ಬ್ರೇಕಿಂಗ್ ನ್ಯೂಸ್
24-10-24 12:12 pm Bangalore Correspondent ಕರ್ನಾಟಕ
ಬೆಂಗಳೂರು, ಅ 24: ಕಟ್ಟಡವೊಂದರ ಲಿಫ್ಟ್ಗೆ ಅಳವಡಿಸಲು ತೆರೆದಿದ್ದ ಗುಂಡಿಗೆ ಬಿದ್ದು 7 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಗುವಿನ ತಾಯಿ ನೀಡಿದ ದೂರಿನ ಮೇರೆಗೆ ಕಟ್ಟಡ ಮಾಲೀಕ ಹಾಗೂ ಉಸ್ತುವಾರಿ ವಹಿಸಿಕೊಂಡಿದ್ದ ಸುನಿಲ್ ಎಂಬಾತನ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
ಕನ್ನಮಂಗಲ ಗ್ರಾಮ ಪಂಚಾಯತ್ ಮುಂಭಾಗದ ಮಿಲ್ಕ್ ಡೈರಿ ಕಟ್ಟಡ ಕಾಮಗಾರಿ ನಡೆಯುತ್ತಿದ್ದು, ಕಟ್ಟಡಕ್ಕೆ ಲಿಫ್ಟ್ ಅಳವಡಿಸಲು 5 ಅಡಿ ಆಳ, ಅಗಲದ ಗುಂಡಿ ತೋಡಲಾಗಿತ್ತು. ಗುಂಡಿ ಸುತ್ತಮುತ್ತಲು ಸುರಕ್ಷಿತ ಕ್ರಮ ಅನುಸರಿಸುವಲ್ಲಿ ಮಾಲೀಕರು ನಿರ್ಲಕ್ಷ್ಯ ತೋರಿದ್ದರು ಎಂಬ ಆರೋಪ ಕೇಳಿಬಂದಿದೆ.
ಬುಧವಾರ ಬೆಳಗ್ಗೆ ಬಾಲಕ ಸ್ನೇಹಿತರ ಜೊತೆ ಆಟವಾಡುವಾಗ ಆಚಾನಕ್ಕಾಗಿ ಗುಂಡಿಗೆ ಬಿದ್ದಿದ್ದ. ಐದು ಅಡಿ ಆಳದ ಗುಂಡಿಯಲ್ಲಿ ಮಳೆ ನೀರು ತುಂಬಿಕೊಂಡಿದ್ದರಿಂದ ನೀರಿನಲ್ಲಿ ಬಾಲಕ ಮುಳುಗಿದ್ದ. ಅಲ್ಲೇ ಇದ್ದ ಸ್ನೇಹಿತರು ತಕ್ಷಣವೇ ನೀಡಿದ ಮಾಹಿತಿ ಮೇರೆಗೆ ಸ್ಥಳೀಯರು, ಬಾಲಕನನ್ನ ರಕ್ಷಿಸಿ ಆಸ್ಪತ್ರೆ ಸೇರಿಸಿದ್ದರು. ಆದರೆ, ಬಾಲಕ ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ
ಮಗುವಿನ ತಾಯಿ ನೀಡಿದ ದೂರಿನ ಮೇರೆಗೆ ಮಾಲೀಕ ಹಾಗೂ ಕಟ್ಟಡ ಕಾಮಗಾರಿ ವಹಿಸಿಕೊಂಡಿದ್ದ ಸುನಿಲ್ ಎಂಬುವರ ವಿರುದ್ಧ ನಿರ್ಲಕ್ಷ್ಯ ಪ್ರಕರಣ ದಾಖಲಿಸಿಕೊಂಡು ವಿಚಾರಣೆಗೆ ಬರುವಂತೆ ನೊಟೀಸ್ ನೀಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
A seven-year-old boy drowned in a water-filled lift pit of an under-construction building at Kannamangala in Bengaluru on Wednesday.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
30-06-26 03:48 pm
HK News Staffer
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm