ಬ್ರೇಕಿಂಗ್ ನ್ಯೂಸ್
22-10-24 08:27 pm Bangalore Correspondent ಕರ್ನಾಟಕ
ಬೆಂಗಳೂರು, ಅ 22: ಆಟವಾಡುವಾಗ ಕೆಂಗೇರಿ ಬಸ್ ನಿಲ್ದಾಣದ ಎದುರಿನ ಕೆರೆಗೆ ಬಿದ್ದು ನೀರನಲ್ಲಿ ಮುಳುಗಿ ನಾಪತ್ತೆಯಾಗಿದ್ದ ಅಣ್ಣ-ತಂಗಿ ಮೃತದೇಹ ಪತ್ತೆಯಾಗಿದೆ. ಹರ್ಷ ಲೇಔಟ್ನ ಶ್ರೀನಿವಾಸ್ (13), ಮಹಾಲಕ್ಷ್ಮೀ(11) ಮೃತದೇಹ ಪತ್ತೆಯಾಗಿದೆ
ಜಯಮ್ಮ ಎಂಬುವವರ ಮಕ್ಕಳಾದ ಶ್ರೀನಿವಾಸ್ ಮತ್ತು ಮಹಾಲಕ್ಷ್ಮೀ ಸೋಮವಾರ ಸಂಜೆ 5.30ರ ಸುಮಾರು ಕೆರೆಯ ವಾಕಿಂಗ್ ಪಾತ್ನಲ್ಲಿ ಆಟವಾಡುತ್ತಿದ್ದರು. ಈ ವೇಳೆ ಬಿಂದಿಗೆಯೊಂದು ಕೆರೆಗೆ ಉರುಳಿದ ಪರಿಣಾಮ ಮಹಾಲಕ್ಷ್ಮೀ ಬಿಂದಿಗೆ ಎತ್ತಿಕೊಳ್ಳಲು ಕೆರೆಗೆ ಇಳಿದಿದ್ದಾಳೆ. ಈ ವೇಳೆ ಆಕೆ ನೀರಿನಲ್ಲಿ ಮುಳಗಿದ್ದಾಳೆ. ತಂಗಿ ನೀರಿನಲ್ಲಿ ಮುಳುಗುವುದನ್ನು ನೋಡಿದ ಅಣ್ಣ ಸಹ ತಂಗಿಯನ್ನು ಮೇಲಕ್ಕೆ ಎಳೆಯಲು ಕೆರೆಗೆ ಇಳಿದಿದ್ದಾನೆ. ಈ ವೇಳೆ ಆತನೂ ನೀರಿನಲ್ಲಿ ಮುಳುಗಿದ್ದಾನೆ.
ವಿಷಯ ತಿಳಿದು ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಪರಿಶೀಲನೆ ನಡೆಸಿ, ಅಗ್ನಿಶಾಮಕ ಸಿಬ್ಬಂದಿಗೆ ವಿಷಯ ಮುಟ್ಟಿಸಿದ್ದಾರೆ. ಬಳಿಕ ಬಂದ ಅಗ್ನಿಶಾಮಕ ಸಿಬ್ಬಂದಿ ಇಬ್ಬರು ಮಕ್ಕಳಿಗಾಗಿ ಕೆರೆಯಲ್ಲಿ ಹುಡುಕಾಟಕ್ಕೆ ಮುಂದಾಗಿದ್ದರು. ಸತತ ಮೂರು ಗಂಟೆಗಳ ಬಳಿಕ ಶ್ರೀನಿವಾಸನ ಮೃತದೇಹ ಪತ್ತೆಯಾಗಿತ್ತು. ಬಳಿಕ ಆರಂಭವಾದ ಮಳೆಯಿಂದಾಗಿ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿತ್ತು. ನಂತರ 100 ಮೀಟರ್ ಅಂತರದಲ್ಲಿ ತಂಗಿಯ ಶವ ಪತ್ತೆಯಾಗಿದೆ.
After several hours of search, on October 22, the fire and emergency services personnel found the body of a 13-year-old boy who, along with his 11-year-old sister, were feared drowned in Kengeri lake in Bengaluru in the evening on October 21.
22-10-24 11:13 pm
Bangalore Correspondent
ಚನ್ನಪಟ್ಟಣ ; ಯೋಗೀಶ್ವರ್ ಗೆ ಮೈತ್ರಿ ಟಿಕೆಟ್ ನೀಡಲು...
22-10-24 11:06 pm
Kengari body found, Bangalore: ಬಿಂದಿಗೆ ಎತ್ತಿಕ...
22-10-24 08:27 pm
ಬೆಂಗಳೂರಿನಲ್ಲಿ 6 ಅಂತಸ್ಥಿನ ನಿರ್ಮಾಣ ಹಂತದ ಕಟ್ಟಡ ಮ...
22-10-24 07:19 pm
ಸಿ.ಪಿ ಯೋಗೀಶ್ವರ್ ಕಾಂಗ್ರೆಸ್ ಸೇರೋದು ಪಕ್ಕಾ ; ಮುಖ್...
22-10-24 05:26 pm
21-10-24 02:23 pm
HK News Desk
2023ರಲ್ಲಿ ಗ್ಲೋಬಲ್ ಯೂತ್ ಐಕಾನ್ ಆಗಿದ್ದ ಬಿಲಿಯನೇರ್...
20-10-24 10:53 pm
ಮನೆ ಮಾಲೀಕನ ಮೇಲಿನ ಸಿಟ್ಟಿನಲ್ಲಿ ಚಪಾತಿ ಹಿಟ್ಟಿಗೆ ಮ...
17-10-24 11:16 am
Mumbai Road Rage Video; ಮುಂಬೈ ; ಕಾರಿಗೆ ಆಟೋ ರಿ...
15-10-24 03:51 pm
ಡಿ ಕಂಪನಿ ಹಾದಿಯಲ್ಲಿ ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್...
14-10-24 10:12 pm
22-10-24 10:26 pm
Mangalore Correspondent
'ಅಕಾಡೆಮಿಡ್ ಒಂಜಿ ದಿನ : ಬಲೆ ತುಳು ಓದುಗ' ; ಅ.25ರ...
22-10-24 09:44 pm
Mangalore college, News: ಸರಕಾರಿ ಪ್ರಥಮ ದರ್ಜೆ ಕ...
22-10-24 07:28 pm
Mangalore, Ullal, railway track stone: ರೈಲು ಹ...
22-10-24 05:29 pm
Kalladka road, Mangalore News: ಮಳೆ- ಬಿಸಿಲಿಗೆ...
21-10-24 09:49 pm
22-10-24 02:49 pm
HK News Desk
Udupi Murder, Crime news: ಕುಡಿದ ಮತ್ತಿನಲ್ಲಿ ಸ್...
22-10-24 02:29 pm
Mangalore stone railway track, Thokottu; ರೈಲು...
20-10-24 11:47 am
Belagavi Cash Seized, crime, Police: ಮಹಾರಾಷ್ಟ...
19-10-24 02:38 pm
ಸಿಸಿಬಿ ಪೊಲೀಸರ ಭರ್ಜರಿ ಬೇಟೆ ; ಪೋಸ್ಟ್ ಆಫೀಸ್ನಲ್ಲ...
18-10-24 03:11 pm