ಬ್ರೇಕಿಂಗ್ ನ್ಯೂಸ್
22-10-24 08:27 pm Bangalore Correspondent ಕರ್ನಾಟಕ
ಬೆಂಗಳೂರು, ಅ 22: ಆಟವಾಡುವಾಗ ಕೆಂಗೇರಿ ಬಸ್ ನಿಲ್ದಾಣದ ಎದುರಿನ ಕೆರೆಗೆ ಬಿದ್ದು ನೀರನಲ್ಲಿ ಮುಳುಗಿ ನಾಪತ್ತೆಯಾಗಿದ್ದ ಅಣ್ಣ-ತಂಗಿ ಮೃತದೇಹ ಪತ್ತೆಯಾಗಿದೆ. ಹರ್ಷ ಲೇಔಟ್ನ ಶ್ರೀನಿವಾಸ್ (13), ಮಹಾಲಕ್ಷ್ಮೀ(11) ಮೃತದೇಹ ಪತ್ತೆಯಾಗಿದೆ
ಜಯಮ್ಮ ಎಂಬುವವರ ಮಕ್ಕಳಾದ ಶ್ರೀನಿವಾಸ್ ಮತ್ತು ಮಹಾಲಕ್ಷ್ಮೀ ಸೋಮವಾರ ಸಂಜೆ 5.30ರ ಸುಮಾರು ಕೆರೆಯ ವಾಕಿಂಗ್ ಪಾತ್ನಲ್ಲಿ ಆಟವಾಡುತ್ತಿದ್ದರು. ಈ ವೇಳೆ ಬಿಂದಿಗೆಯೊಂದು ಕೆರೆಗೆ ಉರುಳಿದ ಪರಿಣಾಮ ಮಹಾಲಕ್ಷ್ಮೀ ಬಿಂದಿಗೆ ಎತ್ತಿಕೊಳ್ಳಲು ಕೆರೆಗೆ ಇಳಿದಿದ್ದಾಳೆ. ಈ ವೇಳೆ ಆಕೆ ನೀರಿನಲ್ಲಿ ಮುಳಗಿದ್ದಾಳೆ. ತಂಗಿ ನೀರಿನಲ್ಲಿ ಮುಳುಗುವುದನ್ನು ನೋಡಿದ ಅಣ್ಣ ಸಹ ತಂಗಿಯನ್ನು ಮೇಲಕ್ಕೆ ಎಳೆಯಲು ಕೆರೆಗೆ ಇಳಿದಿದ್ದಾನೆ. ಈ ವೇಳೆ ಆತನೂ ನೀರಿನಲ್ಲಿ ಮುಳುಗಿದ್ದಾನೆ.


ವಿಷಯ ತಿಳಿದು ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಪರಿಶೀಲನೆ ನಡೆಸಿ, ಅಗ್ನಿಶಾಮಕ ಸಿಬ್ಬಂದಿಗೆ ವಿಷಯ ಮುಟ್ಟಿಸಿದ್ದಾರೆ. ಬಳಿಕ ಬಂದ ಅಗ್ನಿಶಾಮಕ ಸಿಬ್ಬಂದಿ ಇಬ್ಬರು ಮಕ್ಕಳಿಗಾಗಿ ಕೆರೆಯಲ್ಲಿ ಹುಡುಕಾಟಕ್ಕೆ ಮುಂದಾಗಿದ್ದರು. ಸತತ ಮೂರು ಗಂಟೆಗಳ ಬಳಿಕ ಶ್ರೀನಿವಾಸನ ಮೃತದೇಹ ಪತ್ತೆಯಾಗಿತ್ತು. ಬಳಿಕ ಆರಂಭವಾದ ಮಳೆಯಿಂದಾಗಿ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿತ್ತು. ನಂತರ 100 ಮೀಟರ್ ಅಂತರದಲ್ಲಿ ತಂಗಿಯ ಶವ ಪತ್ತೆಯಾಗಿದೆ.
After several hours of search, on October 22, the fire and emergency services personnel found the body of a 13-year-old boy who, along with his 11-year-old sister, were feared drowned in Kengeri lake in Bengaluru in the evening on October 21.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am