ಬ್ರೇಕಿಂಗ್ ನ್ಯೂಸ್
22-10-24 08:27 pm Bangalore Correspondent ಕರ್ನಾಟಕ
ಬೆಂಗಳೂರು, ಅ 22: ಆಟವಾಡುವಾಗ ಕೆಂಗೇರಿ ಬಸ್ ನಿಲ್ದಾಣದ ಎದುರಿನ ಕೆರೆಗೆ ಬಿದ್ದು ನೀರನಲ್ಲಿ ಮುಳುಗಿ ನಾಪತ್ತೆಯಾಗಿದ್ದ ಅಣ್ಣ-ತಂಗಿ ಮೃತದೇಹ ಪತ್ತೆಯಾಗಿದೆ. ಹರ್ಷ ಲೇಔಟ್ನ ಶ್ರೀನಿವಾಸ್ (13), ಮಹಾಲಕ್ಷ್ಮೀ(11) ಮೃತದೇಹ ಪತ್ತೆಯಾಗಿದೆ
ಜಯಮ್ಮ ಎಂಬುವವರ ಮಕ್ಕಳಾದ ಶ್ರೀನಿವಾಸ್ ಮತ್ತು ಮಹಾಲಕ್ಷ್ಮೀ ಸೋಮವಾರ ಸಂಜೆ 5.30ರ ಸುಮಾರು ಕೆರೆಯ ವಾಕಿಂಗ್ ಪಾತ್ನಲ್ಲಿ ಆಟವಾಡುತ್ತಿದ್ದರು. ಈ ವೇಳೆ ಬಿಂದಿಗೆಯೊಂದು ಕೆರೆಗೆ ಉರುಳಿದ ಪರಿಣಾಮ ಮಹಾಲಕ್ಷ್ಮೀ ಬಿಂದಿಗೆ ಎತ್ತಿಕೊಳ್ಳಲು ಕೆರೆಗೆ ಇಳಿದಿದ್ದಾಳೆ. ಈ ವೇಳೆ ಆಕೆ ನೀರಿನಲ್ಲಿ ಮುಳಗಿದ್ದಾಳೆ. ತಂಗಿ ನೀರಿನಲ್ಲಿ ಮುಳುಗುವುದನ್ನು ನೋಡಿದ ಅಣ್ಣ ಸಹ ತಂಗಿಯನ್ನು ಮೇಲಕ್ಕೆ ಎಳೆಯಲು ಕೆರೆಗೆ ಇಳಿದಿದ್ದಾನೆ. ಈ ವೇಳೆ ಆತನೂ ನೀರಿನಲ್ಲಿ ಮುಳುಗಿದ್ದಾನೆ.


ವಿಷಯ ತಿಳಿದು ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಪರಿಶೀಲನೆ ನಡೆಸಿ, ಅಗ್ನಿಶಾಮಕ ಸಿಬ್ಬಂದಿಗೆ ವಿಷಯ ಮುಟ್ಟಿಸಿದ್ದಾರೆ. ಬಳಿಕ ಬಂದ ಅಗ್ನಿಶಾಮಕ ಸಿಬ್ಬಂದಿ ಇಬ್ಬರು ಮಕ್ಕಳಿಗಾಗಿ ಕೆರೆಯಲ್ಲಿ ಹುಡುಕಾಟಕ್ಕೆ ಮುಂದಾಗಿದ್ದರು. ಸತತ ಮೂರು ಗಂಟೆಗಳ ಬಳಿಕ ಶ್ರೀನಿವಾಸನ ಮೃತದೇಹ ಪತ್ತೆಯಾಗಿತ್ತು. ಬಳಿಕ ಆರಂಭವಾದ ಮಳೆಯಿಂದಾಗಿ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿತ್ತು. ನಂತರ 100 ಮೀಟರ್ ಅಂತರದಲ್ಲಿ ತಂಗಿಯ ಶವ ಪತ್ತೆಯಾಗಿದೆ.
After several hours of search, on October 22, the fire and emergency services personnel found the body of a 13-year-old boy who, along with his 11-year-old sister, were feared drowned in Kengeri lake in Bengaluru in the evening on October 21.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
30-06-26 03:48 pm
HK News Staffer
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm