಗ್ ಕೆಲಸದಲ್ಲಿ ಕಾರ್ಮಿಕರು ನಿರತರಾಗಿದ್ದಾಗ ಅವಘಡ ಸಂಭವಿಸಿದೆ ಎನ್ನಲಾಗಿದೆ.
ಮೂವರು ಕಾರ್ಮಿಕರು ಸಾವು
ಇನ್ನು ದುರಂತದಲ್ಲಿ ಮೂವರು ಕಾರ್ಮಿಕರು ಸಾವನ್ನಪ್ಪಿರೋ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.
ಸುಮಾರು 10ಕ್ಕೂ ಹೆಚ್ಚು ಕಾರ್ಮಿಕರಿದ್ದು, ಈ ಪೈಕಿ ಓರ್ವ ಕಾರ್ಮಿಕರನ್ನು ರಕ್ಷಣೆ ಮಾಡಲಾಗಿದೆ. ಇನ್ನು ಘಟನೆ ವಿಚಾರ ತಿಳಿದು 5ಕ್ಕೂ ಹೆಚ್ಚು ಅಗ್ನಿಶಾಮಕ ವಾಹನ, ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ದೌಡಾಯಿಸಿದ್ದಾರೆ. ಸದ್ಯ ಅವಶೇಷಗಳ ಅಡಿ ಸಿಲುಕಿರೋ ಕಾರ್ಮಿಕರ ರಕ್ಷಣೆಗೆ ಕಾರ್ಯಾಚರಣೆ ನಡೆಯುತ್ತಿದೆ.
At least 17 workers are believed to be trapped after a building under construction collapsed in Babusapalya, Bengaluru, on Tuesday. This incident occurred amid heavy rains, according to officials. Rescue operations are underway, involving two rescue vans from the fire and emergency department. The collapse happened during a period of intensive rainfall in the city.
25-03-26 03:25 pm
HK News Staffer
ಹಿಂದು, ಸಿಖ್, ಬೌದ್ಧರಲ್ಲಿ ಮಾತ್ರ ಪರಿಶಿಷ್ಟ ಮೀಸಲು,...
24-03-26 02:55 pm
ಬಿಜೆಪಿ ಜೊತೆಗಿನ ಮೈತ್ರಿ ತಳ್ಳಿಹಾಕಿದ ನಟ ವಿಜಯ್ ; ಜ...
23-03-26 12:48 pm
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
25-03-26 06:15 pm
HK News Staffer
ಟ್ರಂಪ್ ಯುದ್ಧ ವಿರಾಮ ನಡುವೆಯೂ ಇಸ್ರೇಲ್ ದಾಳಿ ಮುಂದು...
24-03-26 04:43 pm
ಅಮೆರಿಕಾ ಜೊತೆ ಯಾವುದೇ ಮಾತುಕತೆ ನಡೆದಿಲ್ಲ , ನಮ್ಮ ವ...
24-03-26 12:10 pm
ಇರಾನ್ - ಅಮೆರಿಕ ಸಂಘರ್ಷ ; ದಿಢೀರ್ ಐದು ದಿನಗಳ ಕದನ...
23-03-26 09:46 pm
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
25-03-26 05:23 pm
HK News Staffer
ಟೋಲ್ ಪ್ಲಾಜಾಗಳ ಮೇಲ್ಛಾವಣಿಯಲ್ಲಿ ಸೌರ ವಿದ್ಯುತ್ ಘಟಕ...
25-03-26 03:49 pm
ಗುಡ್ಡದಲ್ಲಿ ಹೊಳೆ ಬರುತ್ತಾ? ನಿವೇಶನ ರಹಿತರ ಜಮೀನು ಹ...
25-03-26 12:15 pm
ಹಣಕಾಸು ಮಸೂದೆ ಮೇಲಿನ ಚರ್ಚೆ ; ರಾಷ್ಟ್ರೀಯ ಭದ್ರತೆ,...
24-03-26 09:29 pm
ಟ್ಯಾಕ್ಸಿ ಕಾರುಗಳಿಗೆ ಪ್ಯಾನಿಕ್ ಬಟನ್ ಹಣ ಮಾಡುವ ದಂಧ...
24-03-26 08:29 pm
24-03-26 02:04 pm
HK News Staffer
ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷ ಪ್ರಚೋದಿಸುವ ವಿಡಿ...
23-03-26 09:44 pm
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm