ಬ್ರೇಕಿಂಗ್ ನ್ಯೂಸ್
22-10-24 11:06 pm Bangalore Correspondent ಕರ್ನಾಟಕ
ಬೆಂಗಳೂರು, ಅ.22: ತೀವ್ರ ಕುತೂಹಲ ಮೂಡಿಸಿರುವ ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದಲ್ಲಿ ಉಪ ಚುನಾವಣೆಗೆ ಬಿಜೆಪಿ- ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಸಿ.ಪಿ ಯೋಗೀಶ್ವರ್ ಅವರನ್ನೇ ಕಣಕ್ಕಿಳಿಸುವಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಹೇಳಿದ್ದಾಗಿ ಸ್ವತಃ ಕೇಂದ್ರ ಸಚಿವ ಕುಮಾರಸ್ವಾಮಿ ಹೇಳಿಕೊಂಡಿದ್ದಾರೆ.
ಕುಮಾರಸ್ವಾಮಿ ಅವರೇ ಈ ಬಗ್ಗೆ ಮಾಹಿತಿ ನೀಡಿದ್ದು, ಬಿಜೆಪಿ ನಾಯಕ ಸಿಪಿ ಯೋಗೇಶ್ವರ್ ಗೆ ಜೆಡಿಎಸ್ ನಿಂದ ಟಿಕೆಟ್ ನೀಡಿ ಉಪ ಚುನಾವಣೆಗೆ ಮೈತ್ರಿ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸುವಂತೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಸಲಹೆ ನೀಡಿದ್ದಾಗಿ ತಿಳಿಸಿದ್ದಾರೆ. "ಮೂರು ದಿನಗಳ ಹಿಂದೆ ಜೆಪಿ ನಡ್ಡಾ ನನಗೆ ಕರೆ ಮಾಡಿದ್ದರು, ಬಿಜೆಪಿಗೆ ರಾಜೀನಾಮೆ ನೀಡಿ ಜೆಡಿಎಸ್ ಗೆ ಸೇರ್ಪಡೆಯಾಗುವಂತೆ ಸಿಪಿ ಯೋಗೇಶ್ವರ ಅವರಿಗೆ ಸೂಚನೆ ನೀಡುವುದಾಗಿ ಹೇಳಿದ್ದರು" ಎಂದು ಹೆಚ್.ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.
ಯೋಗೀಶ್ವರ್ ಅವರನ್ನು ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿಸಿದರೆ ಒಪ್ಪಿಗೆ ನೀಡುವುದಾಗಿ ಜೆಪಿ ನಡ್ಡಾ ಹೇಳಿದ್ದು, ಬಿಜೆಪಿ ರಾಷ್ಟ್ರಾಧ್ಯಕ್ಷರು ಇನ್ನೇನು ಹೇಳುವುದಕ್ಕೆ ಸಾಧ್ಯ ಎಂದು ಪ್ರಶ್ನಿಸಿದ್ದಾರೆ.
Union Minister H D Kumaraswamy on Tuesday said BJP chief J P Nadda has advised him to field saffron party leader C P Yogeeshwara on the JD(S) ticket for the Channapatna assembly bypoll in Karnataka.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 02:16 pm
HK News Staffer
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm